ಐಸ್ ಕ್ರೀಮ್ ಬಿರಿಯಾನಿ: ಮುಂಬೈನ ಹೊಸ ‘ರೆಸಿಪಿ’; ವಿಡಿಯೋ ನೋಡಿ

Date:

ಆಹಾರ ಪ್ರಿಯರನ್ನು ಹೆಚ್ಚಾಗಿ ಸೆಳೆಯುವುದು ಐಸ್ ಕ್ರೀಮ್ ಮತ್ತು ಬಿರಿಯಾನಿ. ಈ ಎರಡನ್ನೂ ಪಾಕಶಾಲೆಯ ಐಕಾನ್‌ಗಳೆಂದೇ ಕರೆಯಲಾಗುತ್ತದೆ. ಐಸ್‌ ಕ್ರೀಮ್‌ – ಜಾಗತಿಕವಾಗಿ ಇಷ್ಟಪಡುವ ಸಿಹಿತಿಂಡಿ; ಬಿರಿಯಾನಿ – ಹೆಚ್ಚು ಮಸಾಲೆಗಳು ಮತ್ತು ಘಮಲಿನೊಂದಿಗೆ ಮನಸೂರೆಗೊಳಿಸುವ ಖಾರದ ಖಾದ್ಯ.

ಆದರೆ, ಇವೆರಡೂ ಒಟ್ಟಿಗೆ ಸೇರಿದಾಗ ಏನಾಗುತ್ತದೆ? ಎರಡನ್ನೂ ಸೇರಿಸಿ ತಿನ್ನಲು ಸಾಧ್ಯವೇ? ಆದಾಗ್ಯೂ, ‘ಐಸ್‌ಕ್ರೀಮ್ ಬಿರಿಯಾನಿ’ ಎಂಬ ರೆಸಿಪಿ ವಿಲಕ್ಷವಾಗಿದ್ದರೂ, ಹೊಸ ಪ್ರಯೋಗಕ್ಕೆ ಒಡ್ಡಿಕೊಂಡಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ. ಅದನ್ನು ಕಂಡು ನೆಟ್ಟಿಗರು ದಿಗ್ಭ್ರಾಂತರಾಗಿದ್ದಾರೆ.

ಮುಂಬೈ ಮೂಲದ ಬೇಕಿಂಗ್ ಅಕಾಡೆಮಿ ನಡೆಸುತ್ತಿರುವ, ಕಂಟೆಂಟ್ ಕ್ರಿಯೇಟರ್ ಕೂಡ ಆಗಿರುವ ಹೀನಾ ಕೌಸರ್ ರಾದ್ ಅವರು ಈ ‘ಐಸ್‌ ಕ್ರೀಮ್ ಬಿರಿಯಾನಿ’ಯನ್ನು ಸಿದ್ದಪಡಿಸಿದ್ದಾರೆ. ಹೀನಾ ತನ್ನ ಅಕಾಡೆಮಿಯಲ್ಲಿ ಏಳು ದಿನಗಳ ‘ಬೇಕಿಂಗ್ ಕೋರ್ಸ್‌’ ಪೂರ್ಣಗೊಂಡ ಸಂಭ್ರಮಾಚರಣೆಯ ಭಾಗವಾಗಿ ಫ್ಯೂಷನ್ ಡಿಶ್ (ಐಸ್‌ ಕ್ರೀಮ್ ಬಿರಿಯಾನಿ)ಯನ್ನು ತಯಾರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈರಲ್‌ ಆಗಿರುವ ವಿಡಿಯೋದಲ್ಲಿ, ಹೀನಾ ಅವರು ಎರಡು ಬೃಹತ್ ಬಿರಿಯಾನಿ ಪಾತ್ರೆಗಳಲ್ಲಿ ಸ್ಟ್ರಾಬೆರಿ ಐಸ್ ಕ್ರೀಮ್ ಸ್ಕೂಪ್‌ಗಳನ್ನು ಇಟ್ಟುಕೊಂಡಿದ್ದಾರೆ. ವಿಶಿಷ್ಟವಾದ ಭಕ್ಷ್ಯವನ್ನು ಆಹಾರ ಪ್ರಿಯರಿಗೆ ವಿತರಿಸುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...