ಉತ್ತರ ಪ್ರದೇಶ | ಪನೀರ್ ಖಾದ್ಯದಲ್ಲಿ ಸತ್ತ ಇಲಿ ಪತ್ತೆ: ವಿಡಿಯೋ ವೈರಲ್

Date:

ಊಟಕ್ಕೆಂದು ಡಾಭಾಕ್ಕೆ ಹೋಗಿದ್ದ ಇಬ್ಬರ ಪನೀರ್ ಖಾದ್ಯದಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ.

ಒಬ್ಬ ವ್ಯಕ್ತಿ ಪನೀರ್ ಖಾದ್ಯದಲ್ಲಿ ಬಿದ್ದಿದ್ದ ಎಲೆಯನ್ನು ಚಮಚದಿಂದ ಸರಿಸಿದಾಗ ಅದರಲ್ಲಿ ಸತ್ತ ಇಲಿ ಇರುವುದು ಕಂಡುಬಂದಿರುವುದು ವಿಡಿಯೋದಲ್ಲಿ ಕಾಣಬಹುದು.

ಇದನ್ನು ಓದಿದ್ದೀರಾ? ಬಿಹಾರ| ಕಾಲೇಜಿನ ಕ್ಯಾಂಟೀನ್ ಊಟದಲ್ಲಿ ಸತ್ತ ಹಾವು ಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಲ್ಸಿ ಪಟ್ಟಣದ ನಿವಾಸಿ ನಿಶಾಂತ್ ಮಹೇಶ್ವರಿ, ತನ್ನ ಸ್ನೇಹಿತ ಪುನೀತ್ ಜೊತೆ ಬಿಲ್ಸಿಯ ಅನ್ಮೋಲ್ ಢಾಬಾದಲ್ಲಿ ಹೋಗಿದ್ದಾಗ ಈ ಘಟನೆ ನಡೆದಿದೆ. ಢಾಬಾ ನಿರ್ವಾಹಕರಿಗೆ ದೂರು ನೀಡಿರುವ ನಿಶಾಂತ್ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದರು.

ಇನ್ನು ಬಿಲ್ಸಿಯ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಪ್ರೇಮ್ ಪಾಲ್ ಸಿಂಗ್ ಅವರೂ ವಿಡಿಯೋವನ್ನು ನೋಡಿರುವುದಾಗಿ, ಆದರೆ ಯಾವುದೇ ಲಿಖಿತ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ.

ಹಾಗೆಯೇ ವಿಡಿಯೋವನ್ನು ಪರಿಶೀಲಿಸಲಾಗುತ್ತಿದೆ. ಇತರ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿನ ಇತರ ಆಹಾರ ಪದಾರ್ಥಗಳನ್ನೂ ಪರೀಕ್ಷಿಸಲಾಗುವುದು ಎಂದು ಪ್ರೇಮ್ ಪಾಲ್ ಸಿಂಗ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...