ಪ್ರಚಾರದ ಸಾಲು ಬದಲಿಸಲು ಹೇಳಿದ ಚುನಾವಣಾ ಆಯೋಗ; ಎಎಪಿ ಆಕ್ರೋಶ

Date:

ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ಸಾಲುಗಳನ್ನು ಮಾರ್ಪಡಿಸುವಂತೆ ಎಎಪಿ ಪಕ್ಷಕ್ಕೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ ನಿಯಮಗಳ 1994ರ ಜಾಹೀರಾತು ನಿಯಮಗಳು ಒಳಗೊಂಡಿರುವಂತೆ ಪಕ್ಷವು ಪ್ರಚಾರಕ್ಕೆ ಬದ್ಧರಾಗಿರಬೇಕು ಎಂದು ಚುನಾವಣಾ ಆಯೋಗ ತಿಳಿಸಿದೆ.

ಪ್ರಮಾಣೀಕರಣಕ್ಕಾಗಿ ಅಗತ್ಯವಿರುವ ಸ್ಪಷ್ಟೀಕರಣಗಳನ್ನು ಅಳವಡಿಸಿದ ನಂತರ ಎಎಪಿ ಚುನಾವಣಾ ಪ್ರಚಾರಕ್ಕಾಗಿ ಮರು ಸಲ್ಲಿಕೆ ಮಾಡಬಹುದು ಎಂದು ಚುನಾವಣಾ ಆಯೋಗ ಹೇಳಿದೆ.

ಪ್ರಚಾರದ ಹಾಡಿನ ವಿಷಯವು ನ್ಯಾಯಾಂಗದ ಮೇಲೆ ಸ್ಪಷ್ಟವಾಗಿ ಪ್ರತಿಕೂಲ ಪರಿಣಾಮ ಬೀರಲಿದ್ದು, ಇದು ಚುನಾವಣಾ ಆಯೋಗದ ನಿಯಮಗಳು ಹಾಗೂ ಜಾಹೀರಾತು ನಿಯಮಗಳ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಚುನಾವಣಾ ಆಯೋಗವು ನೋಟಿಸ್‌ನಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?  ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ

ಸೆರೆಮನೆಯ ಹಿಂದೆ ಅರವಿಂದ್ ಕೇಜ್ರಿವಾಲ್ ನಿಂತಿರುವ ‘ಜೇಲ್‌ ಕೆ ಜವಾಬ್‌ ಮೆ ಹಮ್ ವೋಟ್ ದೇಂಗೆ’ ಸಾಲು ಜನರಲ್ಲಿ ಆಕ್ರಮಣಕಾರಿ ಸ್ವಭಾವವನ್ನು ಹುಟ್ಟುಹಾಕುತ್ತದೆ.  ಈ ಸಾಲನ್ನು ಜಾಹೀರಾತಿನಲ್ಲಿ ಹಲವು ಬಾರಿ ಬಳಸಲಾಗಿರುವುದರಿಂದ ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ ನಿಯಮಗಳ 1994ರ ಜಾಹೀರಾತು ನಿಯಮಗಳು ಒಳಗೊಂಡಿರುವ ಚುನಾವಣಾ ಆಯೋಗದ ಮಾರ್ಗಸೂಚಿಗಳು ಹಾಗೂ ನಿಯಮ 6(1(ಜಿ)ರಡಿಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಆಯೋಗ ತಿಳಿಸಿದೆ.

ಈ ನಡುವೆ ಎಎಪಿ ನಾಯಕಿ ಅತಿಶಿ ಅವರು ಚುನಾವಣಾ ಆಯೋಗ ಎಎಪಿಯ ಪ್ರಚಾರದ ಹಾಡನ್ನು ನಿಷೇಧಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮೂಲಕ ಚುನಾವಣಾ ಆಯೋಗದ ಕ್ರಮಕೈಗೊಳ್ಳುವ ಮೂಲಕ ರಾಜಕೀಯ ಅಸ್ತ್ರವನ್ನು ಎಎಪಿ ಮೇಲೆ ಬಳಸಲಾಗುತ್ತಿದೆ ಎಂದು ಅತಿಶಿ ತಿಳಿಸಿದ್ದಾರೆ.

ಇತಿಹಾಸದಲ್ಲಿ ಮೊದಲ ಬಾರಿಗೆ ಚುನಾವಣಾ ಪ್ರಚಾರದ ಹಾಡನ್ನು ಚುನಾವಣಾ ಆಯೋಗ ನಿಷೇಧಿಸಿದೆ. ಎಎಪಿಯ ಪ್ರಚಾರದ ಹಾಡನ್ನು ನಿಷೇಧಿಸುವ ಮೂಲಕ ಬಿಜೆಪಿ ಮತ್ತೊಂದು ಅಸ್ತ್ರ ಬಳಸಿದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...