ಬಿಜೆಪಿಗೆ ಸೇರದಿದ್ದರೆ ಕ್ರಮ ಎನ್ನುತ್ತಿರುವ ತನಿಖಾ ಸಂಸ್ಥೆಗಳು: ಮಮತಾ ಬ್ಯಾನರ್ಜಿ ಆರೋಪ

Date:

ಬಿಜೆಪಿ ಸೇರಿ ಅಥವಾ ಕ್ರಮಕ್ಕೆ ಸಿದ್ಧರಾಗಿ ಎಂದು ಕೇಂದ್ರಿಯಾ ತನಿಖಾ ಸಂಸ್ಥೆಗಳು ನಮ್ಮ ಟಿಎಂಸಿ ನಾಯಕರನ್ನು ಬೆದರಿಸುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಇ.ಡಿ, ಸಿಬಿಐ, ಎನ್‌ಐಎ ಹಾಗೂ ಐಟಿ ಇಲಾಖೆಗಳು ಬಿಜೆಪಿಯ ಶಸ್ತ್ರಗಳಂತೆ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.

“ಎನ್‌ಐಎ,ಇ.ಡಿ ಹಾಗೂ ಸಿಬಿಐ ರೀತಿಯ ತನಿಖಾ ಸಂಸ್ಥೆಗಳು ಟಿಎಂಸಿ ನಾಯಕರನ್ನು ಬೆದರಿಸುತ್ತಿವೆ. ಅವರು ಪೂರ್ವ ಮಾಹಿತಿಯಿಲ್ಲದೆ ದಾಳಿಗಳನ್ನು ನಡೆಸಿ ಮನೆಗಳಿಗೆ ನುಗ್ಗುತ್ತಿದ್ದಾರೆ. ರಾತ್ರಿ ನುಸುಕಿನಲ್ಲಿ ಎಲ್ಲರು ಮಲಗಿದ್ದಾಗ ಯಾರಾದರೂ ಮನೆಗೆ ಪ್ರವೇಶಿಸಿದರೆ ಮಹಿಳೆ ಏನು ಮಾಡಬೇಕು” ಎಂದು ಮಮತಾ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

ಜನರು ಯಾವುದೇ ಪ್ರಚೋದನೆಗೆ ಒಳಗಾಗಬಾರದು.ಬಿಜೆಪಿಯು ರಾಮ ನವಮಿಯ ಸಂದರ್ಭದಲ್ಲಿ ಕೋಮು ಭಾವನೆಗಳನ್ನು ಕೆರಳಿಸುತ್ತಿದೆ ಎಂದು ಮಮತಾ ಹೇಳಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮನ್‌ರೇಗ ಹಾಗೂ ಪಿ ಎಂ ಆವಾಸ್‌ ಯೋಜನೆಗೆ ಪಶ್ಚಿಮ ಬಂಗಾಳಕ್ಕೆ ಹಣ ನೀಡದೆ ವಂಚಿಸಿದೆ. ರಾಜ್ಯ ಸರ್ಕಾರ ಬಡವರಿಗೆ ಮನೆ ಕಟ್ಟಲು 1.2 ಲಕ್ಷ ರೂ. ನೀಡುತ್ತಿದೆ ಎಂದು ಮಮತಾ ತಿಳಿಸಿದರು.

“ಆದರೆ ಚುನಾವಣಾ ಆಯೋಗ ಹಣ ಒದಗಿಸಲು ನಮಗೆ ಅನುಮತಿ ನೀಡಿಲ್ಲ. ಆದರೆ ಚುನಾವಣೆ ನಂತರ ನಾವು ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ” ಎಂದುಮಮತಾ ಬ್ಯಾನರ್ಜಿ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...