ಮಹಿಳೆಯರು ಮಾತ್ರವಲ್ಲ, ಪುರುಷರ ಮೇಲೂ ಲೈಂಗಿಕ ದೌರ್ಜನ್ಯಗಳಾಗುತ್ತಿವೆ: ಕೇರಳ ಹೈಕೋರ್ಟ್

Date:

ಮಹಿಳೆಯರು, ಬಾಲಕಿಯರು ಮಾತ್ರವಲ್ಲ ಬಾಲಕರು ಹಾಗೂ ಪುರುಷರ ಮೇಲೂ ಲೈಂಗಿಕ ದೌರ್ಜನ್ಯಗಳಾಗಿವೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ದೇವನ್‌ ರಾಮಚಂದ್ರನ್‌ ನೇತೃತ್ವದ ಪೀಠ ಮಹಿಳೆಯರು ಪ್ರಮುಖ ಗಮನಾರ್ಹವಾಗಿ ಸಂತ್ರಸ್ತರಾಗಿದ್ದಾರೆ. ಅದೇ ರೀತಿ ಪುರುಷರ ಮೇಲೆ ಹಾಗಿರುವುದನ್ನು ನಿರ್ಲಕ್ಷಿಸುವುವಂತಿಲ್ಲ ಎಂದು ಮೌಖಿಕವಾಗಿ ಗಮನಿಸಿದರು.

“ಲೈಂಗಿಕ ದೌರ್ಜನ್ಯಗಳು ಬಾಲಕಿಯರಿಗೆ ಮಾತ್ರ ಸೀಮಿತಗೊಳಿಸಲಾಗಿಲ್ಲ, ಬಾಲಕರ ಮೇಲೆ ಕೂಡ ಉಂಟಾಗಿದೆ. ಅಪರೂಪವಾಗಿದ್ದರೂ ಇದು ಸಾಧ್ಯತೆಯಿದೆ. ಇವುಗಳು ನಡೆಯುತ್ತಿರುವ ಬಗ್ಗೆ ನನಗೆ ತಿಳಿದಿದೆ. ಆದರೆ ಸಾಮಾನ್ಯವಾಗಿ ನಾವು ಮಹಿಳೆಯರ ಬಗ್ಗೆ ಕಾಳಜಿ ವಹಿಸುತ್ತೇವೆ. ಕೆಲವು ಕಾರಣಗಳಿಂದಾಗಿ ಮಹಿಳೆಯರ ಮೇಲೆ ಸಾಮಾನ್ಯವಾಗಿ ಶೇ. 99 ರಷ್ಟು ಲೈಂಗಿಕ ದೌರ್ಜನ್ಯಗಳು ನಡೆಯುತ್ತವೆ” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗೆ ʼವಿವಾದದ ಸರಕುʼ ಪೂರೈಕೆಯ ಗುತ್ತಿಗೆ ಪಡೆದಿವೆಯೇ ಕನ್ನಡದ ಮಾಧ್ಯಮಗಳು?

ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರನ್ನು ಪರೀಕ್ಷಿಸಲು ಸ್ತ್ರೀರೋಗತಜ್ಞರು, ಮೇಲಾಗಿ ಮಹಿಳಾ ಸ್ತ್ರೀರೋಗತಜ್ಞರನ್ನು ಮಾತ್ರ ಕರೆಯುವ ಪ್ರೋಟೋಕಾಲ್ ಅನ್ನು ಪ್ರಶ್ನಿಸಿ ವೈದ್ಯರು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸುವಾಗ ನ್ಯಾಯಾಧೀಶರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಬಹುತೇಕ ಪ್ರಕರಣಗಳು ಮಹಿಳೆಯರು ಹಾಗೂ ಬಾಲಕಿಯರ ಮೇಲೆ ಉಂಟಾಗುವ ಕಾರಣ ಸಂತ್ರಸ್ತರಿಗೆ ಬೆಂಬಲಿಸಲು ಪ್ರೋಟೊಕಾಲ್‌ ಹೇಳುತ್ತದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು

“ನೀವು ಏಕೆ ಚಿಂತಿಸುತ್ತೀರಾ ಎಂಬುದು ತಿಳಿದಿಲ್ಲ. ನಾವು ಸಂತ್ರಸ್ತರಿಗೆ ಹೆಚ್ಚಿನ ಬೆಂಬಲ ನೀಡಲು ಪ್ರಯತ್ನಿಸುತ್ತೇವೆ. ನಿಮಗೆ ಇದು ಏನು ಉಂಟು ಮಾಡುವುದಿಲ್ಲ, ಎಲ್ಲವೂ ಉಂಟಾಗುವುದು ಸಂತ್ರಸ್ತರಿಗೆ” ಎಂದು ಅರ್ಜಿದಾರರಿಗೆ ತಿಳಿಸುವಾಗ ನ್ಯಾಯಾಧೀಶರಾದ ರಾಮಚಂದ್ರನ್ ತಿಳಿಸಿದರು.

ಆದಾಗ್ಯೂ, ಲೈಂಗಿಕ ದೌರ್ಜನ್ಯದ ಸಂತ್ರಸ್ತರು ಪುರುಷರು ಆಗಿರಬಹುದು. ಇತ್ತೀಚಿನ ದಿನಗಳಲ್ಲಿ ಪೋಕ್ಸೊ ಅಡಿಯ ಪ್ರಕರಣಗಳಲ್ಲಿ ಪುರುಷ ಸಂತ್ರಸ್ತರು ಹೆಚ್ಚಾಗುತ್ತಿರುವ ಬಗ್ಗೆ ಕೋರ್ಟ್ ಅಭಿಪ್ರಾಯಪಟ್ಟಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...