ಅಗತ್ಯ ವಸ್ತುಗಳ ಬೆಲೆ ಏರಿಕೆ: ಸರ್ಕಾರಕ್ಕೆ ಖರ್ಗೆ ತರಾಟೆ

Date:

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಸರ್ಕಾರದ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ‘ಅಭಿವೃದ್ಧಿ ಹೊಂದಿದ ಭಾರತ’ವೇ ಎಂದು ಪ್ರಶ್ನಿಸಿದ್ದಾರೆ.

ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಹಣದುಬ್ಬರವನ್ನು ಬೊಟ್ಟು ಮಾಡಿ ತೋರಿಸಲು ಹಾಲು, ಈರುಳ್ಳಿ, ಟೊಮ್ಯಾಟೊ ಮತ್ತು ಸಕ್ಕರೆಯಂತಹ ಅಗತ್ಯ ವಸ್ತುಗಳ 2014 ರ ಬೆಲೆಗಳನ್ನು ಅವುಗಳ ಪ್ರಸ್ತುತ ಬೆಲೆಗಳೊಂದಿಗೆ ಹೋಲಿಸುವ ವಿಡಿಯೋ ದೃಶ್ಯವನ್ನು ಮಲ್ಲಿಕಾರ್ಜುನ ಖರ್ಗೆ ಹಂಚಿಕೊಂಡಿದ್ದಾರೆ.

ಹಣದುಬ್ಬರ-ನಾಮಕವಸ್ತೆ ಅರ್ಥಶಾಸ್ತ್ರ. ಇದು ಯಾವ ರೀತಿಯ ‘ಅಭಿವೃದ್ಧಿ ಹೊಂದಿದ ಭಾರತ’? ಬಿಜೆಪಿಗೆ ಇದು ಲೂಟಿ ಮಾಡುವಲ್ಲಿ ಪರಿಣತಿ ಹೊಂದಿದ ಅರ್ಥಶಾಸ್ತ್ರವಾಗಿದೆ. ಸರ್ಕಾರವು ಆರ್ಥಿಕತೆಯ ನಿರ್ವಹಣೆಯ ಮೇಲೆ ದಾಳಿ ಮಾಡುತ್ತಿದೆ. ಇದರಿಂದ ನಿರುದ್ಯೋಗ ಮತ್ತು ಬೆಲೆ ಏರಿಕೆ ಹೆಚ್ಚಾಗುತ್ತಿದೆ”ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸೆಂಬರ್ 21 ರಂದು ಕಾಂಗ್ರೆಸ್‌ ಕಾರ್ಯಾಕಾರಿಣಿ ಸಭೆ

2024ರ ಸಾರ್ವತ್ರಿಕ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚಿಸಲು ಮತ್ತು ಬಿಜೆಪಿಯನ್ನು ಎದುರಿಸಲು ತನ್ನ ಚುನಾವಣಾ ಪ್ರಚಾರಕ್ಕೆ ಕಾರ್ಯ ಯೋಜನೆಯನ್ನು ರೂಪಿಸಲು ಕಾಂಗ್ರೆಸ್ ಪಕ್ಷವು ಡಿಸೆಂಬರ್ 21 ರಂದು ಕಾರ್ಯಕಾರಿಣಿಯನ್ನು ಕರೆದಿದೆ ಎಂದು ಮೂಲಗಳು ತಿಳಿಸಿವೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಸಭೆಯು ಡಿಸೆಂಬರ್ 19 ರಂದು ಇಂಡಿಯಾ ಒಕ್ಕೂಟದ ಸಭೆ ನಡೆದ ಎರಡು ದಿನಗಳ ನಂತರ ಹಮ್ಮಿಕೊಳ್ಳಲಾಗುತ್ತದೆ. ಸಭೆಯಲ್ಲಿ ಸೀಟು ಹಂಚಿಕೆ ಮತ್ತು ಪ್ರಚಾರವು ಅಜೆಂಡಾದ ಪ್ರಮುಖ ಅಂಶಗಳಾಗಿರಲಿದೆ.

2024ರ ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಅವರು ನಿರುದ್ಯೋಗ ಮತ್ತು ಬೆಲೆ ಏರಿಕೆಯ ಪ್ರಮುಖ ಯೋಜನೆಗಳಾಗಿ ಕೈಗೊಳ್ಳಬಹುದಾದ ಯಾತ್ರೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಉತ್ತರದಲ್ಲಿ ನಡೆದ ಅಧಿವೇಶನದಲ್ಲಿ ಸಿಕ್ಕ ಉತ್ತರವೇನು?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...