ಉತ್ತರ ಪ್ರದೇಶ | 2025ರಲ್ಲಿ 2,500ಕ್ಕೂ ಹೆಚ್ಚು ಎನ್‌ಕೌಂಟರ್‌ಗಳು

Date:

2025ರಲ್ಲಿ ಉತ್ತರ ಪ್ರದೇಶದಲ್ಲಿ 2,500 ಕ್ಕೂ ಹೆಚ್ಚು ಎನ್‌ಕೌಂಟರ್‌ಗಳನ್ನು ಪೊಲೀಸರು ನಡೆಸಿದ್ದಾರೆ. ಇವುಗಳಲ್ಲಿ 48 ಆರೋಪಿಗಳು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಡಿಜಿಪಿ ರಾಜೀವ್ ಕೃಷ್ಣ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿ ನಡೆಸಿ ವಿವರ ನೀಡಿರುವ ಅವರು, “2017ರಿಂದ ಈವರೆಗೆ 266 ಆರೋಪಿಗಳು ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ. ಅಂದಹಾಗೆ,2017ರಿಂದ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಯ ಸೂಚನೆಗಳಿಗೆ ಅನುಗುಣವಾಗಿ ಪೊಲೀಸ್ ಕಾರ್ಯಾಚಾರಣೆಗಳು (ಎನ್‌ಕೌಂಟರ್) ನಡೆದಿವೆ ಎಂದು ಡಿಜಿಪಿ ಹೇಳಿದ್ದಾರೆ.

“2025ರಲ್ಲಿ, ಪೊಲೀಸರು 2,739 ಕಾರ್ಯಾಚರಣೆಗಳನ್ನು ನಡೆಸಿದ್ದಾರೆ. ಇದರಲ್ಲಿ 3,153 ಆರೋಪಿಗಳು ಗಾಯಗೊಂಡಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ಓರ್ವ ಪೊಲೀಸ್ ಕೂಡ ಸಾವನ್ನಪ್ಪಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎನ್‌ಕೌ‌ಂಟರ್‌ಗಳಲ್ಲಿ 2018ರಲ್ಲಿ 41, 2019ರಲ್ಲಿ 34, 2020 ಮತ್ತು 2021ರಲ್ಲಿ ತಲಾ 26, 2022ರಲ್ಲಿ 13, 2023ರಲ್ಲಿ 26 ಹಾಗೂ 2024ರಲ್ಲಿ 25 ಸಾವುಗಳು ಸಂಭವಿಸಿವೆ. ಈ ಎಲ್ಲ ಅವಧಿಯಲ್ಲಿ‌ ಒಟ್ಟು 16,284 ಎನ್‌ಕೌಂಟರ್‌ಗಳು ನಡೆದಿದ್ದು,10,990 ಆರೋಪಿಗಳು ಗಾಯಗೊಂಡಿದ್ದಾರೆ, 266 ಮಂದಿ ಸಾವನ್ನಪ್ಪಿದ್ದಾರೆ” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...