ವಿಷಕಾರಿ ಕೋಲ್‌ಡ್ರಿಫ್ ಪ್ರಕರಣ: ದೇಶದಲ್ಲಿ ಮೂರು ಕೆಮ್ಮಿನ ಸಿರಪ್‌ಗಳು ನಿಷೇಧ

Date:

ವಿಷಕಾರಿ ಕೋಲ್‌ಡ್ರಿಫ್ ಸಿರಪ್ ಸೇವಿಸಿ 20 ಮಕ್ಕಳು ಸಾವನ್ನಪಿದ ಬಳಿಕ ದೇಶದಲ್ಲಿ ಮೂರು ಕೆಮ್ಮಿನ ಸಿರಪ್‌ಗಳನ್ನು ನಿಷೇಧಿಸಲಾಗಿದೆ. ಭಾರತದ ಆರೋಗ್ಯ ಅಧಿಕಾರಿಗಳು ಕೋಲ್‌ಡ್ರಿಫ್, ರಿಸ್ಪಿಫ್ರೆಶ್ ಟಿಆರ್ ಮತ್ತು ರೀಲೈಫ್ ಸಿರಪ್‌ಗಳನ್ನು ದೇಶದಲ್ಲಿ ನಿಷೇಧಿಸಿದ್ದಾರೆ.

ಈಗಾಗಲೇ ಪ್ರಯೋಗಾಲಯದ ಪರೀಕ್ಷೆ ವೇಳೆ ಕೋಲ್‌ಡ್ರಿಫ್ ಅಪಾಯಕಾರಿ ಎಂಬುದು ದೃಢಪಟ್ಟಿದೆ. ಈ ಸಿರಪ್‌ನಲ್ಲಿ ಅಧಿಕವಾಗಿ ಡೈಥಿಲೀನ್ ಗ್ಲೈಕಾಲ್ (DEG) ಇದೆ ಎಂದು ತಿಳಿದುಬಂದಿದೆ. ಡೈಥಿಲೀನ್ ಗ್ಲೈಕಾಲ್ ಕೈಗಾರಿಕಾ ಉತ್ಪನ್ನಗಳಲ್ಲಿ ಬಳಸುವ ವಿಷಕಾರಿ ರಾಸಾಯನಿಕವಾಗಿದೆ. ಸಣ್ಣ ಪ್ರಮಾಣದಲ್ಲಿ ಈ ರಾಸಾಯನಿಕ ದೇಹಕ್ಕೆ ಸೇರಿದರೂ ಮೂತ್ರಪಿಂಡಗಳು ಮತ್ತು ಯಕೃತ್ತಿಗೆ ಹಾನಿಯಾಗುತ್ತದೆ, ಸಾವೂ ಸಂಭವಿಸಬಹುದು.

ಇದನ್ನು ಓದಿದ್ದೀರಾ? ವಿಷಕಾರಿ ಕೋಲ್‌ಡ್ರಿಪ್ ಸಿರಪ್ ಪ್ರಕರಣ: ಮತ್ತಿಬ್ಬರು ಮಕ್ಕಳ ಸಾವು; ಮೃತರ ಸಂಖ್ಯೆ 16ಕ್ಕೆ ಏರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೂರು ಸಿರಪ್‌ಗಳಲ್ಲಿ ಯಾವುದನ್ನೂ ರಫ್ತು ಮಾಡಲಾಗಿಲ್ಲ. ಆದರೆ ನಕಲಿ ಅಥವಾ ಹೆಸರು ಬದಲಾಯಿಸಿ ಇದೇ ಸಿರಪ್‌ನ ಕಾನೂನುಬಾಹಿರ ವ್ಯಾಪಾರ ನಡೆಯುವ ಸಾಧ್ಯತೆಯಿದೆ ಎಂದು ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಸಿದೆ. ಈ ಸಿರಪ್‌ಗಳನ್ನು ತೆಗೆದುಕೊಳ್ಳದಂತೆ ಮತ್ತು ಯಾವುದೇ ಅಡ್ಡಪರಿಣಾಮ ಕಂಡುಬಂದರೆ ವೈದ್ಯರಿಗೆ ತಿಳಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಇನ್ನು ದೇಶದ ಕೇಂದ್ರ ಔಷಧ ನಿಯಂತ್ರಕ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್(CDSCO) ಈ ಸಿರಪ್‌ಗಳ ತಯಾರಿಕೆಗೆ ತಡೆ ನೀಡಿದೆ. ಹಾಗೆಯೇ ಇದೇ ರೀತಿಯ ಔಷಧಿಗಳ ಬಗ್ಗೆ ಪರಿಶೀಲನೆಗೆ ಆದೇಶಿಸಿದೆ. ಔಷಧ ಮಳಿಗೆ ಮತ್ತು ಆಸ್ಪತ್ರೆಗಳಲ್ಲಿ ಇರುವ ದಾಸ್ತಾನನ್ನು ತೆಗೆದುಹಾಕುವಂತೆ ರಾಜ್ಯ ಅಧಿಕಾರಿಗಳಿಗೆ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...