ಮಣಿಪುರ: ಗಲಭೆ ನಂತರ ಮ್ಯಾನ್ಮಾರ್ ಗಡಿ ಸಮೀಪದ ಖಾಲಿ ಮನೆಗಳಿಗೆ ಬೆಂಕಿ

Date:

ಮೇ 3 ರಂದು ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ನಂತರ ಖಾಲಿ ಮಾಡಲಾಗಿದ್ದ ಮ್ಯಾನ್ಮಾರ್ ಗಡಿಯ ಸಮೀಪದಲ್ಲಿರುವ ಮಣಿಪುರದ ಮೊರೆಹ್ ಬಜಾರ್‌ನಲ್ಲಿರುವ ಹಲವಾರು ಮನೆಗಳಿಗೆ ಬುಧವಾರ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ.

ಕುಕಿ ಪ್ರಾಬಲ್ಯದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಕೇಂದ್ರ ಭದ್ರತಾ ಪಡೆಗಳು ಬಳಸುತ್ತಿದ್ದ ಎರಡು ವಾಹನಗಳನ್ನು ಸುಟ್ಟು ಹಾಕಿದ ಕೆಲವು ಗಂಟೆಗಳ ನಂತರ ಈ ಘಟನೆ ನಡೆದಿದೆ.

ನಾಗಾಲ್ಯಾಂಡ್‌ನ ಡಿಂಪೌರ್‌ನಿಂದ ವಾಹನಗಳು ಬರುತ್ತಿದ್ದಾಗ ಎನ್‌ಎಚ್ 2 ರ ಸಪೋರ್ಮಿನಾ ಪ್ರದೇಶದಲ್ಲಿ ವಾಹನಗಳನ್ನು ತಡೆದು ಬೆಂಕಿ ಹಚ್ಚಲಾಗಿದೆ. ಕುಕಿ ನಿವಾಸಿಗಳು ವಾಹನಗಳನ್ನು ಪರಿಶೀಲಿಸಲು ಬಯಸಿದ್ದರು ಮತ್ತು ಭದ್ರತಾ ಪಡೆಗಳು ತಮ್ಮ ವಾಹನಗಳ ಒಳಗೆ ಪ್ರವೇಶಿಸಲು ನಿರಾಕರಿಸಿದಾಗ ಕೆಲವರು ಬೆಂಕಿ ಹಚ್ಚಿದರು.ಆದಾಗ್ಯೂ, ಎರಡೂ ಘಟನೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಭದ್ರತಾ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಅಂಗೀಕರಿಸಿದ ಲೋಕಸಭೆ ಸ್ಪೀಕರ್

ಮೇ 3 ರಂದು ಹಿಂಸಾಚಾರ ಪ್ರಾರಂಭವಾದಾಗ ಕುಕಿ ಮತ್ತು ಮೀಟೀ ಸಮುದಾಯಗಳಿಗೆ ಸೇರಿದ ಸಾವಿರಾರು ಜನರು ಮೊರೆಹ್‌ನಿಂದ ಓಡಿಹೋದರು. ಅನೇಕ ಮನೆಗಳಿಗೆ ಆಗಲೇ ಬೆಂಕಿ ಹಚ್ಚಲಾಗಿತ್ತು. ಇದೀಗ ಉಳಿದ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಮೋರಹ್, ವಿವಿಧ ಜನ ಸಮುದಾಯವನ್ನು ಹೊಂದಿರುವ ಪ್ರಮುಖ ವ್ಯಾಪಾರ ಕೇಂದ್ರ. ಅಲ್ಲಿ ಕುಕಿಗಳು ಬಹುಸಂಖ್ಯಾತರು.

ಮೇ 3 ರಿಂದ ಶುರುವಾದ ಹಿಂಸಾಚಾರದಿಂದ 140 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 60,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...