ಗುಜರಾತ್ ನೂಕುನುಗ್ಗಲು| ಪ್ರಸಾದ ತುಳಿದು ಅದನ್ನೇ ಕೊಂಡೊಯ್ದ ಭಕ್ತರು

Date:

ಗುಜರಾತ್‌ನ ಪ್ರಸಿದ್ಧ ಯಾತ್ರಾ ಸ್ಥಳವಾದ ಡಾಕೋರ್‌ನ ರಾಂಚೋದ್ರೈಜಿ ದೇವಾಲಯದಲ್ಲಿ ಅನ್ನಕೂಟ ಉತ್ಸವ ಆಚರಿಸಲಾಗಿದೆ. ರಾಶಿ ಹಾಕಲಾಗಿದ್ದ ಪ್ರಸಾದವನ್ನು ತೆಗೆದುಕೊಳ್ಳಲು ಜನರು ಮುಗಿಬಿದ್ದಿದ್ದು, ನೂಕುನುಗ್ಗಲು ಉಂಟಾಗಿದೆ.

ದೀಪಾವಳಿಯ ಮರುದಿನ ರಾಂಚೋದ್ರೈಜಿ ದೇವಾಲಯದಲ್ಲಿ ಗೋವರ್ಧನ ಮೂರ್ತಿಗೆ ‘ಅನ್ನಕೂಟ’ ಹೆಸರಿನಲ್ಲಿ ಸುಮಾರು 3,000 ಕೆ.ಜಿಯಷ್ಟು ನಾನಾ ತಿನಿಸುಗಳನ್ನು ರಾಶಿ ಹಾಕಿ, ‘ಆಹಾರ ಪರ್ತವ’ ನಿರ್ಮಿಸಿ ಅದನ್ನು ದೇವರಿಗೆ ನೈವೇದ್ಯ ಸಲ್ಲಿಸಲಾಗುತ್ತದೆ. ಬಳಿಕ, ರಾಶಿ ಹಾಕಿದ್ದ ಆಹಾರವನ್ನು ಭಕ್ತರಿಗೆ ಕೊಂಡೊಯ್ಯಲು ಬಿಡಲಾಗುತ್ತದೆ.

ಮಂಗಳವಾರವೂ ಇದೇ ರೀತಿಯ ಆಚರಣೆ ನಡೆದಿದೆ. ಈ ವೇಳೆ, ಭಕ್ತರು ಮತ್ತು ಸುತ್ತಮುತ್ತಲಿನ ಸುಮಾರು 80 ಹಳ್ಳಿಗಳ ಜನರು ಆ ಪ್ರಸಾದವನ್ನು ತೆಗೆದುಕೊಳ್ಳಲು ಜಿದ್ದಾಜಿದ್ದಿನಲ್ಲಿ ಮುಗಿಬಿದಿದ್ದಾರೆ. ಒಬ್ಬರ ಮೇಲೆಒಬ್ಬರು ಬಿದ್ದು, ಪ್ರಸಾದವನ್ನು ತಮ್ಮ ಚೀಲಗಳಿಗೆ ತುಂಬಿಕೊಳ್ಳಲು ಯತ್ನಿಸಿದ್ದಾರೆ. ಆ ಆಹಾರವನ್ನು ತುಳಿದು, ಅದೇ ಆಹಾರವನ್ನು ತುಂಬಿಕೊಂಡು ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಪ್ರಸಾದವನ್ನು ಸೇವಿಸುವುದರಿಂದ ತಾವು ವರ್ಷವಿಡೀ ಆರೋಗ್ಯವಾಗಿ ಇರುತ್ತೇವೆ ಎಂಬುದು ಅಲ್ಲಿನ ಸ್ಥಳೀಯರ ಮೂಢನಂಬಿಕೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...