ಚಿನ್ನದ ಬೆಲೆ ಏರಿಕೆ: ಆಭರಣ ಧರಿಸುವ ಕುರಿತು ನಿಯಮ ಜಾರಿಗೆ ತಂದ ಗ್ರಾಮ ಪಂಚಾಯತಿ

Date:

ಕಳೆದ ಒಂದು ವರ್ಷಗಳಲ್ಲಿ ಚಿನ್ನದ ಬೆಲೆ ಸುಮಾರು 5,000 ರೂ. ಏರಿಕೆಯಾಗಿದೆ. ಕಳೆದ ಒಂದೇ ತಿಂಗಳಲ್ಲಿ 1,000 ರೂ.ಗಳಿಗೆ ಹೆಚ್ಚು ಏರಿಕೆ ಕಂಡಿದೆ. ದಿನೇ-ದಿನೇ ಚಿನ್ನದ ಬೆಲೆ ಹೆಚ್ಚುತ್ತಿರುವ ಕಾರಣ, ಮದುವೆ ಮತ್ತು ಇತರ ಕಾರ್ಯಕ್ರಮಗಳಲ್ಲಿ ಮಹಿಳೆಯರು ಮೂರಕ್ಕಿಂತ ಹೆಚ್ಚು ಚಿನ್ನದ ಆರಭರನಗಳನ್ನು ಧರಿಸುವಂತಿಲ್ಲ ಎಂದು ಎರಡು ಗ್ರಾಮ ಪಂಚಾಯತಿಗಳು ಹೊಸ ಸಾಮಾಜಿಕ ನಿಯಮ ಜಾರಿಗೆ ತಂದಿವೆ.

ಉತ್ತರಾಖಂಡದ ಕಂಧಾರ್ ಮತ್ತು ಇಂದ್ರಾಣಿ ಗ್ರಾಮ ಪಂಚಾಯತಿಗಳ ಈ ನಿಯಮಗಳನ್ನು ಜಾರಿಗೆ ತಂದಿವೆ. “ಮದುವೆ ಮತ್ತು ಇತರ ಕಾರ್ಯಕ್ರಮಗಳ ಸಮಯದಲ್ಲಿ ಮಹಿಳೆಯರು ಕೇವಲ ಮೂಗುತಿ, ಕಿವಿಯೋಲೆ ಹಾಗೂ ಮಂಗಳಸೂತ್ರ ಮಾತ್ರವೇ ಧರಿಸಬೇಕು. ಈ ನಿಮಯವನ್ನು ಉಲ್ಲಂಘಿಸಿದರೆ, 50,000 ರೂ. ದಂಡ ವಿಧಿಸಲಾಗುತ್ತದೆ” ಎಂದು ಸೂಚಿಸಲಾಗಿದೆ.

ನಿಯಮದ ಕುರಿತು ಮಾತನಾಡಿರುವ ಕಂಧಾರ್ ಗ್ರಾಮದ ಮುಖಂಡ ಅರ್ಜುನ್ ಸಿಂಗ್, “ಚಿನ್ನದ ಬೆಲೆ ಏರಿಕೆ ಭಾರೀ ಏರಿಕೆಯಾಗಿದೆ. ಪರಿಣಾಮ, ಜನರಲ್ಲಿ ಆರ್ಥಿಕ ಒತ್ತಡ ಹೆಚ್ಚಾಗಿದೆ. ಸಂಪತ್ತಿನ ಪ್ರದರ್ಶನದ ಸಂಸ್ಕೃತಿಯಿಂದ ಬಡವರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ಅಸಮಾನತೆಯನ್ನು ತಗ್ಗಿಸಲು ಇಂತಹ ನಿಮಯಗಳ ಅಗತ್ಯವಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಮಹಾಘಟಬಂಧನ್ ಭರಪೂರ ಭರವಸೆ; ಕಾರ್ಯಸಾಧುವೇ?

ಈ ನಿಯಮಕ್ಕೆ ಅಕ್ಷೇಪ ವ್ಯಕ್ತಪಡಿಸಿರುವ ಗ್ರಾಮದ ನಿವಾಸಿ ಅಮಲಾ ಚೌಹಾಣ್, “ಚಿನ್ನ ಒಂದು ಹೂಡಿಕೆಯ ಭಾಗ. ಚಿನ್ನ ಖರೀದಿದ್ದರೆ, ಅದೊಂದು ಆಸ್ತಿಯಾಗಿ ಉಳಿಯುತ್ತದೆ. ಭವಿಷ್ಯದಲ್ಲಿ ನೆರವಿಗೂ ಬಳಕೆಯಾಗುತ್ತದೆ. ಆದರೆ, ಮದ್ಯದಿಂದ ಯಾವುದೇ ಲಾಭವಿಲ್ಲ. ಆದ್ದರಿಂದ, ಮಹಿಳೆಯರು ಧರಿಸುವ ಆಭರಣಕ್ಕೆ ಮಿತಿ ಹೇರಿರುವಂತೆಯೇ, ಪರುಷರು ಮದ್ಯ ಸೇವನೆಯ ಮೇಲೂ ನಿಯಂತ್ರಣ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಮದುವೆಯಗಳಲ್ಲಿ ಕೇವಲ ಆಭರಣಗಳು ಮಾತ್ರವೇ ಪ್ರದರ್ಶನದ ಸಂಸ್ಕೃತಿಯಲ್ಲಿಲ್ಲ. ದುಬಾರಿ ಉಡುಗೊರೆ, ಐಷಾರಾಮಿ ಕಾರ್ಯಕ್ರಮಗಳೂ ಪ್ರದರ್ಶನ ಸಂಸ್ಕೃತಿಯೇ ಆಗಿವೆ. ಅವುಗಳನ್ನೂ ನಿರ್ಬಂಧಿಸಬೇಕು” ಎಂದು ಮಹಿಳೆಯರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...