8 ಲಕ್ಷ ಮಹಿಳೆಯರ ಸ್ಟೈಪೆಂಡ್‍ಗೆ ಕತ್ತರಿ ಹಾಕಿದ ಮಹಾರಾಷ್ಟ್ರ ಸರ್ಕಾರ

Date:

ಮಹಾಯುತಿ ಸರ್ಕಾರದ ಪ್ರಮುಖ ಯೋಜನೆಯಾದ ಮುಖ್ಯಮಂತ್ರಿ ಮಾಜ್ಹಿ ಲಡ್ಕಿ ಬಹಿನ್ ಯೋಜನೆಯ ಎಂಟು ಲಕ್ಷ ಫಲಾನುಭವಿಗಳು ನಮೋ ಶೇಟ್ಕರಿ ಮಹಾಸನ್ಮಾನ್ ನಿಧಿ(ಎನ್‍ಎಸ್‍ಎಂಎನ್) ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂಬ ಕಾರಣ ನೀಡಿ ಅವರ ಸ್ಟೈಪೆಂಡ್‍ಗೆ ಮಹಾರಾಷ್ಟ್ರ ಸರ್ಕಾರ ಕತ್ತರಿ ಹಾಕಿದೆ.

ಎಂಟು ಲಕ್ಷ ಮಹಿಳೆಯರು ಮಾಸಿಕವಾಗಿ ಪಡೆಯುತ್ತಿದ್ದ 1,500 ರೂಪಾಯಿಗಳ ಬದಲು ಇನ್ನು ಮುಂದೆ ಕೇವಲ 500 ರೂಪಾಯಿ ಪಡೆಯಲಿದ್ದಾರೆ.ಈ ಫಲಾನುಭವಿಗಳು ಈಗಾಗಲೇ ಎನ್‍ಎಸ್‍ಎಂಎನ್ ಯೋಜನೆಯಡಿ ಮಾಸಿಕ 1,000 ರೂಪಾಯಿ ಪಡೆಯುತ್ತಿದ್ದಾರೆ ಎಂದು ಪ್ರಕಟಣೆ ಹೇಳಿದೆ. ಲಡ್ಕಿ ಬಹಿನ್ ಯೋಜನೆಯಡಿ ಫಲಾನುಭವಿಗಳು ಇತರ ಸರ್ಕಾರಿ ಸೌಲಭ್ಯವನ್ನು ಪಡೆಯುವ ಅರ್ಹತೆ ಹೊಂದಿದ್ದು, ಗರಿಷ್ಠ ಮಾಸಿಕ 1,500 ರೂಪಾಯಿ ಪಡೆಯಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೊಲೀಸರ ಬಂದೂಕಿನ ನ್ಯಾಯ ಸಮಾಜಕ್ಕೆ ಮಾರಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಯೋಜನೆಯಡಿ ಸೌಲಭ್ಯ ಪಡೆಯುವ ಮಾನದಂಡವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಕ್ರಮವಾಗಿ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ. ಕಳೆದ ಅಕ್ಟೋಬರ್ ನಲ್ಲಿ 2.63 ಕೋಟಿ ಮಂದಿ ಈ ಯೋಜನೆಗೆ ಅರ್ಜಿ ಸಲ್ಲಿಸಿದರು. ಇದರ ಪರಿಶೀಲನೆ ನಡೆಸಿ 11 ಲಕ್ಷ ಮಂದಿಯನ್ನು ಕಿತ್ತುಹಾಕಿ 2.52 ಕೋಟಿ ಮಂದಿಗೆ ಫೆಬ್ರವರಿ ವೇಳೆ ಸ್ಟೈಪಂಡ್ ನೀಡಲಾಗುತ್ತಿತ್ತು. ಫೆಬ್ರವರಿ ಮತ್ತು ಮಾರ್ಚ್‍ನಲ್ಲಿ ಫಲಾನುಭವಿಗಳ ಸಂಖ್ಯೆ 2.46 ಲಕ್ಷಕ್ಕೆ ಇಳಿದಿದೆ.

ಪರಿಶೀಲನೆ ಪ್ರಕ್ರಿಯೆ ಬಳಿಕ 10-15 ಲಕ್ಷ ಫಲಾನುಭವಿಗಳು ಕಡಿಮೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿಕೆ ನೀಡಿದ್ದರು.ನೆರವು ಪಡೆಯಲು ಮಾನದಂಡವನ್ನು ಬದಲಿಸಿಲ್ಲ. ಆದರೆ ಅರ್ಹರು ಮಾತ್ರ ಪಡೆಯುವಂತೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...