ಸೂಟ್‌ಕೇಸ್‌ಗೆ ಹಾನಿ; ಏರ್ ಇಂಡಿಯಾವನ್ನು ತರಾಟೆಗೆ ತೆಗೆದುಕೊಂಡ ಹಾಕಿ ತಾರೆ ರಾಣಿ ರಾಂಪಾಲ್

Date:

ಭಾರತೀಯ ಹಾಕಿ ತಾರೆ ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ರಾಂಪಾಲ್ ತನ್ನ ಸೂಟ್‌ಕೇಸ್‌ಗೆ ಹಾನಿಯಾದ ವಿಚಾರದಲ್ಲಿ ಏರ್‌ ಇಂಡಿಯಾವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೆನಡಾದಿಂದ ಭಾರತಕ್ಕೆ ಹಿಂದಿರುಗುವಾಗ ರಾಣಿ ರಾಂಪಾಲ್ ಸೂಟ್‌ಕೇಸ್‌ ಒಡೆದುಹೋಗಿದೆ. ಇದರ ಚಿತ್ರವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಣಿ ರಾಂಪಾಲ್ ಏರ್‌ ಇಂಡಿಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್‌ಗೆ ‘ಭಾರತ ರತ್ನ’ ನೀಡಿ: ಪೋಸ್ಟರ್ ಹಾಕಿದ ಜೆಡಿಯು ನಾಯಕ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಈ ಅದ್ಭುತ ಆಶ್ಚರ್ಯ ನೀಡಿದ್ದಕ್ಕಾಗಿ ಏರ್ ಇಂಡಿಯಾಕ್ಕೆ ಧನ್ಯವಾದಗಳು. ನಿಮ್ಮ ಸಿಬ್ಬಂದಿ ನಮ್ಮ ಬ್ಯಾಗ್‌ಗಳನ್ನು ಈ ರೀತಿ ನೋಡಿಕೊಳ್ಳುತ್ತಾರೆ. ನಾನು ಇಂದು ಮಧ್ಯಾಹ್ನ ಕೆನಡಾದಿಂದ ಭಾರತಕ್ಕೆ ಹಿಂದಿರುಗುವಾಗ ದೆಹಲಿಯಲ್ಲಿ ಇಳಿದ ನಂತರ ನೋಡಿದಾಗ ನನ್ನ ಬ್ಯಾಗ್ ಮುರಿದುಹೋಗಿದೆ” ಎಂದು ಹೇಳಿದ್ದಾರೆ.

ಈ ಟ್ವೀಟ್‌ಗೆ ಏರ್‌ಇಂಡಿಯಾ ಪ್ರತಿಕ್ರಿಯಿಸಿದ್ದು, ಕ್ಷಮೆಯಾಚಿಸಿದೆ. “ಆತ್ಮೀಯ ರಾಂಪಾಲ್ ಅವರೇ ನಿಮಗೆ ಉಂಟಾದ ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ. ದಯವಿಟ್ಟು ನಿಮ್ಮ ಟಿಕೆಟ್ ವಿವರಗಳು, ಬ್ಯಾಗ್ ಟ್ಯಾಗ್ ಸಂಖ್ಯೆ ಮತ್ತು ಹಾನಿಯ ದೂರು ಸಂಖ್ಯೆ/ಡಿಬಿಆರ್ ಪ್ರತಿಯನ್ನು ನಮಗೆ ಮೆಸೇಜ್ ಮೂಲಕ ತಿಳಿಸಿ” ಎಂದು ಏರ್‌ ಇಂಡಿಯಾ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...