ಭಾರತದ ಚುನಾವಣೆ ತಿರುವು ಪಡೆಯುತ್ತಿದೆಯೆ? ಹಿರಿಯ ಪತ್ರಕರ್ತ ಎನ್ ರಾಮ್ ಪ್ರಶ್ನೆ

Date:

ಲೋಕಸಭೆ ಚುನಾವಣೆಯ ಮೂರು ಹಂತಗಳ ಮತದಾನ ಪೂರ್ಣಗೊಂಡಿದ್ದು ಬಹುತೇಕ 284 ಕ್ಷೇತ್ರಗಳ ಮತದಾನ ಮುಕ್ತಾಯವಾಗಿದೆ. ಈ ಹಂತದಲ್ಲಿ ಭಾರತದ ಚುನಾವಣೆ ತಿರುವು ಪಡೆಯುತ್ತಿರುವ ಬಗ್ಗೆ ಹಿರಿಯ ಪತ್ರಕರ್ತ ಎನ್ ರಾಮ್ ಪ್ರಶ್ನಿಸಿದ್ದಾರೆ.

ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಷೇರು ಮಾರುಕಟ್ಟೆಗಳು, ಮಾನದಂಡ ಸೂಚ್ಯಂಕಗಳು ಸೇರಿದಂತೆ ಇತರ ಸೂಚ್ಯಂಕಗಳ ನಡುವೆ ಖಂಡಿತವಾಗಿಯೂ ಭಾರತದ ಚುನಾವಣೆ ತಿರುವು ಪಡೆಯುತ್ತಿರುವುದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಇಂಡಿಯಾ ಒಕ್ಕೂಟ ಹೆಚ್ಚು ಪಕ್ಷಗಳೊಂದಿಗೆ ಮೈತ್ರಿ ಹೊಂದಿಲ್ಲ. ಆದರೆ ಈ ಒಕ್ಕೂಟವು ಆಂತರಿಕ ವಿರೋಧಾಭಾಸಗಳೊಂದಿಗಿನ ಕಾರ್ಯತಂತ್ರದ ರಾಜಕೀಯ ವ್ಯವಸ್ಥೆಯನ್ನು ಹೊಂದಿದೆ. ಇದು ಕ್ಷೇತ್ರಗಳ ಮೇಲೂ ಪರಿಣಾಮ ಬೀರುತ್ತಲಿದ್ದು, ಕೆಲ ರಾಜ್ಯಗಳಲ್ಲಿ ಮೈತ್ರಿ ಉತ್ತಮ ಸ್ಥಿತಿಯಲ್ಲಿದೆ. ಅದಲ್ಲದೆ ಅಭಿಪ್ರಾಯ ಸಮೀಕ್ಷೆಗಳು ಊಹಿಸಿರುವುದಕ್ಕಿಂತ ಗಮನಾರ್ಹವಾಗಿ ಉತ್ತಮವಾಗಿವೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ಇಂಗ್ಲೆಂಡ್ ಮಾಜಿ ಪ್ರಧಾನಿ ವಿನ್‌ಸ್ಟನ್‌ ಚರ್ಚಿಲ್ ಅವರು ಹೇಳಿಕೆಯನ್ನು ಇದೇ ಸಂದರ್ಭದಲ್ಲಿ ಎನ್ ರಾಮ್ ಉಲ್ಲೇಖಿಸಿದ್ದಾರೆ.

ಎರಡನೆಯ ಮಹಾಯುದ್ಧದ ಅಂತ್ಯದಲ್ಲಿ ಹಿರಿಯ ಬ್ರಿಟಿಷ್ ಜನರಲ್‌ಗೆ ವಿನ್‌ಸ್ಟನ್‌ ಚರ್ಚಿಲ್ ಅವರು ಹೇಳಿದ್ದ ಪ್ರಸಿದ್ಧ ಮಾತೊಂದು ಇಲ್ಲಿ ನೆನಪಿಗೆ ಬರುತ್ತದೆ. “ಮಿತ್ರರಾಷ್ಟ್ರಗಳೊಂದಿಗೆ ಹೋರಾಡುವುದಕ್ಕಿಂತ ಒಂದೇ ಒಂದು ಕೆಟ್ಟ ವಿಷಯವೆಂದರೆ ಅದು ಅವರಿಲ್ಲದೆ ಹೋರಾಡುವುದು!” ಎಂದು ಹೇಳಿದ್ದಾರೆ.

ಯೂಟ್ಯೂಬರ್ ಧ್ರುವ್ ರಾಠೀ ಕೂಡ ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಸಮುದ್ರದ ಅಲೆಯಬ್ಬರ ಮಗ್ಗುಲು ಬದಲಿಸಿದೆ…ಬೀಸಲಿದೆ ಚಂಡಮಾರುತವೊಂದು. ಒಂದೊಂದಾಗಿ ಹುಸಿ ಪ್ರಚಾರಕ್ಕೆ ಕಡಿವಾಣ ಬೀಳುತ್ತಿದೆ ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...