ಕೇರಳ ಕರಾವಳಿಗೆ ಮುಂಗಾರು ಪ್ರವೇಶ; ಮೂರು ದಿನ ಮುನ್ನವೇ ಮಳೆಗಾಲ ಆರಂಭ

Date:

ಈ ವರ್ಷ ನಿರೀಕ್ಷೆಗೂ ಮುನ್ನವೇ ಮುಂಗಾರು ಕೇರಳ ಕರಾವಳಿಯನ್ನು ಪ್ರವೇಶಿಸಿದೆ. ಈ ಹಿಂದೆ ಮೇ 27ರ ವೇಳೆಗೆ ಕೇರಳದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಹೇಳಿತ್ತು. ಆದರೆ ಇದೀಗ ನಿರೀಕ್ಷೆಗೂ ಮೂರು ದಿನ ಮುನ್ನವೇ ಮಾನ್ಸೂನ್ ಆರಂಭವಾಗಿದೆ.

ಸಾಮಾನ್ಯವಾಗಿ, ನೈಋತ್ಯ ಮುಂಗಾರು ಜೂನ್ 1ರ ವೇಳೆಗೆ ಕೇರಳವನ್ನು ಪ್ರವೇಶಿಸುತ್ತದೆ. ಜುಲೈ 8ರ ವೇಳೆಗೆ ಇಡೀ ದೇಶದಲ್ಲಿ ಮುಂಗಾರು ಆರಂಭಿಸುತ್ತದೆ. ಸೆಪ್ಟೆಂಬರ್ 17ರ ಸುಮಾರಿಗೆ ವಾಯುವ್ಯ ಭಾರತದಿಂದ ಮುಂಗಾರು ನಿಧಾನವಾಗಿ ಅಂತ್ಯವಾಗುತ್ತಾ ಸಾಗುತ್ತದೆ. ಅಕ್ಟೋಬರ್ 15ರ ವೇಳೆಗೆ ಸಂಪೂರ್ಣವಾಗಿ ಕೊನೆಯಾಗುತ್ತದೆ.

ಇದನ್ನು ಓದಿದ್ದೀರಾ? ನೈಋತ್ಯ ಮುಂಗಾರು 4-5 ದಿನಗಳಲ್ಲಿ ಕೇರಳ ತಲುಪುವ ಸಾಧ್ಯತೆ: ಹವಾಮಾನ ಇಲಾಖೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ 2009ರ ಮೇ 23ರಂದು ಶೀಘ್ರ ಮುಂಗಾರು ಆರಂಭವಾಗಿತ್ತು. ಈ ವರ್ಷ(2025) ಮೇ 24ರಂದು ಮುಂಗಾರು ಪ್ರವೇಶಿಸಿದೆ. 1990ರಲ್ಲಿ ಮೇ 18ರಂದೇ ಮುಂಗಾರು ಆರಂಭವಾಗಿತ್ತು.

ಕಳೆದ ವರ್ಷ(2024) ಮೇ 30ರಂದು ದಕ್ಷಿಣ ರಾಜ್ಯದ ಮೇಲೆ ಮುಂಗಾರು ಪ್ರವೇಶಿಸಿದೆ. 2023ರಲ್ಲಿ ಜೂನ್ 8, 2022ರಲ್ಲಿ ಮೇ 29, 2021ರಲ್ಲಿ ಜೂನ್ 3, 2020ರಲ್ಲಿ ಜೂನ್ 1, 2019ರಲ್ಲಿ ಜೂನ್ 8 ಮತ್ತು 2018ರಲ್ಲಿ ಮೇ 29ರಂದು ಮುಂಗಾರು ಆರಂಭವಾಗಿದೆ.

ಇನ್ನು ಈಗಾಗಲೇ 2025ರ ಏಪ್ರಿಲ್‌ನಲ್ಲಿ ಐಎಂಡಿ ಮುಂಗಾರು ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ಮುನ್ಸೂಚನೆ ನೀಡಿದೆ. ಎಲ್ ನಿನೊ ಪರಿಸ್ಥಿತಿಯನ್ನು ತಳ್ಳಿಹಾಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...