ಗಿನ್ನಿಸ್ ದಾಖಲೆ | ನಾಲಿಗೆಯಲ್ಲೇ 57 ಫ್ಯಾನ್‌ಗಳನ್ನು ನಿಲ್ಲಿಸಿದ ಭಾರತೀಯ ವ್ಯಕ್ತಿ; ವಿಡಿಯೋ ವೈರಲ್

Date:

ವೇಗವಾಗಿ ತಿರುಗುವ 57 ಫ್ಯಾನ್‌ಗಳನ್ನು ಕೇವಲ ಒಂದು ನಿಮಿಷ (60 ಸೆಕೆಂಡ್)ದಲ್ಲಿ ವ್ಯಕ್ತಿಯೊಬ್ಬ ತನ್ನ ನಾಲಿಗೆಯಿಂದಲೇ ನಿಲ್ಲಿಸಿ ಗಿನ್ನಿಸ್‌ ದಾಖಲೆ ಮಾಡಿದ್ದಾರೆ. ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತೆಲಂಗಾಣದ ಸೂರ್ಯಪೇಟೆಯ ಕ್ರಾಂತಿ ಕುಮಾರ್ ಪಣಿಕೇರ ಅವರು ಈ ದಾಖಲೆ ನಿರ್ಮಿಸಿದ್ದಾರೆ. ಆ ವಿಡಿಯೋವನ್ನು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ (ಜಿಡಬ್ಲ್ಯೂಆರ್) ಹಂಚಿಕೊಂಡಿದೆ. ಕ್ರಾಂತಿ ಕುಮಾರ್ ಅವರನ್ನು ‘ಡ್ರಿಲ್‌ಮನ್’ ಎಂದು ಕರೆದಿದೆ. “ಕ್ರಾಂತಿ ಡ್ರಿಲ್‌ಮನ್‌ ಅವರು ಒಂದು ನಿಮಿಷದಲ್ಲಿ 57 ಫ್ಯಾನ್‌ಗಳ ತಿರುಗುತ್ತಿದ್ದ ಬ್ಲೇಡ್‌ಗಳನ್ನು ನಾಲಿಗೆಯಿಂದ ನಿಲ್ಲಿಸಿದ್ದಾರೆ” ಎಂದು ಜಿಡಬ್ಲ್ಯೂಆರ್‌ ಹೇಳಿದೆ.

ಕಾಂತ್ರಿ ಕುಮಾರ್ ಅವರ ಸಾಧನೆಗೆ ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಏನಾದರೂ ತರಬೇತಿ ಇದೆಯೇ ಎಂದು ನೆಟ್ಟಿಗರು ಹೇಳಿದ್ದಾರೆ. ಕೆಲವರು ಕಾಂತ್ರಿ ಕುಮಾರ್ ಅವರದ್ದು ‘ಕಬ್ಬಿಣದ ನಾಲಿಗೆ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾನವನ ನಾಲಿಗೆ ಎಂಟು ಸ್ನಾಯುಗಳಿಂದ ಮಾಡಲ್ಪಟ್ಟಿದೆ. ನಾಲಿಗೆಯ ಆಕಾರವನ್ನು ಬದಲಾಯಿಸಲು ಮತ್ತು ಹಲವಾರು ಕೆಲಸಗಳನ್ನು ನಿರ್ವಹಿಸಲು ಸ್ನಾಯುಗಳು ಒಟ್ಟಿಗೆ ಕೆಲಸ ಮಾಡುತ್ತವೆ. ದೇಹದ ಅತ್ಯಂತ ಶಕ್ತಿಶಾಲಿ ಸ್ನಾಯುಗಳಲ್ಲಿ ನಾಲಿಗೆಯೂ ಒಂದು ಎಂದು ಹೇಳಲಾಗಿದೆ. ಆದರೂ, ಯಾರು ಇಂತಹ ದುಸ್ಸಾಹನಕ್ಕೆ ಪ್ರಯತ್ನ ಮಾಡಬಾರದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...