ನ್ಯಾಯಾಧೀಶರು ರಾಜಕುಮಾರರೂ ಅಲ್ಲ, ಸಾರ್ವಭೌಮರೂ ಅಲ್ಲ: ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

Date:

“ನ್ಯಾಯಾಂಗವು ಸಾರ್ವಜನಿಕರ ಹಕ್ಕುಗಳನ್ನು ಎತ್ತಿಹಿಡಿಯುವ ಉದ್ದೇಶದಿಂದಲೇ ಇದ್ದು, ಇದರ ಭಾಗವಾಗಿರುವ ನ್ಯಾಯಾಧೀಶರು ರಾಜಕುಮಾರರೂ ಅಲ್ಲ ಅಥವಾ ಸಾರ್ವಭೌಮರು ಅಲ್ಲ” ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹೇಳಿದರು.

ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ಜೆ20 ಶೃಂಗಸಭೆಯಲ್ಲಿ ಮಾತನಾಡಿದ ಸಿಜೆಐ ಚಂದ್ರಚೂಡ್ ಅವರು ಡಿಜಿಟಲ್ ತಂತ್ರಜ್ಞಾನದ ಬಗ್ಗೆ ಪ್ರಸ್ತಾಪ ಮಾಡಿದರು. “ನ್ಯಾಯಾಂಗ ನಿರ್ಧಾರ ಕೈಗೊಳ್ಳಲು ಬಳಸುವ ಕೃತಕ ಬುದ್ಧಿಮತ್ತೆಯು (ಎಐ) ಪಾರದರ್ಶಕವಾಗಿರಬೇಕು ಮತ್ತು ಅದರ ಫಲಿತಾಂಶಗಳಿಗೆ ಕಾರಣಗಳನ್ನು ನೀಡಬೇಕು” ಎಂದು ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ?  ‘ಸಿಎಎ ಅಸಂವಿಧಾನಿಕ’ ಎಂದ ನ್ಯಾಯಮೂರ್ತಿ ಚಂದ್ರಚೂಡ್‌ರ ಪುತ್ರ; ವೀಡಿಯೋ ವೈರಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನ್ಯಾಯಾಧೀಶರು ಬಹುಶಃ ಉನ್ನತ ವೇದಿಕೆಯ ಮೇಲೆ ಕುಳಿತಿರುವ ಏಕೈಕ ಸಾರ್ವಜನಿಕ ಕಾರ್ಯಕರ್ತರು. ಯಾವುದೇ ಚುನಾವಣಾ ನಷ್ಟದ ಭಯವಿಲ್ಲದೆ ಪ್ರತ್ಯೇಕ ಖಾಸಗಿ ಕೋಣೆಗಳಲ್ಲಿ ಇತರರ ಜೀವನದ ಬಗ್ಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವವರು ನ್ಯಾಯಾಧೀಶರು” ಎಂದು ಹೇಳಿದರು.

“ನ್ಯಾಯಾಧೀಶರು ನೀಡುವ ಆದೇಶವು ಎಂದಿಗೂ ಪಾರದರ್ಶಕವಾಗಿರಬೇಕು ಮತ್ತು ಆ ಆದೇಶವು ಕಾನೂನು ಶಿಕ್ಷಣ ಹೊಂದಿರುವ ಅಥವಾ ಇಲ್ಲದ ಎಲ್ಲರಿಗೂ ಅರ್ಥವಾಗುವಂತಹದ್ದಾಗಿರಬೇಕು” ಎಂದು ಸಿಜೆಐ ಅಭಿಪ್ರಾಯಿಸಿದರು.

“ನ್ಯಾಯಾಲಯದ ತೀರ್ಪಿನ ಮೊದಲು ಮತ್ತು ನಂತರದ ಪ್ರಕ್ರಿಯೆಯಲ್ಲಿ ಡಿಜಿಟಲೀಕರಣ ಮತ್ತು ತಂತ್ರಜ್ಞಾನವು ಉತ್ತಮ ನ್ಯಾಯ ನೀಡುವ ಕಾರ್ಯವಿಧಾನಗಳಿಗೆ ಸಹಾಯ ಮಾಡುತ್ತದೆ” ಎಂದು ಈ ಸಂದರ್ಭದಲ್ಲೇ ಹೇಳಿದರು.

ಇದನ್ನು ಓದಿದ್ದೀರಾ? ತೀರ್ಪು ತಪ್ಪಾಗಿದೆ ಎಂದು ನೇರವಾಗಿ ರದ್ದುಪಡಿಸುವ ಅಧಿಕಾರ ಶಾಸಕಾಂಗಕ್ಕೆ ಇಲ್ಲ: ಸಿಜೆಐ ಚಂದ್ರಚೂಡ್

ಹಾಗೆಯೇ ನ್ಯಾಯಾಲಯದ ಪ್ರಕ್ರಿಯೆಗಳ ಬಗ್ಗೆ ತಪ್ಪು ಮಾಹಿತಿಯ ಕಳವಳಕಾರಿ ಅಂಶದ ಬಗ್ಗೆ ಮಾತನಾಡಿದರು. “ಭಾರತದಲ್ಲಿ ಉತ್ತಮ ಪ್ರತಿಕ್ರಿಯೆಯನ್ನು ಪಡೆಯುವ ನಿಟ್ಟಿನಲ್ಲಿ ವಕೀಲರೊಂದಿಗೆ ವಾಗ್ವಾದ ನಡೆಸುವುದು ಸಾಮಾನ್ಯವಾಗಿದೆ. ಆದರೆ ಪೀಠದ ಅಭಿಪ್ರಾಯ ಮತ್ತು ವಿಚಾರಣೆಯ ತಪ್ಪು ಕ್ಲಿಪ್‌ಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುವುದರಿಂದ ಕೆಲವೊಮ್ಮೆ ತಪ್ಪಾಗುತ್ತದೆ. ಆದರೆ ಕಾನೂನು ಪತ್ರಕರ್ತರು ಲೈವ್ ರಿಪೋರ್ಟಿಂಗ್ ಮಾಡಿ ಈ ತಪ್ಪು ಮಾಹಿತಿ ಹೊರಬೀಳುವುದನ್ನು ತಡೆಯುತ್ತಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...