‘ನಕಲಿ’ ಬ್ಯಾಂಕ್ ಗ್ಯಾರಂಟಿ ಪ್ರಕರಣ; ಅನಿಲ್ ಅಂಬಾನಿ ಒಡೆತನದ ಸಂಸ್ಥೆಗಳ ವಿರುದ್ಧ ಇ.ಡಿ ಚಾರ್ಜ್‌ಶೀಟ್‌

Date:

68 ಕೋಟಿ ರೂಪಾಯಿ ಮೌಲ್ಯದ ನಕಲಿ ಬ್ಯಾಂಕ್ ಗ್ಯಾರಂಟಿ ನೀಡಿ ಟೆಂಡರ್ ಪಡೆದ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಉದ್ಯಮಿ ಅನಿಲ್ ಅಂಬಾನಿ ಅವರ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ಇತರ 10 ಜನರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ರಿಲಯನ್ಸ್ ಪವರ್‌ ಮಾಜಿ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಕುಮಾರ್ ಪಾಲ್, ರಿಲಯನ್ಸ್ ಎನ್ಯು ಬಿಇಎಸ್ಎಸ್ ಲಿಮಿಟೆಡ್ ಮತ್ತು ರೋಸಾ ಪವರ್ ಸಪ್ಲೈ ಕಂಪೆನಿ ಲಿಮಿಟೆಡ್, ರಿಲಯನ್ಸ್ ಗ್ರೂಪ್ ಕಾರ್ಯನಿರ್ವಾಹಕ ಅಧಿಕಾರಿ ಪುನೀತ್ ನರೇಂದ್ರ ಗಾರ್ಗ್, ಒಡಿಶಾ ಮೂಲದ ಕಂಪೆನಿ ಬಿಸ್ವಾಲ್ ಟ್ರೇಡ್ಲಿಂಕ್ ಪ್ರೈವೇಟ್ ಲಿಮಿಟೆಡ್, ಅದರ ಎಂಡಿ ಪಾರ್ಥ ಸಾರಥಿ ಬಿಸ್ವಾಲ್ ಮತ್ತು ಹಣಕಾಸು ಸಲಹೆಗಾರ ಅಮರ್ ನಾಥ್ ದತ್ತಾ ಹೆಸರನ್ನು ಪ್ರಾಸಿಕ್ಯೂಷನ್ ದೂರಿನಲ್ಲಿ ಉಲ್ಲೇಖಿಸಿದೆ.

ತನಿಖಾ ಸಂಸ್ಥೆಯ ಪ್ರಕಾರ, ಬಯೋಥೇನ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್, ರವೀಂದರ್ ಪಾಲ್ ಸಿಂಗ್ ಚಾಧಾ ಮತ್ತು ಮನೋಜ್ ಭಯ್ಯಾಸಾಹೇಬ್, ಪೊಂಗ್ಡೆ ಕೂಡ ಆರೋಪಿಗಳಲ್ಲಿ ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಿ.6 – ಭಾರತದ ಜಾತ್ಯತೀತ ಇತಿಹಾಸದ ಕರಾಳ ದಿನ

ಶುಕ್ರವಾರ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಅಕ್ರಮ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಿಲಯನ್ಸ್ ಪವರ್‌ ಅಂಗ ಸಂಸ್ಥೆಯಾದ ರಿಲಯನ್ಸ್ ಎನ್ಯು ಬಿಇಎಸ್ಎಸ್ ಲಿಮಿಟೆಡ್ ಪರವಾಗಿ ಭಾರತೀಯ ಸೌರ ಇಂಧನ ನಿಗಮಕ್ಕೆ 68.2 ಕೋಟಿ ರೂ. ಮೌಲ್ಯದ ಬ್ಯಾಂಕ್ ಗ್ಯಾರಂಟಿ ನೀಡಿದ್ದು, ಅದು ನಕಲಿ ಎಂಬ ಆರೋಪ ಅಶೋಕ್ ಪಾಲ್ ಮೇಲಿದೆ. ಈ ಕಂಪನಿಯನ್ನು ಈ ಹಿಂದೆ ಮಹಾರಾಷ್ಟ್ರ ಎನರ್ಜಿ ಜನರೇಷನ್ ಲಿಮಿಟೆಡ್ ಎಂದು ಕರೆಯಲಾಗುತ್ತಿತ್ತು.

ಇದು ನಕಲಿ ಬ್ಯಾಂಕ್ ಗ್ಯಾರಂಟಿ ಎಂದು ರಿಲಯನ್ಸ್ ಗ್ರೂಪ್ ಅಧಿಕಾರಿಗಳಿಗೆ ಚೆನ್ನಾಗಿ ತಿಳಿದಿತ್ತು ಎಂದು ತನಿಖಾಧಿಕಾರಿಗಳು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...