ವಿಫಲ ಸಂಬಂಧಗಳಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ: ಅಲಹಾಬಾದ್ ಹೈಕೋರ್ಟ್

Date:

ವಿಫಲ ಸಂಬಂಧಗಳಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಎಂದು ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಅರುಣ್ ಕುಮಾರ್ ಮಿಶ್ರಾ ಎಂಬವರ ಜಾಮೀನು ಅರ್ಜಿಯನ್ನು ಅಂಗೀಕರಿಸಿದ ನ್ಯಾಯಮೂರ್ತಿ ಕ್ರಿಶನ್ ಪಹಲ್ ಅವರ ಪೀಠವು ಈ ಹೇಳಿಕೆ ನೀಡಿದೆ.

ಅರ್ಜಿದಾರರು ಮೂರು ಬಾರಿ ವಿವಾಹವಾಗಿದ್ದಾರೆ ಎಂಬ ಬಗ್ಗೆ ಮೊದಲೇ ಮಾಹಿತಿಯಿದ್ದರೂ ಮಹಿಳೆ ಆತನೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಿಕೊಂಡ ಅಲಹಾಬಾದ್ ಹೈಕೋರ್ಟ್ 25 ವರ್ಷದ ಮಹಿಳೆ ಅತ್ಯಾಚಾರ ಆರೋಪ ಮಾಡಿರುವ 42 ವರ್ಷದ ವಿವಾಹಿತ ವ್ಯಕ್ತಿ ಮಿಶ್ರಾಗೆ ಜಾಮೀನು ನೀಡಿದೆ.

ಇದನ್ನು ಓದಿದ್ದೀರಾ? ಹಿಂದೂಗಳ ವಿವಾಹ ‘ಪವಿತ್ರವಾದುದ್ದು’ ವರ್ಷದಲ್ಲೇ ರದ್ದುಗೊಳಿಸಲಾಗದು: ಅಲಹಾಬಾದ್ ಹೈಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿದಾರರ ಪರ ವಕೀಲರು ಎಫ್‌ಐಆರ್ ಆರು ತಿಂಗಳು ವಿಳಂಬವಾಗಿದೆ. ಸಂತ್ರಸ್ತರು ಅರ್ಜಿದಾರರೊಂದಿಗೆ ಒಮ್ಮತದ ಸಂಬಂಧ ಹೊಂದಿದ್ದರು ಎಂದು ವಾದಿಸಿದ್ದಾರೆ. ಮತ್ತೊಂದೆಡೆ ಸಂತ್ರಸ್ತರ ಪರ ವಕೀಲರು ಅರ್ಜಿದಾರರು ಈಗಾಗಲೇ ಮೂವರು ಮಹಿಳೆಯರನ್ನು ಮದುವೆಯಾಗಿದ್ದಾರೆ. ಬೇರೆ ಬೇರೆ ಮಹಿಳೆಯರನ್ನು ಪುಸಲಾಯಿಸಿ, ಆಕರ್ಷಿಸಿ ಲೈಂಗಿಕ ಸಂಪರ್ಕ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಈ ಪ್ರಕರಣದಲ್ಲಿಯೂ ಮಹಿಳೆಯರ ಮೇಲೆ ಅಲಹಾಬಾದ್ ಹೈಕೋರ್ಟ್ ಬೊಟ್ಟು ಮಾಡಿರುವಂತಿದೆ. ಹಾಗೆಯೇ ಪವಿತ್ರತೆ, ಸಂಸ್ಕೃತಿ ಎಂಬ ಅನವಶ್ಯಕ ಮಾತುಗಳನ್ನು ಹೈಕೋರ್ಟ್ ಉಲ್ಲೇಖಿಸಿದೆ. “ಈ ಪ್ರಕರಣವು ವಿಶಾಲವಾದ ಸಾಮಾಜಿಕ ಬದಲಾವಣೆಯ ಪ್ರತಿಬಿಂಬವಾಗಿದೆ. ಆತ್ಮೀಯ ಸಂಬಂಧದಲ್ಲಿ ಪವಿತ್ರತೆ ಮತ್ತು ಗಾಂಭೀರ್ಯವು ಕುಸಿತ ಕಂಡಿದೆ” ಎಂದು ಹೇಳಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...