ಪರಿಹಾರ ಬರೀ ಆರ್ಥಿಕ ಸಹಾಯವಲ್ಲ, ಸಾಮಾಜಿಕ ನ್ಯಾಯದ ಸಂಕೇತ: ಉತ್ತರಾಖಂಡ ಹೈಕೋರ್ಟ್‌

Date:

ಪರಿಹಾರವು ಬರೀ ಆರ್ಥಿಕ ಸಹಾಯವಲ್ಲ, ಇದು ಸಾಮಾಜಿಕ ನ್ಯಾಯದ ಸಂಕೇತವಾಗಿದೆ ಎಂದು ಉತ್ತರಾಖಂಡ ಹೈಕೋರ್ಟ್ ಹೇಳಿದೆ. ಹಾಗೆಯೇ ಮೃತರ ಕುಟುಂಬಕ್ಕೆ ಪೂರ್ಣ ಪರಿಹಾರವನ್ನು ನೀಡುವಂತೆ ವಿಮಾ ಕಂಪನಿಗೆ ಸೂಚಿಸಿದೆ.

2024ರ ಅಪಘಾತ ಪ್ರಕರಣದಲ್ಲಿ ಮೃತ ವ್ಯಕ್ತಿಗೆ ಅಧಿಕ ಪರಿಹಾರವನ್ನು ಪ್ರಶ್ನಿಸಿ ವಿಮಾ ಕಂಪನಿಯೊಂದು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಅಲೋಕ್ ಮೆಹ್ರಾ ಅವರ ಏಕ ಪೀಠವು ವಜಾಗೊಳಿಸಿದೆ. ಹಾಗೆಯೇ ಮೃತ ವ್ಯಕ್ತಿಯ ಕುಟುಂಬಕ್ಕೆ 53,93,600 ರೂ. ಪರಿಹಾರ ನೀಡುವುದು ನ್ಯಾಯಯುತ ಮತ್ತು ಸಮರ್ಥನೀಯ ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಉತ್ತರಾಖಂಡ | ಪುರೋಲ ‘ಮಹಾಪಂಚಾಯತ್’; ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೈನಿತಾಲ್‌ನ ಮೋಟಾರು ಅಪಘಾತ ಕ್ಲೈಮ್‌ಗಳ ನ್ಯಾಯಮಂಡಳಿ(MACT) ಮೃತರ ಕುಟುಂಬಕ್ಕೆ ವಾರ್ಷಿಕ ಶೇ.6ರಷ್ಟು ಬಡ್ಡಿಯೊಂದಿಗೆ 53.93 ಲಕ್ಷ ರೂ. ಪರಿಹಾರವನ್ನು ಪಾವತಿಸಬೇಕೆಂದು ವಿಮಾ ಕಂಪನಿಗೆ 2024ರ ನವೆಂಬರ್‌ನಲ್ಲಿ ನಿರ್ದೇಶಿಸಿತ್ತು. ಈ ಮೊತ್ತವು ಅತ್ಯಧಿ ಮತ್ತು ನ್ಯಾಯಸಮ್ಮತವಲ್ಲ ಎಂದು ಹೇಳಿರುವ ವಿಮಾನ ಕಂಪನಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು.

ಈ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, “ಮೋಟಾರು ವಾಹನ ಕಾಯ್ದೆಯು ಮೃತರ ಕುಟುಂಬಕ್ಕೆ ತ್ವರಿತ ಮತ್ತು ಸಾಕಷ್ಟು ಪರಿಹಾರವನ್ನು ನೀಡುವ ಗುರಿಯನ್ನು ಹೊಂದಿರುವ ಕಲ್ಯಾಣ ಶಾಸನವಾಗಿದೆ. ಇದು ಕುಟುಂಬಕ್ಕೆ ಸಹಾಯವಾಗುತ್ತದೆ. ನ್ಯಾಯಮಂಡಳಿಯ ತೀರ್ಪು ಕಾನೂನುಬದ್ಧವಾಗಿ ಸದೃಢ ಮತ್ತು ಸಮತೋಲಿತವಾಗಿದೆ” ಎಂದು ಹೇಳಿದೆ.

ಹಾಗೆಯೇ ಅಪಘಾತ ಪರಿಹಾರ ನೀಡುವಾಗ ನ್ಯಾಯಾಲಯಗಳು ಉದಾರ ಮತ್ತು ಮಾನವೀಯ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದೂ ನ್ಯಾಯಮೂರ್ತಿಗಳು ಒತ್ತಿ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...