‘ನನ್ನಲ್ಲಿ ಭಾರತೀಯ ಡಿಎನ್‌ಎ ಇದೆ’ ಎಂದ ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂಟೊ

Date:

ಇಂಡೋನೇಷ್ಯಾ ಭಾರತದೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಅನೇಕ ಇಂಡೋನೇಷ್ಯಾದ ಹೆಸರುಗಳು ಸಂಸ್ಕೃತ ಮೂಲದ್ದಾಗಿದೆ. ನನಲ್ಲಿ ಭಾರತೀಯ ಡಿಎನ್‌ಎ ಇದೆ ಎಂದು ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಹೇಳಿದ್ದಾರೆ.

ಭಾರತದ 76ನೇ ಗಣರಾಜ್ಯೋತ್ಸವದಲ್ಲಿ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದರು. ರಾಷ್ಟ್ರಪತಿ ಭವನದಲ್ಲಿ ಅಧ್ಯಕ್ಷೆ ದ್ರೌಪದಿ ಮುರ್ಮು ಆಯೋಜಿಸಿದ್ದ ಔತಣಕೂಟದಲ್ಲಿ ಮಾತನಾಡಿದ ಇಂಡೋನೇಷ್ಯಾ ಅಧ್ಯಕ್ಷರು, ಭಾರತದೊಂದಿಗೆ ತಮ್ಮ ದೇಶದ ಸಾಂಸ್ಕೃತಿಕ ಸಂಬಂಧಗಳನ್ನು ಉಲ್ಲೇಖಿಸಿದರು. “ನಾನು ಭಾರತೀಯ ಸಂಗೀತವನ್ನು ಕೇಳಿದಾಗಲೆಲ್ಲಾ ನೃತ್ಯ ಮಾಡಲು ಪ್ರಾರಂಭಿಸುತ್ತೇನೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? 76ನೇ ಗಣರಾಜ್ಯೋತ್ಸವಕ್ಕೆ 10,000 ಗಣ್ಯರಿಗೆ ಆಹ್ವಾನ: ಮೆರವಣಿಗೆಯಲ್ಲಿ ರಾಜ್ಯದ ಲಕ್ಕುಂಡಿ ಶಿಲ್ಪಕಲೆಯ ಸ್ತಬ್ಧಚಿತ್ರ ಭಾಗಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲವು ದಿನಗಳವರೆಗೆ ನಾನು ಭಾರತಕ್ಕೆ ಬಂದಿದ್ದರು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಕಾರ್ಯಕ್ರಮಗಳು ಮತ್ತು ಬಡತನವನ್ನು ನಿವಾರಿಸುವ ಬದ್ಧತೆಯಿಂದ ನಾನು ಬಹಳಷ್ಟು ಕಲಿತೆ” ಎಂದು ಹೇಳಿದರು.

“ನಮ್ಮ ಭಾಷೆಯ ಒಂದು ಪ್ರಮುಖ ಭಾಗವು ಸಂಸ್ಕೃತದಿಂದ ಬಂದಿದೆ. ನಮ್ಮ ಹೆಸರುಗಳು ಇಂಡೋನೇಷ್ಯಾದ ಅನೇಕ ಹೆಸರುಗಳು ವಾಸ್ತವವಾಗಿ ಸಂಸ್ಕೃತ ಹೆಸರುಗಳಾಗಿವೆ. ನಮ್ಮ ದೈನಂದಿನ ಜೀವನದಲ್ಲಿ ಪ್ರಾಚೀನ ಭಾರತೀಯ ನಾಗರಿಕತೆಯ ಪ್ರಭಾವವು ತುಂಬಾ ಪ್ರಬಲವಾಗಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬಿಜೆಪಿ ಕಚೇರಿ ಮುಂದೆ ದಲಿತರು ‘ಗೋಮಾಂಸ’ ಎಸೆದ ವಿದ್ಯಮಾನ ಮತ್ತು ಭಾಜಪದ ಬಾಡಿನ ಬೂಟಾಟಿಕೆ

“ನನ್ನ ಆನುವಂಶಿಕ ಅನುಕ್ರಮ ಪರೀಕ್ಷೆ, ನನ್ನ ಡಿಎನ್‌ಎ ಪರೀಕ್ಷೆಯನ್ನು ಮಾಡಲಾಗಿತ್ತು ಮತ್ತು ನನಗೆ ಭಾರತೀಯ ಡಿಎನ್‌ಎ ಇದೆ ಎಂದು ತಿಳಿದುಬಂದಿದೆ. ಇದನ್ನು ನಾನು ಅಧ್ಯಕ್ಷರು, ಪ್ರಧಾನಿ, ಉಪಾಧ್ಯಕ್ಷರಿಗೆ ತಿಳಿಸಲು ಬಯಸುತ್ತೇನೆ” ಎಂದು ತಿಳಿಸಿದರು.

“ಆರೋಗ್ಯ, ಔಷಧ, ಶಿಕ್ಷಣ, ಸಂಸ್ಕೃತಿ, ಸಾಮರ್ಥ್ಯ ವೃದ್ಧಿ, ರಕ್ಷಣೆ, ಭದ್ರತೆ, ಡಿಜಿಟಲ್ ಸಹಕಾರ, ಕಡಲ ಸುರಕ್ಷತೆ ಮತ್ತು ಭದ್ರತೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ನಾವು ಮಾತುಕತೆ ನಡೆಸಿದ್ದೇವೆ. ನಮ್ಮ ಎಲ್ಲಾ ಮಹತ್ವದ ಒಪ್ಪಂದಗಳನ್ನು ನಾವು ಜಾರಿಗೆ ತರಲು ಬಯಸುತ್ತೇವೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...