ದುರಂತ ಘಟನೆ | ಶಾಲೆಯಲ್ಲಿ ಶಿಕ್ಷಕನನ್ನು ಇರಿದು ಕೊಂದ 11ನೇ ತರಗತಿ ವಿದ್ಯಾರ್ಥಿ

Date:

11ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನನ್ನು ತರಗತಿಯಲ್ಲೇ ಇರಿದು ಕೊಂದಿರುವ ದುರ್ಘಟನೆ ಅಸ್ಸಾಂನ ಶಿವಸಾಗರ ಜಿಲ್ಲೆಯ ಶಾಲೆಯೊಂದರಲ್ಲಿ ಶನಿವಾರ ನಡೆದಿದೆ.

ವ್ಯಾಸಂಗದಲ್ಲಿ ಉತ್ತಮವಾಗಿಲ್ಲವೆಂದು ನನ್ನನ್ನು ನಿಂದಿಸಿದ್ದಕ್ಕಾಗಿ ರಸಾಯನಶಾಸ್ತ್ರ ಶಿಕ್ಷಕ ರಾಜೇಶ್ ಬರುವಾ ಬೆಜವಾಡ (55) ಅವರನ್ನು 16 ವರ್ಷದ ಬಾಲಕ ಇರಿದು ಕೊಂದಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಬೆಜವಾಡ ಅವರು ಖಾಸಗಿ ಶಾಲೆಯಲ್ಲಿ ರಸಾಯನಶಾಸ್ತ್ರ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ರಸಾಯನಶಾಸ್ತ್ರ ವಿಷಯದಲ್ಲಿ ಆರೋಪಿ ವಿದ್ಯಾರ್ಥಿ ಹೆಚ್ಚಿನ ಅಂಕಗಳಿಸುವಲ್ಲಿ ವಿಫಲನಾಗಿದ್ದಾನೆ. ಹೀಗಾಗಿ, ಆತನ ಪೋಷಕರನ್ನು ಕರೆತರುವಂತೆ ಶಿಕ್ಷಕ ವಿದ್ಯಾರ್ಥಿಗೆ ಹೇಳಿದ್ದಾರೆ. ಅಲ್ಲದೆ, ಕಡಿಮೆ ಅಂಕ ಗಳಿಸಿದ್ದಕ್ಕೆ ನಿಂದಿಸಿದ್ದಾರೆ. ಇದರಿಂದ, ಉದ್ರಿಕ್ತನಾದ ವಿದ್ಯಾರ್ಥಿ ಶಿಕ್ಷಕನ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿದ್ದಾನೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕನಿಗೆ ಚೂರಿ ಇರಿಯುತ್ತಿರುವುದನ್ನು ನೋಡಿದ ವಿದ್ಯಾರ್ಥಿಯೊಬ್ಬ, “ಆರೋಪಿ ವಿದ್ಯಾರ್ಥಿಯು ಚಾಕು ತೆಗೆದುಕೊಂಡು ಶಿಕ್ಷಕರ ತಲೆಗೆ ಹೊಡೆದನು ಮತ್ತು ಚಾಕುವಿನಿಂದ ಇರಿದನು. ಅವನ ಬಳಿ ಚಾಕು ಇದೆ ಎಂದು ನಮಗೆ ತಿಳಿದಿರಲಿಲ್ಲ. ಶಿಕ್ಷಕ ಕುಸಿದು ಬಿದ್ದರು, ಭಾರೀ ರಕ್ತಸ್ತಾವವಾಗಿತ್ತು” ಎಂದು ಹೇಳಿರುವುದಾಗಿ ಸಾಕ್ಷಿಯಲ್ಲಿ ಸೇರಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...