ಅಜಿತ್ ದೋವಲ್ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮುಂದುವರಿಕೆ

Date:

ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ಕೇಂದ್ರ ಸರ್ಕಾರ ಪುನರ್‌ನೇಮಕ ಮಾಡಿದೆ. ಹಾಗೆಯೇ ಸಂಪುಟದ ನೇಮಕಾತಿ ಸಮಿತಿ ಡಾ. ಪಿ ಕೆ ಮಿಶ್ರಾ ಅವರನ್ನು ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾಗಿ ಮುಂದುವರೆಸಿದೆ.

ಇಬ್ಬರು ನಿವೃತ್ತ ಲೋಕಸೇವಾ ಆಯೋಗದ ಅಧಿಕಾರಿಗಳು ದೀರ್ಘ ಕಾಲದಿಂದ ಪ್ರಧಾನ ಮಂತ್ರಿಗಳ ಸಲಹೆಗಾರರಾಗಿ ಮುಂದುವರೆಯುತ್ತಿದ್ದಾರೆ.

ಮಿಶ್ರಾ ಅವರು ಪ್ರದಾನ ಮಂತ್ರಿ ಕಾರ್ಯಾಲಯದ ಆಡಳಿತಾತ್ಮಕ ವಿಷಯಗಳು ಹಾಗೂ ನೇಮಕಾತಿಗಳನ್ನು ನಿರ್ವಹಿಸಿದರೆ, ದೋವಲ್‌ ಅವರು ರಾಷ್ಟ್ರೀಯ ಭದ್ರತೆ, ಮಿಲಿಟರಿ ವ್ಯವಹಾರ ಹಾಗೂ ಗುಪ್ತಚರ ವಿಭಾಗಗಳನ್ನು ನಿರ್ವಹಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

1968 ಬ್ಯಾಚಿನ ಐಪಿಎಸ್‌ ಅಧಿಕಾರಿಯಾದ ಅಜಿತ್‌ ದೋವಲ್ ಭಯೋತ್ಪಾದನಾ ನಿಗ್ರಹ ತಜ್ಞ ಹಾಗೂ ಪರಮಾಣು ಸಮಸ್ಯೆಗಳ ಪರಿಣಿತರಾಗಿದ್ದಾರೆ. ವಿವಿಧ ರೀತಿಯ ಭದ್ರತೆ ವಿಷಯಗಳ ಬಗ್ಗೆ ಪ್ರಧಾನಿಯ ಸಲಹೆಗಾರರಾಗಿದ್ದಾರೆ. ಈ ಮೊದಲು ಗುಪ್ತಚರ ಅಧಿಕಾರಿಯಾಗಿ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಮಧ್ಯ ಏಷ್ಯಾದ ರಾಷ್ಟ್ರಗಳಲ್ಲಿ ಕೆಲಸ ಮಾಡಿದ್ದಾರೆ.

ಡಾ. ಪಿ ಕೆ ಮಿಶ್ರಾ ಅವರು 1972ರ ಬ್ಯಾಚಿನ ಅಧಿಕಾರಿಯಾಗಿದ್ದು, ಕಳೆದ ಒಂದು ದಶಕದಿಂದ ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ. ನಿವೃತ್ತಿಯಾಗುವ ಮುನ್ನ ಇವರು ಕೇಂದ್ರ ಸರ್ಕಾರದ ಕೃಷಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...