ಅಭ್ಯರ್ಥಿಗಳಿಗೆ ಮತಗಟ್ಟೆ ಸಿಸಿಟಿವಿ ದೃಶ್ಯಾವಳಿ ಲಭ್ಯವಿಲ್ಲ: ಚುನಾವಣಾ ಆಯೋಗ

Date:

ಚುನಾವಣೆಯ ಮತಗಟ್ಟೆಗಳ ಸಿಸಿಟಿವಿ ದೃಶ್ಯಾವಳಿಯನ್ನು ಅಭ್ಯರ್ಥಿಗಳಿಗೆ ನೀಡುವ ಅಥವಾ ಸಾರ್ವಜನಿಕರಿಗೆ ಬಹಿರಂಗಪಡಿಸುವ ವರ್ಗದಲ್ಲಿ ಸೇರಿಸುವಂತಿಲ್ಲ ಎಂದು ನಿರ್ದಿಷ್ಟಪಡಿಸುವುದೂ ಸೇರಿದಂತೆ ಚುನಾವಣಾ ನಿಯಮಾವಳಿಗಳಲ್ಲಿ ಆಯೋಗ ಹಲವು ಬದಲಾವಣೆಗಳನ್ನು ಪ್ರಕಟಿಸಿದೆ.

ಈ ತಿದ್ದುಪಡಿಗೆ ಮುನ್ನ ಚುನಾವಣೆ ನಡೆಸು ನಿಯಮಾವಳಿಯ ಸೆಕ್ಷನ್ 93(2) ಅನ್ವಯ ನ್ಯಾಯಾಲಯದ ಅನುಮತಿಯ ಬಳಿಕ ಚುನಾವಣೆಗೆ ಸಂಬಂಧಿಸಿದ ಎಲ್ಲ ಕಾಗದಪತ್ರಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯವಿದ್ದವು. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಮೋದಿ ಸರ್ಕಾರ ಹಾಗೂ ಚುನಾವಣಾ ಆಯೋಗ ಪಾರದರ್ಶಕತೆಗೆ ಧಕ್ಕೆ ತರುತ್ತಿದೆ ಮತ್ತು ಚುನಾವಣಾ ಪ್ರಕ್ರಿಯೆಯ ನಿಷ್ಠೆಯನ್ನು ಅಳಿಸಿಹಾಕುತ್ತಿದೆ” ಎಂದು ದೂರಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಮತದಾರರ ಖಾಸಗಿತನವನ್ನು ರಕ್ಷಿಸುವ ಮತ್ತು ಅವರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಯೋಗ ಸಮರ್ಥಿಸಿಕೊಂಡಿದೆ. ಹರಿಯಾಣ ವಿಧಾನಸಭಾ ಚುನಾವಣೆಗೆ ಕುರಿತ ದಾಖಲೆಪತ್ರಗಳನ್ನು ವಕೀಲ ಮೆಹಮೂದ್ ಪ್ರಚಾ ಅವರಿಗೆ ನೀಡುವಂತೆ ಪಂಜಾಬ್ ಮತ್ತು ಹರ್ಯಾಣ ಇತ್ತೀಚೆಗೆ ಸೂಚನೆ ನೀಡಿದ ಬೆನ್ನಲ್ಲೇ ಈ ಬದಲಾವಣೆಗಳನ್ನು ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಚುನಾವಣೆಗೆ ಸಂಬಂಧಿಸಿದ ವಿಡಿಯೊ ಚಿತ್ರೀಕರಣ, ಸಿಸಿಟಿವಿ ದೃಶ್ಯಾವಳಿ ಮತ್ತು ಚುನಾವಣೆ ನಡೆಸುವುದಕ್ಕೆ ಸಂಬಂಧಿಸಿದ ಫಾರ್ಮ್ ನಂ. 17-ಸಿ ಯ 1 ಮತ್ತು 2ನೇ ಭಾಗವನ್ನು ಒದಗಿಸುವಂತೆ ಅವರು ಅರ್ಜಿ ಸಲ್ಲಿಸಿದ್ದರು. ಚುನಾವಣಾ ಆಯೋಗದ ದಿಢೀರ್ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಕಾಂಗ್ರೆಸ್ ವಕ್ತಾರ ಜೈರಾಂ ರಮೇಶ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...