ತಾಜ್ ಮಹಲ್ ಆವರಣದಲ್ಲಿ ಪ್ರವಾಸಿಗರಿಂದ ಮೂತ್ರ ವಿಸರ್ಜನೆ: ತನಿಖೆಗೆ ಆದೇಶ

Date:

ಉತ್ತರ ಪ್ರದೇಶದ ಆಗ್ರಾದಲ್ಲಿ ಸತತ 3 ದಿನಗಳಿಂದ ಭಾರೀ ಮಳೆಯಾಗಿರುವ ಹಿನ್ನೆಲೆಯಲ್ಲಿ ತಾಜ್‌ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ತಾಜ್ ಮಹಲ್ ಆವರಣದಲ್ಲಿನ ಮತ್ತೊಂದು ವಿಡಿಯೋ ಹರಿದಾಡಿದೆ. ಇಬ್ಬರು ಪ್ರವಾಸಿಗರು ತಾಜ್ ಮಹಲ್ ಆವರಣದಲ್ಲೇ ಮೂತ್ರ ವಿಸರ್ಜನೆ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಘಟನೆ ತಾಜ್ ಮಹಲ್ ಭದ್ರತಾ ಕ್ರಮಗಳ ಬಗ್ಗೆ ಪ್ರಶ್ನೆ ಹುಟ್ಟುವಂತೆ ಮಾಡಿದ್ದು, ವೈರಲ್ ವಿಡಿಯೋ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಆಶಯವೋ, ಅಣಕವೋ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚುವರಿಯಾಗಿ, ಉದ್ಯಾನಗಳಲ್ಲಿ ಭದ್ರತಾ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸಲು ಅಧಿಕಾರಿಗಳು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ವಿಷಯದ ಬಗ್ಗೆ ತಾಜ್ ಮಹಲ್ ಉಸ್ತುವಾರಿ ಮತ್ತು ಭದ್ರತಾ ಸಿಬ್ಬಂದಿ, ಉದ್ಯಾನಗಳಲ್ಲಿ ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಎಚ್ಚರಿಕೆಯನ್ನು ವಹಿಸಬೇಕೆಂದು ಆಗ್ರಾ ಎಎಸ್ಐ ಮುಖ್ಯಸ್ಥ ಆರ್ಕೆ ಪಟೇಲ್ ಹೇಳಿದ್ದಾರೆ.

‘‘ತಾಜ್ ಮಹಲ್ ಕಾಂಪ್ಲೆಕ್ಸ್‌ನಲ್ಲಿ ಎರಡು ಶೌಚಾಲಯಗಳನ್ನು ನಿರ್ಮಿಸಿದ್ದರೂ ಪ್ರವಾಸಿಗರು ಮೂತ್ರ ವಿಸರ್ಜನೆ ಮಾಡುತ್ತಿರುವುದು ಯಾವ ಇಲಾಖೆಗೂ ಕಂಡಿಲ್ಲವೇ ಎಂದು ಮಾರ್ಗದರ್ಶಿ ಸಂಘದ ಅಧ್ಯಕ್ಷ ದೀಪಕ್ ದಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಈ ನಡುವೆ ಮೂತ್ರ ವಿಸರ್ಜನೆ ಘಟನೆ ಬಳಿಕ ತಾಜ್ ಮಹಲ್ ಅಪವಿತ್ರಗೊಂಡಿದೆ ಎಂದು ಗಂಗಾಜಲದೊಂದಿಗೆ ಆಗಮಿಸಿದ ಹಿಂದೂ ಕಾರ್ಯಕರ್ತರೊಬ್ಬರನ್ನು ಪೊಲೀಸರು ತಡೆ ಹಿಡಿದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...