ಚಾರ್ ಧಾಮ್ ಯಾತ್ರೆ: 16 ದಿನಗಳಲ್ಲಿ 58 ಯಾತ್ರಿಕರು ಸಾವು

Date:

ವಿಶ್ವವಿಖ್ಯಾತ ಚಾರ್ ಧಾಮ್ ಯಾತ್ರೆ ಆರಂಭವಾದ ಈ 16 ದಿನಗಳಲ್ಲಿ 58 ಯಾತ್ರಿಕರು ಸಾವನ್ನಪ್ಪಿದ್ದು ಈ ಪೈಕಿ ಹೆಚ್ಚಿನ ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭಕ್ತರ ಆರೋಗ್ಯದ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಹೆಚ್ಚು ಕಟ್ಟುನಿಟ್ಟಾಗಿ ಸ್ಕ್ರೀನಿಂಗ್ ನಡೆಸುತ್ತಿದೆ ಎಂದು ಉತ್ತರಾಖಂಡದ ಆರೋಗ್ಯ ಇಲಾಖೆ ತಿಳಿಸಿದೆ.

ಚಾರ್ ಧಾಮ್ ಯಾತ್ರೆ ಆರಂಭವಾದ 16 ದಿನಗಳಲ್ಲಿ, 50 ವರ್ಷಕ್ಕಿಂತ ಮೇಲ್ಪಟ್ಟ 40 ಯಾತ್ರಿಗಳು ಸೇರಿ ಒಟ್ಟು 58 ಯಾತ್ರಿಕರು ಮೃತಪಟ್ಟಿದ್ದಾರೆ. ಈ ಪೈಕಿ ಹೃದಯಾಘಾತ ಮತ್ತು ಪಲ್ಮನರಿ ಎಡಿಮಾ ಕಾರಣ 47 ಯಾತ್ರಿಕರು ಸಾವನ್ನಪ್ಪಿದ್ದಾರೆ.

ಇದನ್ನು ಓದಿದ್ದೀರಾ?  ಚಾರ್‌ ಧಾಮ್ ಯಾತ್ರೆ| ಯಾತ್ರಿಕರ ಸಂಖ್ಯೆ ದುಪ್ಪಟ್ಟು; ಮೊದಲ ಐದು ದಿನಗಳಲ್ಲಿ 11 ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಹಿತಿ ನೀಡಿದ ಗರ್ವಾಲ್ ಕಮಿಷನರ್ ವಿನಯ್ ಶಂಕರ್ ಪಾಂಡೆ, “52 ಯಾತ್ರಾರ್ಥಿಗಳ ಸಾವನ್ನು ದೃಢಪಡಿಸಿದ್ದಾರೆ. ಮೃತರ ಪೈಕಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು. ಯಾತ್ರಾ ಮಾರ್ಗದಲ್ಲಿ ನಿಯಮಿತವಾಗಿ ಯಾತ್ರಾರ್ಥಿಗಳ ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

2023ರಲ್ಲಿ, ಚಾರ್‌ಧಾಮ್ ಯಾತ್ರೆಯಲ್ಲಿ ಸಾವಿನ ಸಂಖ್ಯೆ 250ಕ್ಕೆ ಏರಿಕೆಯಾಗಿದ್ದು ಪ್ರತಿ ಲಕ್ಷಕ್ಕೆ 4.5 ಅನುಪಾತದಲ್ಲಿತ್ತು. 2022ರಲ್ಲಿ ಸಾವಿನ ಅನುಪಾತವು ಪ್ರತಿ ಲಕ್ಷಕ್ಕೆ 7.5 ಆಗಿತ್ತು. ಇನ್ನು ಯಾತ್ರಿಕರ ಸಂಖ್ಯೆ ದುಪ್ಪಟ್ಟಾದ ಕಾರಣದಿಂದಾಗಿ ಮೊದಲ ಐದು ದಿನಗಳಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...