ಕೋವಿಡ್ ಸೋಂಕುಗಳು ನಿಧಾನಕ್ಕೆ ಹೆಚ್ಚುತ್ತಿದೆ, ಕಳವಳ ಪಡಬೇಕಾಗಿಲ್ಲ: ತಜ್ಞರು

Date:

ಕೋವಿಡ್ ಕಾಲಾನಂತರದಲ್ಲಿ ಈಗ ಕೋವಿಡ್ ಸೋಂಕುಗಳು ನಿಧಾನಕ್ಕೆ ಹೆಚ್ಚಾಗುತ್ತಿದೆ. ಒಮ್ಮೆಲೇ ಪ್ರಕರಣಗಳ ಸಂಖ್ಯೆ ಏರಿಕೆಯಾಗುವ ನಿರೀಕ್ಷೆಯಿದೆ. ವೈರಸ್ ನಿರಂತರವಾಗಿ ವಿಕಸನಗೊಳ್ಳುತ್ತಿದೆ. ಆದರೆ ಈ ಕಳವಳ ಪಡಬೇಕಾಗಿಲ್ಲ ಎಂದು ತಜ್ಞರುಗಳ ಭರವಸೆ ನೀಡಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದೆ. ರೋಗನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ಇದು ಕಂಡುಬರುತ್ತದೆ. ಆದ್ದರಿಂದ ದುರ್ಬಲವಾಗಿರುವವರು ಕೊಂಚ ಎಚ್ಚರಿಕೆ ವಹಿಸಿಕೊಳ್ಳಬೇಕು ಎಂದು ವಿಜ್ಞಾನಿಗಳು ಹೇಳಿರುವುದಾಗಿ ವರದಿಯಾಗಿದೆ.

ಇದನ್ನು ಓದಿದ್ದೀರಾ? ಕೋವಿಡ್-19 ಹೆಚ್ಚಳ; ಎರಡು ಸಾವಿರಕ್ಕೂ ಹೆಚ್ಚು ಪ್ರಕರಣಗಳು ಸಕ್ರಿಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋವಿಡ್ ಸೌಮ್ಯವಾದ ಸೋಂಕುಗಳಿಗೆ ಕಾರಣವಾಗುತ್ತಿದೆ. ಈ ವೈರಸ್ ಈಗ ಉಸಿರಾಟದ ಕಾಯಿಲೆಯಂತಾಗಿದೆ. ಜ್ವರಕ್ಕಿಂತ ಕಡಿಮೆ ಅಪಾಯಕಾರಿ. ನಾವು ಕೋವಿಡ್ ಅನ್ನು ಒಂದು ಬರೀ ವಿಶೇಷ ಪ್ರಕರಣವಾಗಿ ಮರೆತುಬಿಡಬಹುದು. ಇದು ಕಳವಳಕಾರಿಯಲ್ಲ” ಎಂದು ಜಾಗತಿಕ ಆರೋಗ್ಯ ತಜ್ಞ ಡಾ. ಚಂದ್ರಕಾಂತ್ ಲಹರಿಯಾ ಹೇಳಿದ್ದಾರೆ.

“ಎಲ್ಲಾ ಉಪ ರೂಪಾಂತರಗಳು ಒಂದೇ ರೀತಿಯದ್ದಾಗಿದೆ. ಕಡಿಮೆ ಅಪಾಯ ಹೊಂದಿದೆ. ಆದರೆ ಹೆಚ್ಚು ಸಾಂಕ್ರಾಮಿಕವಾಗಿ ಹರಡಬಲ್ಲದು. ಈ ಹಿಂದೆ ಸೋಂಕು ಬಂದಿದ್ದರೆ ಅಥವಾ ಲಸಿಕೆಗಳನ್ನು ಪಡೆದಿದ್ದರೆ ಕೋವಿಡ್ ಬರುವುದಿಲ್ಲ” ಹರಿಯಾಣದ ಅಶೋಕ ವಿಶ್ವವಿದ್ಯಾಲಯದ ತ್ರಿವೇದಿ ಜೈವಿಕ ವಿಜ್ಞಾನ ಶಾಲೆಯ ಜೈವಿಕ ವಿಜ್ಞಾನ ಮತ್ತು ಆರೋಗ್ಯ ಸಂಶೋಧನಾ ಡೀನ್ ಅನುರಾಗ್ ಅಗರ್ವಾಲ್ ಹೇಳಿದರು.

ಜೂನ್ 6ರ ಹೊತ್ತಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳು 5,300 ದಾಟಿದ್ದು, ಕಳೆದ 24 ಗಂಟೆಗಳಲ್ಲಿ ಸುಮಾರು 500 ಪ್ರಕರಣಗಳು ಸೇರಿವೆ. ಇವುಗಳಲ್ಲಿ, 4,700 ಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ. ಪ್ರಸ್ತುತ ಕೇರಳದಲ್ಲಿ 1,600ಕ್ಕೂ ಹೆಚ್ಚು ಪ್ರಕರಣಗಳನ್ನು ಹೊಂದಿದೆ. ಗುಜರಾತ್, ಪಶ್ಚಿಮ ಬಂಗಾಳ, ದೆಹಲಿ ಮತ್ತು ಮಹಾರಾಷ್ಟ್ರಗಳದಲ್ಲೂ ಪ್ರಕರಣ ದಾಖಲಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...