‘ಮೋದಿ-ಅದಾನಿ ಏಕ್ ಹೈ’ | ಸಂಸತ್ತಿನಲ್ಲಿ ಜಾಕೆಟ್ ಧರಿಸಿ ವಿಪಕ್ಷ ನಾಯಕರಿಂದ ವಿನೂತನ ಪ್ರತಿಭಟನೆ

Date:

‘ಮೋದಿ-ಅದಾನಿ ಏಕ್ ಹೈ’ (ಮೋದಿ ಮತ್ತು ಅದಾನಿ ಒಂದೇ) ಎಂಬ ಜಾಕೆಟ್ ಧರಿಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸಹಿತ ವಿಪಕ್ಷದ ನಾಯಕರು ಸಂಸತ್ತಿನಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಅದಾನಿ ವಿರುದ್ಧ ಅಮೆರಿಕದಲ್ಲಿ ದೋಷಾರೋಪಣೆ ವಿಚಾರದಲ್ಲಿ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ವಿಪಕ್ಷ ನಾಯಕರು ಆಗ್ರಹಿಸಿದ್ದಾರೆ. ಗುರುವಾರ ಈ ಬೇಡಿಕೆಯನ್ನು ಮುಂದಿಟ್ಟು ‘ಮೋದಿ-ಅದಾನಿ ಏಕ್ ಹೈ’ ಎಂಬ ಟೀ ಶರ್ಟ್, ಜಾಕೆಟ್ ಧರಿಸಿ ವಿಪಕ್ಷ ನಾಯಕರುಗಳು ಪ್ರತಿಭಟಿಸಿದ್ದಾರೆ. ಇನ್ನು ಕೆಲವು ಟೀ ಶರ್ಟ್‌ಗಳಲ್ಲಿ ಅದಾನಿ ಸೇಫ್‌ ಹೈ (ಅದಾನಿ ಸುರಕ್ಷಿತರು) ಎಂದು ಬರೆಯಲಾಗಿತ್ತು.

ಇದನ್ನು ಓದಿದ್ದೀರಾ? ಮೋದಾನಿ ಫೈಲ್ಸ್ | ಜಾರ್ಖಂಡ್‌ನ ಅದಾನಿ ವಿದ್ಯುತ್ ಸ್ಥಾವರದ ವಿಚಿತ್ರ ಕಥೆ ಇದು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಪ್ರತಿಭಟನೆ ವೇಳೆ ಮಾತನಾಡಿದ ವಿಪಕ್ಷ ನಾಯಕ ರಾಹುಲ್ ಗಾಂಧಿ, “ಅದಾನಿ ವಿರುದ್ಧ ಮೋದಿ ಅವರು ತನಿಖೆಗೆ ಆದೇಶಿಸಲು ಸಾಧ್ಯವೇ ಇಲ್ಲ. ಮೋದಿ ಅವರು ಅದಾನಿ ವಿರುದ್ಧ ತನಿಖೆಗೆ ಆದೇಶಿಸಿದರೆ ತಮ್ಮ ಮೇಲೆ ತನಿಖೆಗೆ ತಾನೇ ಆದೇಶಿಸಿದಂತಾಗುತ್ತದೆ. ಮೋದಿ ಮತ್ತು ಅದಾನಿ ಒಂದೇ (ಮೋದಿ ಔರ್ ಅದಾನಿ ಏಕ್ ಹೈ). ಅವರು ಇಬ್ಬರಲ್ಲ ಅವರು ಒಂದೇ” ಎಂದು ಆರೋಪಿಸಿದರು.

ಇನ್ನು ಈ ಸಂದರ್ಭದಲ್ಲಿಯೇ ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯನ ವಿರುದ್ಧದ ಲಂಚ ಮತ್ತು ವಂಚನೆ ಆರೋಪದ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ವಿಪಕ್ಷಗಳು ಆಗ್ರಹಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...