ಗುರುಗ್ರಾಮ: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ದಾಖಲಿಸಿದ ಪೊಲೀಸರು

Date:

ತನಿಖೆಗೆ ಸಂಬಂಧಿಸಿದ ಮೂರು ಖಾತೆಗಳ ಬಗ್ಗೆ ಮಾಹಿತಿ ನೀಡಲು ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ನಿರಾಕರಿಸಿದ ಕಾರಣದಿಂದ ಗುರುಗ್ರಾಮ್ ಪೊಲೀಸರು ಸಾಮಾಜಿಕ ಮಾಧ್ಯಮ ವಾಟ್ಸಾಪ್ ನಿರ್ದೇಶಕರು ಮತ್ತು ನೋಡಲ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಸಾರ್ವಜನಿಕ ನೌಕರನು ಹೊರಡಿಸಿದ ಆದೇಶಕ್ಕೆ ಅವಿಧೇಯತೆ ತೋರುವುದು, ಅಪರಾಧಿಯನ್ನು ಕಾನೂನಿನ ಶಿಕ್ಷೆಯಿಂದ ರಕ್ಷಿಸಲು ಮರೆಮಾಚುವುದು ಮತ್ತು ಸಾಕ್ಷ್ಯವಾಗಿ ಸಲ್ಲಿಸಬೇಕಾದ ಯಾವುದೇ ದಾಖಲೆ ಅಥವಾ ಎಲೆಕ್ಟ್ರಾನಿಕ್ ದಾಖಲೆಯನ್ನು ನಾಶಪಡಿಸುವುದಕ್ಕೆ ಸಂಬಂಧಿಸಿದ ವಿಭಾಗಗಳಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸೈಬರ್ ಪೊಲೀಸ್ ಠಾಣೆಯಲ್ಲಿ ಇನ್‌ಸ್ಪೆಕ್ಟರ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ. ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಅಡಿಯಲ್ಲಿ ಮೇ 27 ರಂದು ಎಫ್ಐಆರ್‌ಅನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅದರ ತನಿಖೆಯ ಭಾಗವಾಗಿ, ಗುರುಗ್ರಾಮ್ ಪೊಲೀಸರು ಆರೋಪಿಗಳು ಬಳಸುತ್ತಿದ್ದ ನಾಲ್ಕು ಸಂಖ್ಯೆಗಳ ಬಗ್ಗೆ ಮಾಹಿತಿಗಾಗಿ ವಾಟ್ಸಾಪ್ ಸಂಸ್ಥೆಯನ್ನು ಕೇಳಿದ್ದರು. ಜುಲೈ 17 ರಂದು ಇಮೇಲ್ ಮೂಲಕ ವಾಟ್ಸಾಪ್ ಸಂಸ್ಥೆಗೆ ನೋಟಿಸ್ ಕಳುಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಾಹ್ಯಾಕಾಶದಲ್ಲಿ ಸಿಲುಕಿರುವ ದಿಟ್ಟ ಸುನಿತಾ ವಿಲಿಯಮ್ಸ್ ಭೂಮಿಗೆ ಬರುವುದು ಯಾವಾಗ?

ನೀಡಿದ ನಂಬರ್‌ನ ಮಾಹಿತಿ ನೀಡುವಂತೆ ಪೊಲೀಸರು ಜುಲೈ 25ರಂದು ವಾಟ್ಸಾಪ್ ಸಂಸ್ಥೆಗೆ ಮತ್ತೆ ಕೇಳಿಕೊಂಡಿದ್ದಾರೆ. ಆದರೆ ಅದರ ನಿರಾಕರಣೆಯು ಶಾಸನಬದ್ಧ ಕಟ್ಟುಪಾಡುಗಳನ್ನು ನಿರ್ಲಕ್ಷಿಸುವ ಒಂದು ಸ್ಪಷ್ಟವಾದ ಕ್ರಿಯೆಯಾಗಿದೆ” ಎಂದು ಪೊಲೀಸ್ ದೂರಿನಲ್ಲಿ ಹೇಳಲಾಗಿದೆ.

ಅದರಂತೆ ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಎಫ್ಐರ್‌ನಲ್ಲಿ ಕೃಷ್ಣ ಚೌಧರಿ ಮತ್ತು ಇತರರನ್ನು ಹೆಸರಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...