ಅಪ್ರಾಪ್ತರಿಗೆ ‘ವರ್ಚುವಲ್ ಟಚ್’ ಬಗ್ಗೆ ಶಿಕ್ಷಣ ನೀಡಿ: ದೆಹಲಿ ಹೈಕೋರ್ಟ್

Date:

ಇಂದಿನ ವರ್ಚುವಲ್ ಜಗತ್ತಿನಲ್ಲಿ ಅಪ್ರಾಪ್ತ ವಯಸ್ಕರಿಗೆ ‘ಗುಡ್ ಟಚ್’ ಮತ್ತು ‘ಬ್ಯಾಡ್ ಟಚ್’ ಬಗ್ಗೆ ಕಲಿಸುವುದು ಸಾಕಾಗುವುದಿಲ್ಲ, ‘ವರ್ಚುವಲ್ ಟಚ್’ ಮತ್ತು ಅದರ ಸಂಭಾವ್ಯ ಅಪಾಯಗಳ ಬಗ್ಗೆ ಮಕ್ಕಳಿಗೆ ಶಿಕ್ಷಣ ನೀಡಬೇಕಾಗುತ್ತದೆ ಎಂದ ದೆಹಲಿ ಹೈಕೋರ್ಟ್ ಹೇಳಿದೆ.

ಈ ವರ್ಚುವಲ್ ಟಚ್ ಮಕ್ಕಳಿಗೆ ಸೂಕ್ತವಾದ ಆನ್‌ಲೈನ್ ನಡವಳಿಕೆಯನ್ನು ಕಲಿಸುವುದು, ಕೆಟ್ಟ ನಡವಳಿಕೆಯ ಎಚ್ಚರಿಕೆ ಚಿಹ್ನೆಗಳನ್ನು ಗುರುತಿಸುವುದು, ಗೌಪ್ಯತೆ ಸೆಟ್ಟಿಂಗ್‌ಗಳು ಮತ್ತು ಆನ್‌ಲೈನ್‌ನಲ್ಲಿ ತಿಳಿದಿರಬೇಕಾದ, ಅರ್ಥ ಮಾಡಿಕೊಳ್ಳಬೇಕಾದ ಕೆಲವು ಅಂಶಗಳನ್ನು ಒಳಗೊಂಡಿದೆ.

ಇದನ್ನು ಓದಿದ್ದೀರಾ?  ಅತ್ಯಾಚಾರ ಪ್ರಕರಣ | ಮತದಾನ ಮುಗಿಯುವವರೆಗೂ ಪ್ರಜ್ವಲ್‌ ರಾಜ್ಯಕ್ಕೆ ಬರುವುದು ಅನುಮಾನ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಿನ ವರ್ಚುವಲ್ ಆಧುನಿಕ ಜಗತ್ತಿನಲ್ಲಿ ವರ್ಚುವಲ್ ಸ್ಪೇಸ್ ಹದಿಹರೆಯದವರ ನಡುವೆ ವರ್ಚುವಲ್ ಪ್ರೀತಿಯನ್ನು ಬೆಳೆಸುವ ಸ್ಥಳವಾಗಿ ಮಾರ್ಪಟ್ಟಿದೆ. ವೇಶ್ಯಾವಾಟಿಕೆ ಮತ್ತು ಇತರ ಅಪರಾಧಗಳ ಸಂಭಾವ್ಯ ಅಪಾಯಗಳನ್ನು ಎದುರಿಸಲು ಈ ಸಣ್ಣ ವಯಸ್ಸಿನವರು ಸಜ್ಜುಗೊಂಡಿಲ್ಲ” ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದ್ದಾರೆ.

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ವೇಶ್ಯಾವಾಟಿಕೆಗೆ ಬಲವಂತಪಡಿಸಿದ ಬಳಿಕ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ತನ್ನ ಮಗನಿಗೆ ಸಹಾಯ ಮಾಡಿದ ಆರೋಪವನ್ನು ಹೊತ್ತಿರುವ ಕಮಲೇಶ್ ದೇವಿ ಎಂಬ ಮಹಿಳೆಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬಳಿಕ ಹೈಕೋರ್ಟ್‌ ವರ್ಚುವಲ್ ಟಚ್ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದೆ.

“ಸಾಂಪ್ರದಾಯಿಕವಾಗಿ, ಅಪ್ರಾಪ್ತ ವಯಸ್ಕರನ್ನು ಹಾನಿಯಿಂದ ರಕ್ಷಿಸುವ ನಿಟ್ಟಿನಲ್ಲಿ ‘ಒಳ್ಳೆಯ ಸ್ಪರ್ಶ’ ಮತ್ತು ‘ಕೆಟ್ಟ ಸ್ಪರ್ಶ’ದ ಬಗ್ಗೆ ಅರಿವು ನೀಡಲಾಗುತ್ತದೆ. ಆದರೆ ಇಂದಿನ ವರ್ಚುವಲ್ ಜಗತ್ತಿನಲ್ಲಿ, ‘ವರ್ಚುವಲ್ ಟಚ್’ ಪರಿಕಲ್ಪನೆಯನ್ನು ಒಳಗೊಂಡು ಈ ಶಿಕ್ಷಣ ವಿಸ್ತರಣೆ ಮಾಡುವುದು ನಿರ್ಣಾಯಕವಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...