‘ಮೊಬೈಲ್‌ಗಳು ಒಂಟಿತನಕ್ಕೆ ಕಾರಣವಾಗುತ್ತಿವೆ; ಜನರ ಆಘಾತಕಾರಿ ಹೆಜ್ಜೆಗೂ ಪ್ರೇರಕವಾಗುತ್ತಿವೆ’

Date:

ಮೊಬೈಲ್‌ ಫೋನ್‌ಗಳ ಆಗಮನ/ಬಳಕೆಯಿಂದಾಗಿ ಕುಟುಂಬ ಸದಸ್ಯರ ನಡುವಿನ ಸಂವಹನ ಕೊನೆಗೊಂಡಿದೆ. ಒಂಟಿತನಕ್ಕೆ ಕಾರಣವಾಗಿದೆ. ಮಾತ್ರವಲ್ಲದೆ, ಜನರು ಆತ್ಮಹತ್ಯೆಯಂತಹ ಆಘಾತಕಾರಿ ಹೆಜ್ಜೆ ಇಡುವುದಕ್ಕೂ ಪ್ರೇರಕವಾಗುತ್ತಿವೆ ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಶೇಖರ್ ಯಾದವ್ ಹೇಳಿದ್ದಾರೆ.

‘ಆತ್ಮಹತ್ಯೆಯನ್ನು ತಡೆಗಟ್ಟುವಲ್ಲಿ ಸಮಾಜದ ಪಾತ್ರ’ ವಿಷಯದ ಕುರಿತು ಪ್ರಯಾಜ್‌ರಾಜ್‌ನಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪೋಷಕರು ತಮ್ಮ ಮಕ್ಕಳಿಗೆ ಯಾವುದೇ ಹೊರೆ ಹಾಕಬಾರದು. ಮಕ್ಕಳಿಗೆ ‘ನೀವು ವೈದ್ಯನಾಗಬೇಕು, ನೀವು ಎಂಜಿನಿಯರ್’ ಆಗಬೇಕು ಎಂದು ಒತ್ತಾಯಿಸಬಾರದು. ಮತ್ತೊಂದು ಮಗುವಿನೊಂದಿಗೆ ಹೇಲಿಸಬಾರದು. ಮಗು ತನಗೆ ಬೇಕಾದ ದಿಕ್ಕಿನಲ್ಲಿ ವೃತ್ತಿಜೀವನವನ್ನು ಆಯ್ಕೆ ಮಾಡಿಕೊಳ್ಳಲಿ” ಎಂದು ಅವರು ಹೇಳಿದರು.

“ಮಕ್ಕಳು ಎಂದಿಗೂ ತಾವು ಇತರರಿಗಿಂತ ದುರ್ಬಲರೆಂದು ಅಥವಾ ಕೀಳರಿಮೆ ಹೊಂದುವಂತೆ ಮಾಡಬಾರದು. ಪೋಷಕರು ಮಕ್ಕಳನ್ನು ನೈತಿಕವಾಗಿ ಕುಗ್ಗಿಸಿದರೆ, ಅವರು ಖಿನ್ನತೆಗೆ ಒಳಗಾಗಬಹುದು. ಅಂತಿಮವಾಗಿ ಆತ್ಮಹತ್ಯೆಯತ್ತ ಹೆಜ್ಜೆ ಹಾಕಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಕ್ಕಳ ನಡುವೆ ಸಂವಹನದ ಕೊರತೆ ಉಂಟಾಗಲು ಬಿಡಬೇಡಿ. ಅದೇ ರೀತಿ, ನಿಮ್ಮ ಸ್ನೇಹಿತರಲ್ಲಿ ಯಾರಾದರೂ ಅಸಹಜವಾಗಿ ವರ್ತಿಸುತ್ತಿದ್ದರೆ, ಅದನ್ನು ಹಗುರವಾಗಿ ಪರಿಗಣಿಸಬೇಡಿ. ಅವರೊಂದಿಗೆ ಸಮಾಲೋಚನೆ ನಡೆಸಿ. ಆಪ್ತತೆಯಿಂದಿರಿ. ಇಲ್ಲದಿದ್ದರೆ, ನಾಳೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ನಿಮ್ಮಲ್ಲಿಗೆ ಬರುತ್ತದೆ” ಎಂದು ಎಚ್ಚರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...