ಅನಾರೋಗ್ಯದಡಿ ಜಾಮೀನು ಪಡೆಯಲು ಕೇಜ್ರಿವಾಲ್ ಮಾವು ಸೇವನೆ: ಇ.ಡಿ

Date:

ಅಸ್ತಮ ಕಾಯಿಲೆಯಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ ಮೇಲೆ ಜಾಮೀನು ಪಡೆಯಲು ಸಕ್ಕರೆ ಅಂಶ ಹೆಚ್ಚಿರುವ ಮಾವಿನ ಹಣ್ಣು, ಆಲೂ ಪುರಿ ಹಾಗೂ ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲದ ಅಧಿಕಾರಿಗಳು ದೆಹಲಿ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಕೇಜ್ರಿವಾಲ್‌ ಅವರ ವೈದ್ಯರ ಸಮಾಲೋಚನೆಯ ನೆರವಿನ ಅರ್ಜಿಯ ವಿಚಾರಣೆಗಾಗಿ ಆಗಮಿಸಿದ್ದ ಇ.ಡಿ ವಕೀಲರು ಕೋರ್ಟ್‌ಗೆ ತಿಳಿಸಿದರು.

ಅರವಿಂದ್ ಕೇಜ್ರಿವಾಲ್ ಅವರು ಯಾವ ಆಹಾರ ಸೇವಿಸುತ್ತಿದ್ದಾರೆ ಎಂದು ವರದಿ ನೀಡುವಂತೆ ತಿಹಾರ್ ಜೈಲಿನ ಅಧಿಕಾರಿಗಳಿಗೆ ಕೋರ್ಟ್ ಮಾಹಿತಿ ಕೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ಹಂತದ ಅಸ್ತಮ ರೋಗಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಾವ ಔಷಧಿಗಳನ್ನು ಸೇವಿಸುತ್ತಿದ್ದಾರೆ ಎನ್ನುವ ಮಾಹಿತಿ ಒದಗಿಸುವಂತೆ ಕೇಜ್ರಿವಾಲ್ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ವಿಚಾರಣೆಯ ಸಂದರ್ಭದಲ್ಲಿ ಕೋರ್ಟ್‌ಗೆ ಮಾಹಿತಿ ನೀಡಿದ ಇ.ಡಿ ಅಧಿಕಾರಿಗಳು, ಕೇಜ್ರಿವಾಲ್ ಅವರಿಗೆ ಮನೆಯಿಂದ ತಯಾರಿಸಲಾಗಿರುವ ಆಹಾರವನ್ನು ನೀಡಲಾಗುತ್ತಿದ್ದು, ಜಾಮೀನು ಪಡೆಯುವುದಕ್ಕಾಗಿ ಹೆಚ್ಚು ಸಕ್ಕರೆ ಪದಾರ್ಥವಿರುವ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ದಾಖಲೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ

“ಕೇಜ್ರಿವಾಲ್ ಅವರು ಬೇಕಂತಲೇ ಸಕ್ಕರೆ ಹೆಚ್ಚಿರುವ ಬಾಳೆಹಣ್ಣು, ಸಿಹಿತಿಂಡಿ, ಪೂರಿ, ಆಲೂ ಸಬ್ಜಿ ಮುಂತಾದ ಪದಾರ್ಥಗಳನ್ನು ಸೇವಿಸುತ್ತಿದ್ದಾರೆ. ಅಸ್ತಮ 2ನೇ ಹಂತದ ರೋಗಿಯಾಗಿರುವ ಅವರು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಹೆಚ್ಚಿಸಿಕೊಳ್ಳಲು ನಿರಂತರವಾಗಿ ಈ ರೀತಿಯ ಪದಾರ್ಥಗಳನ್ನು ಸೇವಿಸುತ್ತಿದ್ದಾರೆ” ಎಂದು ಇ.ಡಿ ಪರ ಹಾಜರಾಗಿದ್ದ ವಕೀಲರು ಕೋರ್ಟ್‌ಗೆ ಮಾಹಿತಿ ನೀಡಿದರು.

“ಇದು ಆನಾರೋಗ್ಯಕ್ಕೆ ಕಾರಣವಾಗಿ ನ್ಯಾಯಾಲಯದಿಂದ ವೈದ್ಯಕೀಯ ಆಧಾರದ ಮೇಲೆ ಚಿಕಿತ್ಸೆ ಪಡೆಯುವ ಮಾರ್ಗವಾಗಿದೆ” ಎಂದು ವಕೀಲರು ನ್ಯಾಯಾಲಯಕ್ಕೆ ವಿವರಿಸಿದರು.

ಏಪ್ರಿಲ್‌ 1 ರಂದು 139 ಎಂಜಿ ಯಷ್ಟಿದ್ದ ಕೇಜ್ರಿವಾಲ್ ಅವರ ಸಕ್ಕರೆ ಪ್ರಮಾಣ ಏಪ್ರಿಲ್ 14ರ ವೇಳೆಗೆ 276 ಎಂಜಿ ರಷ್ಟು ದಾಖಲಾಗಿದೆ ಎಂದು ಇ.ಡಿ ನ್ಯಾಯಾಲಯಕ್ಕೆ ದಾಖಲೆ ನೀಡಿತು.

ಇ.ಡಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಕೇಜ್ರಿವಾಲ್ ವಕೀಲರು” ಸಕ್ಕರೆ ಕಾಯಿಲೆಯಿರುವ ಯಾರಾದರೂ ಈ ರೀತಿ ಮಾಡುತ್ತಾರೆಯೆ? ಎಂದರು.

ನ್ಯಾಯಾಲಯವು ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...