ದೆಹಲಿ ಚುನಾವಣೆಯಲ್ಲಿ ಎಎಪಿ, ಕಾಂಗ್ರೆಸ್ ಜೊತೆಯಾಗಿ ಸ್ಪರ್ಧಿಸಬೇಕಿತ್ತು: ಅಮರ್ತ್ಯ ಸೇನ್

Date:

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಯಾಗಿ ಸ್ಪರ್ಧಿಸಬೇಕಿತ್ತು. ಉಭಯ ಪಕ್ಷಗಳ ನಡುವೆ ಒಗ್ಗಟ್ಟು ಅತೀ ಮುಖ್ಯವಾಗಿತ್ತು. ಬಹುತೇಕ ಭಾರತೀಯರಿಗೆ ಹಿಂದೂ ರಾಷ್ಟ್ರ ಬೇಕಾಗಿಲ್ಲ ಎಂದು ನೊಬೆಲ್ ಪುರಸ್ಕೃತ, ಭಾರತದ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪಿಟಿಐ ಜೊತೆ ಸಂದರ್ಶನದಲ್ಲಿ ಮಾತನಾಡಿದ ಅಮರ್ತ್ಯ ಸೇನ್ ಅವರು, “ಭಾರತದಲ್ಲಿ ಜಾತ್ಯತೀತತೆ ಉಳಿಯಬೇಕಾದರೆ ಒಗ್ಗಟ್ಟು ಇರುವುದು ಮಾತ್ರ ಮುಖ್ಯವಲ್ಲ. ಬಹುತ್ವಕ್ಕೆ ಉತ್ತಮ ಉದಾಹರಣೆಯಾದ ಭಾರತದಲ್ಲಿ ಇಂತಹ ವಿಚಾರದಲ್ಲಿ ಒಪ್ಪಂದ ಮಾಡಿಕೊಳ್ಳುವುದು ಅತೀ ಮುಖ್ಯ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆ | ಎಎಪಿ ಕೈಬಿಟ್ಟ ದಲಿತರು; ಮೀಸಲು ಕ್ಷೇತ್ರಗಳ ಸಮೀಕರಣ ಬದಲಾಗಿದ್ದೇಗೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೆಹಲಿ ಚುನಾವಣೆ ಫಲಿತಾಂಶವನ್ನು ಉತ್ಪ್ರೇಕ್ಷಿಸಬೇಕೆಂದು ನನಗೆ ಅನಿಸುವುದಿಲ್ಲ. ಆದರೆ ಅದಕ್ಕೆ ಅದರದ್ದೇ ಆದ ಪ್ರಾಮುಖ್ಯತೆಯಿದೆ. ಎಎಪಿ ಅಲ್ಲಿ ಗೆದ್ದಿದ್ದರೆ ಆ ಗೆಲುವಿಗೆ ಒಂದು ತೂಕ ಇರುತ್ತಿತ್ತು” ಎಂದು ಹೇಳಿದರು.

ದೆಹಲಿಯಲ್ಲಿ ಹಿಂದುತ್ವಪರವಾದ ಸರ್ಕಾರವನ್ನು ಬಯಸದವರ ಜೊತೆ ಒಗ್ಗಟ್ಟು ಇಲ್ಲದಿರುವುದೇ ದೆಹಲಿಯಲ್ಲಿ ಎಎಪಿ ಸೋಲಲು ಕಾರಣ ಎಂದು ಅಮರ್ತ್ಯ ಸೇನ್ ಅಭಿಪ್ರಾಯಿಸಿದ್ದಾರೆ. “ಮತ ಲೆಕ್ಕಾಚಾರವನ್ನು ನೋಡಿದಾಗ ಬಿಜೆಪಿಯ ಮತ ಅಂತರ ಎಎಪಿಗಿಂತ ಕಡಿಮೆಯಾಗಿದೆ. ಕೆಲವೆಡೆ ಕಾಂಗ್ರೆಸ್ ಪಡೆದ ಮತಕ್ಕಿಂತ ಕಡಿಮೆಯಾಗಿದೆ” ಎಂದು ವಿವರಿಸಿದರು.

“ಎಎಪಿಯ ಹೊಣೆಗಾರಿಕೆಯೇನು? ಎಎಪಿ ಜಾತ್ಯಾತೀತ ಪಕ್ಷವೆಂದು ಎಲ್ಲರಿಗೂ ಸ್ಪಷ್ಪಪಡಿಸುವಲ್ಲಿ ಎಎಪಿ ಯಶಸ್ವಿಯಾಗಿದೆ ಎಂದು ನನಗನಿಸುವುದಿಲ್ಲ. ಎಎಪಿ ಈ ವಿಚಾರದಲ್ಲಿ ಸ್ಪಷ್ಟ ನಿಲುವನ್ನು ತೆಗೆದುಕೊಂಡಿಲ್ಲ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...