ಹೃದಯವಿದ್ರಾವಕ ಕೃತ್ಯ | ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಲು ಮಗಳನ್ನು ಕೊಂದ ಘಾತುಕ

Date:

ಮಹಾರಾಷ್ಟ್ರ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಲು ಎರಡು ಮಕ್ಕಳ ಮಿತಿ ಇದ್ದ ಕಾರಣಕ್ಕೆ, ವಿಕೃತನೊಬ್ಬ ತನ್ನ 3ನೇ ಮಗಳನ್ನು ಕಾಲುವೆ ತಳ್ಳಿ ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ನಿಜಾಮಾಬಾದ್‌ನ ದುರುಳ ತಂದೆ ಪಾಂಡುರಂಗ ಕೊಂಡ್ಮಂಗಳೆ ಎಂಬಾತ ತನ್ನ 6 ವರ್ಷದ ಮಗಳು ಪ್ರಾಚಿಯನ್ನು ಕೊಲೆಗೈದಿದ್ದಾನೆ.

ಆರೋಪಿ ಪಾಂಡುರಂಗ, ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಕೆರೂರ್‌ ಗ್ರಾಮ ನಿವಾಸಿಯಾಗಿದ್ದಾನೆ. ಆತ, ಗ್ರಾಮದಲ್ಲಿ ಸಲೂನ್ ನಡೆಸುತ್ತಿದ್ದಾನೆ. ಆತ, ಮುಂಬರುವ ಕೆರೂರ್ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದ. ಆದರೆ, ಚುನಾವಣೆ ಸ್ಪರ್ಧೆಗೆ ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವಂತಿಲ್ಲ ನಿಯಮವಿದೆ. ಇದರಿಂದ, ಮೂರು ಮಕ್ಕಳನ್ನು ಹೊಂದಿರುವ ಪಾಂಡುರಂಗ, ತನಗೂ ಇಬ್ಬರೇ ಮಕ್ಕಳೆಂದು ಬಿಂಬಿಸಲು ತನ್ನ 3ನೇ ಮಗಳನ್ನು ತೆಲಂಗಾಣದ ನಿಜಾಮಾಬಾದ್‌ಗೆ ಕರೆದೊಯ್ದು, ಕಾಲುವೆಗೆ ದೂಡಿದ್ದಾನೆಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಜಾಮಾಬಾದ್‌ನ ಯೆಡಪಲ್ಲಿಯ ನಿಜಾಮ ಸಾಗರ್ ಕಾಲುವೆಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಡ ನಿಜಾಮಾಬಾದ್ ಪೊಲೀಸರು ತನಿಖೆ ನಡೆಸಿದ್ದು, ಆಕೆಯ ತಂದೆಯೇ ಕೊಲೆ ಮಾಡಿರುವುದು ಗೊತ್ತಾಗಿದೆ. ಪ್ರಕರಣದಲ್ಲಿ ಆರೋಪಿ ತಂದೆ ಪಾಂಡುರಂಗ ಮತ್ತು ಗ್ರಾಮದ ಸರಪಂಚ್ ಗಣೇಶ್ ರಾಮಚಂದ್ರ ಶಿಂಧೆಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪಾಂಡುರಂಗನನ್ನು ವಿಚಾರಣೆ ಒಳಪಡಿಸಿದ್ದು, ತನ್ನ ಸ್ನೇಹಿತ, ಸರಂಪಚ್‌ ಗಣೇಶ್‌ ಶಿಂಧೆಯೊಂದಿಗೆ ಚರ್ಚಿಸಿ ತಾನೇ ಕೃತ್ಯ ಎಸಗಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...