ಸರ್ಕಾರಿ ಉದ್ಯೋಗಿಗಳು 9.15ರೊಳಗೆ ಕಚೇರಿಗೆ ಹಾಜರಾಗಬೇಕು: ಅವಧಿ ನಿಗದಿಪಡಿಸಿದ ಕೇಂದ್ರ

Date:

ತಡವಾಗಿ ಕಚೇರಿಗೆ ಬರುವ ಸರ್ಕಾರಿ ಉದ್ಯೋಗಿಗಳಿಗೆ ಕಠಿಣ ಶಿಸ್ತು ಅಳವಡಿಸಲು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಮುಂದಾಗಿದೆ. ಹಿರಿಯ ಅಧಿಕಾರಿಗಳು ಒಳಗೊಂಡು ಎಲ್ಲ ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಿಗ್ಗೆ 9 ಗಂಟೆಗೆ ಹಾಜರಾಗಬೇಕು. 15 ನಿಮಿಷಗಳು ಮಾತ್ರ ವಿನಾಯಿತಿ ನೀಡಲಾಗಿದ್ದು, 9.15ರೊಳಗೆ ಕಚೇರಿಯಲ್ಲಿ ಹಾಜರಿರಬೇಕು ಎಂದು ಆದೇಶ ಹೊರಡಿಸಲಾಗಿದೆ.

ಮಾಧ್ಯಮವೊಂದರ ಪ್ರಕಾರ, ಹಿರಿಯ ಅಧಿಕಾರಿಗಳನ್ನು ಒಳಗೊಂಡು ಎಲ್ಲ ಉದ್ಯೋಗಿಗಳು ಬಯೋಮೆಟ್ರಿಕ್‌ ಹಾಜರಾತಿ ವ್ಯವಸ್ಥೆಯನ್ನು ಬಳಸಬೇಕು. ಕೋವಿಡ್‌ ಆದ ನಾಲ್ಕು ವರ್ಷಗಳ ನಂತರದಲ್ಲಿ ಹಲವರು ಇದನ್ನು ನಿರ್ಲಕ್ಷಿಸಿದ್ದಾರೆ.

“ಯಾವುದಾದರೂ ಕಾರಣಕ್ಕೆ ನಿರ್ದಿಷ್ಟ ದಿನದಂದು ಉದ್ಯೋಗಿಯು ಕಚೇರಿಗೆ ಸಮಯಕ್ಕೆ ಸರಿಯಾಗಿ ಹಾಜರಾಗದಿದ್ದಲ್ಲಿ, ಸಂಬಂಧಿಸಿದ ಮೇಲಧಿಕಾರಿಗೆ ಮೊದಲೇ ತಿಳಿಸಬೇಕು ಹಾಗೂ ಸಾಮಾನ್ಯ ರಜೆಗೆ ಅನುಮತಿ ಪಡೆದಿರಬೇಕು. ಆಯಾ ವಿಭಾಗದ ಅಧಿಕಾರಿಗಳು ಕೂಡ ಉದ್ಯೋಗಿಗಳ ಹಾಜರಾತಿಯನ್ನು ಹಾಗೂ ಕ್ರಮಬದ್ಧತೆಯನ್ನು ಮೇಲ್ವಿಚಾರಣೆಗೊಳಿಸುತ್ತಿರಬೇಕು” ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಳಪೆ ಫಲಿತಾಂಶಕ್ಕೆ ಸಿ ಎಂ ಸಿಟ್ಟಾದರೆ ಸಾಲದು, ಶಿಕ್ಷಣ ಇಲಾಖೆಗೆ ಬಿಸಿ ಮುಟ್ಟಿಸಬೇಕು

ಒಂದು ವೇಳೆ ಹಾಜರಾತಿಯ ಶಿಸ್ತನ್ನು ಮೀರಿ 9.15ಕ್ಕೆ ಕಚೇರಿಗೆ ಹಾಜರಾದ ಉದ್ಯೋಗಿಗಳಿಗೆ ಅವರ ಸಾಮಾನ್ಯ ರಜೆಯಲ್ಲಿ ಅರ್ಧ ದಿನವನ್ನು ಕಡಿತಗೊಳಿಸಬೇಕು. ಸರ್ಕಾರಿ ಕಚೇರಿಗಳು 9 ರಿಂದ 5.30ರವರೆಗೂ ಕಾರ್ಯನಿರ್ವಹಿಸುತ್ತವೆ.

ಹಾಜರಾತಿಯ ಕ್ರಮಬದ್ಧತೆಗೆ ಆಧಾರ್‌ ಚಾಲಿತ ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ಈ ಮೊದಲು ಅಳವಡಿಸಲಾಗಿತ್ತು. ಕೋವಿಡ್‌ ನಂತರ ಇದನ್ನು ಸ್ಥಗಿತಗೊಳಿಸಲಾಗಿತ್ತು.2022ರ ಫೆಬ್ರವರಿಯಲ್ಲಿ ಪುನಃ ಅಳವಡಿಲಾಗಿತ್ತು. ನಂತರದ ದಿನಗಳಲ್ಲಿ ಉದ್ಯೋಗಿಗಳು ಬಯೋಮೆಟ್ರಿಕ್‌ ಯಂತ್ರಕ್ಕೆ ಮುದ್ರೆಯೊತ್ತುವುದನ್ನು ನಿರ್ಲಕ್ಷಿಸುತ್ತಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...