ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಪೊಲೀಸರು, ಸೈನಿಕರಿಗೆ ಗಾಯ

Date:

ಮಣಿಪುರದಲ್ಲಿ ಮಂಗಳವಾರ (ಜ.2) ಮರುಕಳಿಸಿದ ಹಿಂಸಾಚಾರದಲ್ಲಿ ಬಂಡುಕೋರರು ದಾಳಿ ನಡೆಸಿದ ಪರಿಣಾಮ ನಾಲ್ವರು, ಒರ್ವ ಬಿಎಸ್‌ಎಫ್‌ ಸೈನಿಕ ಒಳಗೊಂಡು ಸ್ಥಳೀಯ ಪೊಲೀಸರು ಗಾಯಗೊಂಡಿದ್ದಾರೆ

ಮಣಿಪುರದ ತೌಬಾಲ ಜಿಲ್ಲೆಯ ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶದಲ್ಲಿ ಅಪರಿಚಿತರಿಂದ ನಾಲ್ವರು ಸ್ಥಳೀಯರು ಹತ್ಯೆಯಾದ ಮರುದಿನ ಈ ಘಟನೆ ಸಂಭವಿಸಿದೆ.

ಡಿ.30 ರಂದು ಮಣಿಪುರದ ಮೊರೆಯಲ್ಲಿ ಪೊಲೀಸ್ ಕಮಾಂಡೊಗಳು ಹಾಗೂ ಅಪರಿಚಿತ ಬಂದೂಕುದಾರಿಗಳ ನಡುವೆ ನಡೆದ ತೀವ್ರ ಗುಂಡಿನ ಚಕಮಕಿಯಲ್ಲಿ ಒರ್ವ ಪೊಲೀಸ್‌ ತೀವ್ರವಾಗಿ ಗಾಯಗೊಂಡಿದ್ದರು. ಅದೇ ದಿನ ಕಂಗೋಪೊಕ್ಪಿ ಜಿಲ್ಲೆಯಲ್ಲಿ ಮೈತೇಯಿ ಹಾಗೂ ಕುಕಿ ಗುಂಪುಗಳ ನಡುವೆ ನಡೆದ ಇನ್ನೊಂದು ಹಿಂಸಾಚಾರ ಘಟನೆಯಲ್ಲಿ ಮೈತೇಯಿ ಸಮುದಾಯದ ಯುವಕನೊಬ್ಬ ಮೃತಪಟ್ಟಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸೆಂಬರ್‌ 4ರಂದು ತೆಂಗೋಪಾಲ್‌ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದಲ್ಲಿ 13 ಮಂದಿ ಸಾವಿಗೀಡಾಗಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

ಇತ್ತೀಚಿಗೆ ಮತ್ತೆ ಮರುಕಳಿಸಿರುವ ಹಿಂಸಾಚಾರವನ್ನು ಖಂಡಿಸಿರುವ ಮಣಿಪುರ ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಗಲಭೆಕೋರರನ್ನು ಬಂಧಿಸುವ ವಿಶ್ವಾಸವ್ಯಕ್ತಪಡಿಸಿದ್ದು ಕಾನೂನಿನ ನಿಯಮದಂತೆ ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಹಾಗೆಯೇ ಗಲಭೆಪೀಡಿತ ಪ್ರದೇಶಗಳಲ್ಲಿ ಶಾಂತಿಸ್ಥಾಪನೆಗೆ ಮನವಿ ಮಾಡಿದ್ದಾರೆ.

ಸದ್ಯ ಪೂರ್ವ ಇಂಪಾಲ್, ಪಶ್ಚಿಮ ಇಂಪಾಲ್, ಕಾಕ್ಚಿಂಗ್ ಹಾಗೂ ಬಿಷ್ಣೂಪುರ ಜಿಲ್ಲೆಗಳಲ್ಲಿ ಕರ್ಫ್ಯೂ ಮುಂದುವರೆಸಲಾಗಿದೆ.

ಕಳೆದ 6 ತಿಂಗಳಿನಿಂದ ಮಣಿಪುರದಲ್ಲಿ ನಡೆದ ಎರಡು ಕೋಮುಗಳ ನಡುವೆ ಘರ್ಷಣೆಯಲ್ಲಿ 200 ಕ್ಕೂ ಹೆಚ್ಚು ಮಂದಿ ಮೃತಪಟ್ಟು 60 ಸಾವಿರಕ್ಕೂ ಹೆಚ್ಚು ಮಂದಿ ವಸತಿಯಿಲ್ಲದೆ ನಿರಾಶ್ರಿತರಾಗಿದ್ದಾರೆ. ಹಿಂಸಾಚಾರದಿಂದ ವಸತಿ ಕಳೆದುಕೊಂಡಿರುವವರೆಗೆ ಹಾಗೂ ಸ್ಥಳಾಂತರವಾದವರು ಹಿಂತಿರುಗಲು ಸಿಎಂ ಬಿರೇನ್‌ ಸಿಂಗ್ ಆರ್ಥಿಕ ಪ್ಯಾಕೇಜ್‌ ಘೋಷಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...