ಧಾರ್ಮಿಕ ಕೇಂದ್ರಗಳ ಧ್ವನಿವರ್ಧಕ ನಿಷೇಧವಾಗಲಿ: ನ್ಯಾ. ರೋಹಿಂಟನ್ ನಾರಿಮನ್ ಅಭಿಮತ

Date:

ಎಲ್ಲ ಧರ್ಮಗಳ ಧಾರ್ಮಿಕ ಆಚರಣೆಗಳ ವೇಳೆ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ರೋಹಿಂಟನ್ ನಾರಿಮನ್ ಅಭಿಪ್ರಾಯಪಟ್ಟಿದ್ದಾರೆ.

ಸೆಪ್ಟೆಂಬರ್ 1 ರಂದು ತಿರುವನಂತಪುರದಲ್ಲಿ ಕೆ.ಎಂ. ಬಶೀರ್ ಸ್ಮಾರಕ ದತ್ತಿ ಉಪನ್ಯಾಸದಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, “ಧಾರ್ಮಿಕ ಉದ್ದೇಶಗಳಿಗಾಗಿ ಬಳಸುವ ಧ್ವನಿವರ್ಧಕಗಳು ನಾಗರಿಕರ ಆರೋಗ್ಯ ಮತ್ತು ಶಾಂತಿಯುತ ಜೀವನದ ಹಕ್ಕನ್ನು ನೇರವಾಗಿ ಉಲ್ಲಂಘಿಸುತ್ತವೆ. ದೇಶಾದ್ಯಂತ ಇದಕ್ಕೆಲ್ಲ ನಿಷೇಧ ಹೇರಬೇಕು ಎಂದು ನಾರಿಮನ್ ಪ್ರತಿಪಾದಿಸಿದ್ದಾರೆ.

“ಇಂದು ಪ್ರತಿಯೊಂದು ಧರ್ಮವೂ ತನ್ನ ಪ್ರತಿಭಟನೆ ವಿಚಾರಕ್ಕೆ ಬಂದರೆ ಜೋರುಧ್ವನಿಯಲ್ಲಿ ಕಿರುಚಾಡುತ್ತವೆ. ಭಗವಂತ ಗೌಣವಾಗಿದ್ದಾನೆ. ಒಬ್ಬ ವ್ಯಕ್ತಿಯು ಮಸೀದಿಯಿಂದ ಜೋರಾಗಿ ಕಿರುಚುತ್ತಾನೆ. ಇನ್ನೊಬ್ಬ ದೇವಾಲಯದ ಗಂಟೆಗಳನ್ನು ಬಡಿಯುತ್ತಾನೆ. ಇದೆಲ್ಲವೂ ನಿಲ್ಲಬೇಕು. ಇದು ಶಬ್ದ ಮಾಲಿನ್ಯವನ್ನು ಸೃಷ್ಟಿಸುತ್ತದೆ. ಜೊತೆಗೆ ಆರೋಗ್ಯದ ಮೇಲೂ ನೇರವಾಗಿ ಪರಿಣಾಮ ಬೀರುತ್ತದೆ” ಎಂದು ನಾರಿಮನ್ ಹೇಳಿರುವುದಾಗಿ ‘ಲಾ ಚಕ್ರ’ ವೆಬ್‌ಸೈಟ್‌ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಪ್ರಕಾರ ಪ್ರತಿಯೊಂದು ರಾಜ್ಯದಲ್ಲೂ ಧಾರ್ಮಿಕ ಕೇಂದ್ರಗಳ ಧ್ವನಿವರ್ಧಕಗಳ ನಿಷೇಧವಾಬೇಕು. ‘ನಾವು ಭಾರತದ ಜನರು’ ಎಂಬ ಪದಗುಚ್ಛದೊಂದಿಗೆ ಪೀಠಿಕೆ ಪ್ರಾರಂಭವಾಗುತ್ತದೆ. ಭಾರತದ ಬಹುಪಾಲು ಜನರು ಅಥವಾ ಭಾರತದ ವಯಸ್ಕ ಪುರುಷ ಜನಸಂಖ್ಯೆ ಎಂದಲ್ಲ. ಅದು ನಾವು ಜನರು. ಆದ್ದರಿಂದ ನಾವೆಲ್ಲರೂ ಭಾರತದ ಜನರು. ಅದು ಎಂದಿಗೂ ಮರೆಯಬಾರದು. ಜಾತ್ಯತೀತತೆಯು ಸಂವಿಧಾನದ ಕೇಂದ್ರಬಿಂದುವಾಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...