10 ವರ್ಷ ಪ್ರಜಾಸತ್ತಾತ್ಮಕ ಸಂಸ್ಥೆಗಳ ನಾಶಕ್ಕೆ ಸಂಘಟಿತ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Date:

ಭಾರತದ ಪ್ರಜಾಪ್ರಭುತ್ವಕ್ಕೆ 2024 ಉತ್ತಮ ವರ್ಷವಾಗಿದೆ ಎಂದು ಪ್ರತಿಪಾದಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , 140 ಕೋಟಿ ಭಾರತೀಯರು ನಮ್ಮ ರಾಷ್ಟ್ರದ ನಿರ್ಮಾತೃಗಳು ಶ್ರಮದಿಂದ ನಿರ್ಮಿಸಿದ ನಮ್ಮ ದೀರ್ಘ ಕಾಲದ ಸಂಸ್ಥೆಗಳ ಮೇಲೆ ಇಟ್ಟಿರುವ ನಂಬಿಕೆಗಳ ಅನ್ವಯ ತೀರ್ಪು ನೀಡಿದ್ದಾರೆ ಎಂದು ಹೇಳಿದ್ದಾರೆ

ಕಳೆದ 10 ವರ್ಷಗಳಿಂದ ಪ್ರಜಾಪ್ರಭುತ್ವದ ರಚನೆಗಳನ್ನು ನಾಶಮಾಡಲು, ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಉರುಳಿಸಲು ಮತ್ತು ನಮ್ಮ ಸಮಗ್ರತೆಗೆ ಧಕ್ಕೆ ತರಲು ಸಂಘಟಿತ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

‘ಪ್ರಜಾಪ್ರಭುತ್ವದ ಸರ್ಕಾರವೇ ಅತ್ಯುತ್ತಮ ವಿಧದ ಸರ್ಕಾರವಾಗಿದೆ. ನಮ್ಮನ್ನು ಹೇಗೆ ಆಳಿದರು ಎಂಬುದನ್ನು ವ್ಯಕ್ತಪಡಿಸಲು ಮತ್ತು ನಾಯಕರನ್ನು ಜವಾಬ್ದಾರರನ್ನಾಗಿಸಲು ಜನರಿಗೆ ಇದರಲ್ಲಿ ಅವಕಾಶವಿದೆ’ಎಂಬ ದೇಶದ ಮೊದಲ ಪ್ರಧಾಮಂತ್ರಿ ಜವಾಹರಾಲ್ ನೆಹರೂ ಅವರ ಮಾತುಗಳನ್ನು ಮಲ್ಲಿಕಾರ್ಜುನ ಖರ್ಗೆ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘2024ರ ವರ್ಷ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅತ್ಯುತ್ತಮ ವರ್ಷವಾಗಿದೆ. 140 ಕೋಟಿ ಭಾರತೀಯರು ನಮ್ಮ ರಾಷ್ಟ್ರದ ನಿರ್ಮಾತೃಗಳು ಶ್ರಮದಿಂದ ನಿರ್ಮಿಸಿದ ನಮ್ಮ ದೀರ್ಘ ಕಾಲದ ಸಂಸ್ಥೆಗಳ ಮೇಲೆ ಇಟ್ಟಿರುವ ನಂಬಿಕೆಗಳ ಅನ್ವಯ ತೀರ್ಪು ನೀಡಿದ್ದಾರೆ’ಎಂದು ಲೋಕಸಭಾ ಚುನಾವಣಾ ಫಲಿತಾಂಶವನ್ನು ಉಲ್ಲೇಖಿಸಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಆಶಯವೋ, ಅಣಕವೋ?

‘ಈಗ ಸಂಸದೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನಾವು ಮತ್ತಷ್ಟು ಜಾಗರೂಕರಾಗಿರಬೇಕು ಹಾಗೂ ಭಾರತದ ಪ್ರಜೆಗಳೆಲ್ಲರೂ ನಂಬಿರುವ ನೀತಿಯನ್ನು ರಕ್ಷಿಸಬೇಕು’ಎಂದು ವಿಶ್ವ ಪ್ರಜಾಪ್ರಭುತ್ವದ ದಿನದಂದು ಖರ್ಗೆ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಪ್ರಜಾಪ್ರಭುತ್ವದ ದಿನವಾದ ಇಂದು ಮತ್ತೊಮ್ಮೆ ನಮ್ಮನ್ನು ನಾವು ನ್ಯಾಯ, ಸ್ವಾತಂತ್ರ್ಯ , ಸಮಾನತೆ ಮತ್ತು ಭ್ರಾತೃತ್ವದ ತತ್ವಗಳನ್ನು ಒಳಗೊಂಡಿರುವ ಭಾರತದ ಮೂಲತತ್ವಕ್ಕೆ ಸಮರ್ಪಿಸಿಕೊಳ್ಳೋಣ’ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 15 ಅನ್ನು ವಿಶ್ವ ಪ್ರಜಾಪ್ರಭುತ್ವ ದಿನವಾಗಿ ಆಚರಿಸಲು 2007ರ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ನಿರ್ಣಯಿಸಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...