ಬಾಂಬೆ ಐಐಟಿ: ರಾಮನ ಬಗ್ಗೆ ನಾಟಕದಲ್ಲಿ ಕೆಟ್ಟದಾಗಿ ಬಿಂಬಿಸಿದ 8 ವಿದ್ಯಾರ್ಥಿಗಳಿಗೆ ದಂಡ

Date:

ನಾಟಕದಲ್ಲಿ ರಾಮ ಹಾಗೂ ರಾಮಾಯಣದ ಬಗ್ಗೆ ಕೆಟ್ಟದಾಗಿ ಬಿಂಬಿಸಿದ 8 ವಿದ್ಯಾರ್ಥಿಗಳಿಗೆ ಬಾಂಬೆ ಐಐಟಿ ಆಡಳಿತ ಮಂಡಳಿ 1.2 ಲಕ್ಷ ರೂ. ದಂಡ ವಿಧಿಸಿದೆ.

ಈ ವರ್ಷದ ಮಾರ್ಚ್‌ 31 ರಂದು ನಡೆದ ಕಲಾ ಪ್ರದರ್ಶನ ಉತ್ಸವದಲ್ಲಿ ಈ ವಿದ್ಯಾರ್ಥಿಗಳು ‘ರಾಹೊವನ್‌’ ಎಂಬ ಹೆಸರಿನಲ್ಲಿ ನಾಟಕ ಪ್ರದರ್ಶಿಸಿದ್ದರು.

ಈ ನಾಟಕದಲ್ಲಿ ರಾಮನನ್ನು ಅಪಹಾಸ್ಯ ಮಾಡಿರುವುದರ ಜೊತೆ ರಾಮಾಯಣವನ್ನು ಅಶ್ಲೀಲ ಹಾಗೂ ಅವಹೇಳಕಾರಿಯಾದ ರೀತಿಯಲ್ಲಿ ಚಿತ್ರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಬಿಎಂಪಿಗೆ ಬೇಕಿರುವುದು ವಿಭಜನೆಗೂ ಮುಖ್ಯವಾಗಿ ಚುನಾವಣೆ

ವಿದ್ಯಾರ್ಥಿಗಳ ಗುಂಪೊಂದು ನಾಟಕ ಪ್ರದರ್ಶಿಸಿದ 8 ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಏ.8 ರಂದು ಆಡಳಿತ ಮಂಡಳಿಗೆ ದೂರು ನೀಡಿತ್ತು.

ದೂರಿನ ಆಧಾರದ ಮೇಲೆ ನಾಟಕ ಪ್ರದರ್ಶಿಸಿದ 8 ವಿದ್ಯಾರ್ಥಿಗಳಿಗೆ  40 ಸಾವಿರ ರೂ. ನಿಂದ  1.20 ಲಕ್ಷ ರೂ ವರೆಗೆ ದಂಡ ವಿಧಿಸಲಾಗಿದೆ.

ಐಐಟಿ ಬಾಂಬೆ ರಿಜಿಸ್ಟ್ರಾರ್‌ ಕಚೇರಿ ಜೂನ್‌ 4 ರಂದು ನೋಟಿಸ್ ನೀಡಿದ್ದು, ಜುಲೈ 30ರೊಳಗೆ ದಂಡವನ್ನು ಪಾತಿಸಬೇಕೆಂದು ತಿಳಿಸಲಾಗಿದೆ.

ಬಾಂಬೆ ಐಐಟಿ ಆಡಳಿತ ಮಂಡಳಿ ಈ ವಿಷಯದ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...