ಬಿಸಿಲು, ನೀರಿನ ನಂತರ ದೆಹಲಿಯಲ್ಲಿ ವಿದ್ಯುತ್ ಸಮಸ್ಯೆ: ಬಹುತೇಕ ಪಟ್ಟಣಗಳಲ್ಲಿ ಸ್ಥಗಿತ

Date:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಸಿಲು, ನೀರಿನ ನಂತರ ವಿದ್ಯುತ್ ಸಮಸ್ಯೆ ಎದುರಾಗಿದೆ. ಪಟ್ಟಣದ ಹಲವು ನಗರಗಳಲ್ಲಿ ಇಂದು ಮಧ್ಯಾಹ್ನದಿಂದ ವಿದ್ಯುತ್‌ ಸ್ಥಗಿತಗೊಳಿಸಲಾಗಿದೆ.

ಉತ್ತರ ಪ್ರದೇಶದ ಮಂಡೋಲದ ಪವರ್‌ ಗ್ರಿಡ್‌ನಲ್ಲಿ ತಾಂತ್ರಿಕ ಸಮಸ್ಯೆಯುಂಟಾಗಿ ದೆಹಲಿಯಲ್ಲಿ ವಿದ್ಯುತ್‌ ಕೊರತೆಯುಂಟಾಗಿದೆ. ದೆಹಲಿಗೆ 1500 ಮೆಗಾವ್ಯಾಟ್‌ ವಿದ್ಯುತ್‌ ಪೂರೈಸುವ ಮಂಡೋಲಾದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯುತ್ ಸಮಸ್ಯೆಯುಂಟಾಗಿದೆ ಎಂದು ದೆಹಲಿ ಇಂಧನ ಸಚಿವೆ ಅತೀಶಿ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ದೆಹಲಿಯಲ್ಲಿ ತಾಪಮಾನ 42 ಡಿಗ್ರಿ ಸೆಲ್ಷಿಯಸ್‌ ಇತ್ತು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಸಂಪುಟದಲ್ಲಿ ಬಲಾಢ್ಯರು ಮುಂದಕ್ಕೆ, ಹಿಂದುಳಿದವರು ಹಿಂದಕ್ಕೆ

“ಇಂದು ಮಧ್ಯಾಹ್ನ 2.11 ಗಂಟೆಯಿಂದ ದೆಹಲಿಯ ಬಹು ಭಾಗಗಳಲ್ಲಿ ವಿದ್ಯುತ್ ಸಮಸ್ಯೆಯುಂಟಾಗಿದೆ. ದೆಹಲಿಗೆ 1500 ಮೆಗಾವ್ಯಾಟ್ ವಿದ್ಯುತ್‌ ಪೂರೈಸುವ ಉತ್ತರ ಪ್ರದೇಶದ ಮಂಡೋಲಾದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಮ್ಮ ಇತರ ವಿದ್ಯುತ್‌ ಮೂಲಗಳಲ್ಲಿ ಸಮಸ್ಯೆಯುಂಟಾಗಿದೆ” ಎಂದು ಅತೀಶಿ ತಿಳಿಸಿದ್ದಾರೆ.

“ಕೇಂದ್ರ ಸರ್ಕಾರದಿಂದ ದೇಶದ ವಿದ್ಯುತ್‌ ಟ್ರಾನ್ಸ್‌ಮಿಷನ್‌ ನಡೆಯುವ ಹಿನ್ನೆಲೆಯಲ್ಲಿ ನಾನು ನೂತನ ವಿದ್ಯುತ್‌ ಸಚಿವರ ಪೂರ್ವಾನುಮತಿ ಕೇಳಿದ್ದೇನೆ. ದೇಶದಲ್ಲಿರುವ ಪವರ್‌ ಗ್ರಿಡ್‌ನಲ್ಲಿ ವೈಫಲ್ಯ ಉಂಟಾಗಿರುವುದು ಕಳವಳಕ್ಕೆ ಕಾರಣವಾಗಿದೆ. ದೆಹಲಿಗೆ 8 ಸಾವಿರ ಮೆಗಾವ್ಯಾಟ್ ವಿದ್ಯುತ್‌ ಪೂರೈಕೆಯಾಗುತ್ತಿದ್ದರೂ ವಿದ್ಯುತ್ ಸಮಸ್ಯೆಯುಂಟಾಗಿದೆ. ರಾಷ್ಟ್ರೀಯ ಮೂಲಸೌಕರ್ಯದ ವೈಫಲ್ಯದಿಂದಾಗಿ ವಿದ್ಯುತ್‌ ಸ್ಥಗಿತಗೊಂಡಿದೆ” ಎಂದು ಸಚಿವರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...