ಎಲ್ಲ ವಲಯದಲ್ಲೂ ಏಕಸ್ವಾಮ್ಯ ಸೃಷ್ಟಿಸುತ್ತಿರುವ ಮೋದಿ ಸರ್ಕಾರ: ರಾಹುಲ್ ಗಾಂಧಿ

Date:

‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಪ್ರತಿಯೊಂದು ಕ್ಷೇತ್ರದಲ್ಲೂ ‘ಏಕಸ್ವಾಮ್ಯ’ವನ್ನು ಸೃಷ್ಟಿಸುತ್ತಿದೆ’ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಭಾರತದ ಆರ್ಥಿಕತೆ ನಿಯಂತ್ರಣವನ್ನು ಪುನಃ ಎಂಎಸ್‌ಎಂಇಗಳ ಕೈಗೆ ನೀಡಬೇಕೆಂದು’ ಒತ್ತಾಯಿಸಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಿರುವ ಅವರು, ಅತಿಸಣ್ಣ, ಸಣ್ಣ ಮತ್ತು ಮಧ್ಯಮವರ್ಗದ ಕೈಗಾರಿಕಾ ವಲಯದ ಐಸ್‌ಕ್ರೀಂ ತಯಾರಕ ಕಂಪನಿಗಳ ನಿಯೋಗವನ್ನು ಭೇಟಿಯಾಗಿ, ಅವರ ಸಮಸ್ಯೆಗಳನ್ನು ಆಲಿಸಿದ ನಂತರ ಸಾಮಾಜಿಕ ಜಾಲತಾಣವೊಂದರಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

‘ಒಬ್ಬರು ಅಥವಾ ಇಬ್ಬರು ಎಲ್ಲ ಕ್ಷೇತ್ರಗಳ ಮೇಲೆ ಹಿಡಿತ ಸಾಧಿಸುತ್ತಿರುವುದು ಭಾರತಕ್ಕೆ ಅಂಟಿರುವ ಶಾಪ. ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ಕ್ಷೇತ್ರಗಳಲ್ಲೂ ಒಬ್ಬರು ಅಥವಾ ಇಬ್ಬರ ಪಾರಮ್ಯಕ್ಕೆ ಅವಕಾಶ ಕಲ್ಪಿಸುತ್ತಿದೆ’ ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಡಿ.19ರಂದು ಮೋದಿ ಸರ್ಕಾರ ಪತನ: ಪೃಥ್ವಿರಾಜ್ ನಂತರ ಸಂಜಯ್ ರಾವತ್ ಹೇಳಿಕೆ​

‘ಸಣ್ಣ ಮತ್ತು ಮಧ್ಯಮವರ್ಗದ ಐಸ್‌ಕ್ರೀಂ ತಯಾರಕರನ್ನು ಭೇಟಿಯಾಗಿ ಚರ್ಚಿಸಿದ ನಂತರ,ಸರ್ಕಾರ ತನಗೆ ಅನುಕೂಲವಾಗಿರುವ ಕೈಗಾರಿಕೋದ್ಯಮಿಗಳ ಲಾಭಕ್ಕಾಗಿ ಸಣ್ಣ ವ್ಯವಹಾರಗಳನ್ನು ನಾಶ ಮಾಡಲು ನಿರ್ಧರಿಸಿರುವುದು ಸ್ಪಷ್ಟವಾಗಿದೆ’ ಎಂದು ಹೇಳಿದ್ದಾರೆ.

‘ಸಣ್ಣ ಐಸ್ ಕ್ರೀಮ್ ತಯಾರಕರು, ಭಾರತದ ಬಡ ಮತ್ತು ಕೆಳ ಮಧ್ಯಮ ವರ್ಗದವರಾಗಿದ್ದಾರೆ. ಇಂಥವರು ದೇಶದಾದ್ಯಂತ ಸಾವಿರಾರು ಮಂದಿ ಇದ್ದಾರೆ. ಲಕ್ಷಾಂತರ ಜನರಿಗೆ ಉದ್ಯೋಗ ಒದಗಿಸುತ್ತಿದ್ದಾರೆ’ ಎಂದಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...