ಮಹಾರಾಷ್ಟ್ರ | ದೇವಸ್ಥಾನದ ಆವರಣಕ್ಕೆ ಮಾಂಸ ಎಸೆದ ಪ್ರಕರಣ; ಆರೋಪಿ ನಂದಕಿಶೋರ್ ಬಂಧನ

Date:

ಮಹಾರಾಷ್ಟ್ರದಲ್ಲಿ ದೇವಸ್ಥಾನದ ಆವರಣಕ್ಕೆ ಮಾಂಸ ಎಸೆದು, ಅಪವಿತ್ರಗೊಳಿಸಿದ ಆರೋಪದ ಮೇಲೆ ನಂದಕಿಶೋರ್ ವಡ್ಗಾಂವ್ಕರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಅನ್ವಾ ಗ್ರಾಮದಲ್ಲಿ ಸೆಪ್ಟೆಂಬರ್ 21ರಂದು ಘಟನೆ ನಡೆದಿದೆ. ಗ್ರಾಮದ ಹೇಮದ್ವಂತಿ ಮಹಾದೇವ್ ದೇವಾಲಯದ ಪಕ್ಕದಲ್ಲಿ ನಂದಕಿಶೋರ್ ಮನೆ ನಿರ್ಮಾಣ ಮಾಡಲು ಯೋಜಿಸಿದ್ದರು. ಆದರೆ, ಮನೆ ನಿರ್ಮಾಣಕ್ಕೆ ಅನುಮತಿ ನೀಡಲು ನಿರಾಕರಿಸಿದ ಕಾರಣಕ್ಕಾಗಿ ಕೋಪಗೊಂಡ ನಂದಕಿಶೋರ್, ದೇವಾಲಯದ ಆವರಣಕ್ಕೆ ಮಾಂಸ ಮತ್ತು ಮೂಳೆಗಳನ್ನು ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.

ದೇವಾಲಯದ ಸಿಬ್ಬಂದಿಗಳು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿರುವ ಪೊಲೀಸರು, ನಂದಕಿಶೋರ್ ಅವರನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಜಿಎಸ್‌ಟಿ 2.0 | ವಸ್ತುಗಳ ಬೆಲೆಯೇ 50% ಕಡಿತ; ತಪ್ಪು ಲೆಕ್ಕ ಹೇಳಿ ಪೇಚಿಗೆ ಸಿಲುಕಿದ ಬಿಜೆಪಿ ಸಂಸದ

ಆದಾಗ್ಯೂ, ಕೆಲವು ಸುದ್ದಿವಾಹಿನಿಗಳು ಘಟನೆಯನ್ನು ಸಮಾಜದಲ್ಲಿ ಕೋಮುದ್ವೇಷ ಹರಡಲು ಬಳಸಿಕೊಂಡಿದ್ದವು. ದೇವಾಲಯದ ಆವರಣಕ್ಕೆ ಮುಸ್ಲಿಮರು ಮಾಂಸ ಎಸೆದಿದ್ದಾರೆ ಎಂದು ಸುದರ್ಶನ್‌ ನ್ಯೂಸ್ ಕೋಮುದ್ವೇಷದ ಸುಳ್ಳು ಸುದ್ದಿ ಪ್ರಕಟಿಸಿತ್ತು. ಕೋಮು ಭಾವನೆ ಕೆರಳಿಸಲು ಯತ್ನಿಸಿತ್ತು. ಆದರೆ, ಈ ಪ್ರಕರಣವು ಕೋಮು ಪಿತೂರಿಯಲ್ಲ, ವೈಯಕ್ತಿಕ ಕಾರಣದಿಂದ ನಡೆದ ಕೃತ್ಯವೆಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...