ಮಾಧವಿ ಬುಚ್ ವಿರುದ್ಧ ತಿರುಗಿಬಿದ್ದ ಸೆಬಿ ಉನ್ನತಾಧಿಕಾರಿಗಳು

Date:

ಸೆಬಿ ಮುಖ್ಯಸ್ಥೆ ಮಾಧವಿ ಬುಚ್ ವಿರುದ್ಧ ಸಂಸ್ಥೆಯ ಉನ್ನತಾಧಿಕಾರಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥೆ ವಿರುದ್ಧ ಆರೋಪ ಮಾಡಿದ್ದು ಮಾತ್ರವಲ್ಲದೇ ಅವರ ವಿರುದ್ಧ ಪ್ರತಿಭಟನೆಗೂ ಇಳಿದಿರುವುದು ಸಂಸ್ಥೆಯ ಕೆಲಸದ ಸಂಸ್ಕೃತಿಯನ್ನು ವಿಷಪೂರಿತಗೊಳಿಸಿರುವ ಮಾಧವಿ ಬುಚ್ ರಾಜೀನಾಮೆ ನೀಡಬೇಕು ಎನ್ನುವುದು, ವಾರ್ಷಿಕ 34 ಲಕ್ಷ ರೂಪಾಯಿ ಆರಂಭಿಕ ವೇತನ ಪಡೆಯುತ್ತಿರುವ ಗ್ರೇಡ್ ಎ ಪ್ರವೇಶ ಮಟ್ಟದ ಉನ್ನತಾಧಿಕಾರಿಗಳ ಒಕ್ಕೊರಲ ಆಗ್ರಹ.

ಕಳೆದ ಎರಡು ಮೂರು ವರ್ಷಗಳಿಂದ ಒಳಗೊಳಗೇ ಕುದಿಯುತ್ತಿರುವ ಈ ಆಕ್ರೋಶ ಹಾಗೂ ಹತಾಶೆ ಇದೀಗ ಕಟ್ಟೆಯೊಡೆದಿದೆ ಎಂದು ಸೆಬಿ ಅಧಿಕಾರಿಗಳು ಹೇಳುತ್ತಾರೆ.

ಗೌರವಕ್ಕಾಗಿ ಆಗ್ರಹಿಸುವ ಎ ದರ್ಜೆಯ ಸೆಬಿ ಅಧಿಕಾರಿಗಳ ಅಹವಾಲುಗಳು ಎಂಬ ಶೀರ್ಷಿಕೆಯಡಿ ಪತ್ರ ಬರೆದಿರುವ ಅಧಿಕಾರಿಗಳು, ಉದ್ಯೋಗಿಗಳ ಬಗ್ಗೆ ಮುಖ್ಯಸ್ಥರ ದೃಷ್ಟಿಕೋನ ಮತ್ತು ಅವರೊಂದಿಗೆ ವರ್ತಿಸುವ ರೀತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಡವರಿಗೆ 10%; ಶ್ರೀಮಂತರಿಗೆ 5% ಬಡ್ಡಿ; ಇದೇ ಮೋದಿ ನ್ಯಾಯ?

ಸುಮಾರು ಒಂದು ಸಾವಿರ ಮಂದಿ ಇರುವ ಸಹಾಯಕ ವ್ಯವಸ್ಥಾಪಕರು ಹಾಗೂ ಮೇಲ್ದರ್ಜೆಯ ಅಧಿಕಾರಿಗಳ ಪೈಕಿ ಅರ್ಧಕ್ಕೂ ಹೆಚ್ಚು ಮಂದಿ ಈ ಪತ್ರಕ್ಕೆ ಸಹಿ ಮಾಡಿದ್ದಾರೆ. ಆದರೆ ಈ ಆರೋಪವನ್ನು ಸೆಬಿ ತಳ್ಳಿಹಾಕಿದೆ. ಶೇಕಡ 55ರಷ್ಟು ಎಚ್ ಆರ್ ಎ ಬೇಡಿಕೆ ಮುಂದಿಟ್ಟಿರುವ ಉದ್ಯೋಗಿಗಳನ್ನು ಬಾಹ್ಯಶಕ್ತಿಗಳು ಪ್ರಚೋದಿಸುವ ಕುಮ್ಮಕ್ಕು ನಡೆದಿದೆ ಎನ್ನುವದು ಸೆಬಿಯ ಪ್ರತ್ಯಾರೋಪ.

ಈ ಹಿಂದೆ ಅವರು ನಡೆಸಿದ ಪ್ರತಿಭಟನೆಗೆ ಯಾವುದೇ ಪ್ರಯೋಜನ ಸಿಗದ ಹಿನ್ನೆಲೆಯಲ್ಲಿ ಕೆಲಸದ ಸಂಸ್ಕೃತಿ ಹದಗೆಟ್ಟಿದೆ ಎಂಬ ಅರೋಪ ಮುಂದಿಟ್ಟಿದ್ದಾರೆ ಎನ್ನುವುದು ಸೆಬಿ ವಾದ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...