ಮಧ್ಯ ಪ್ರದೇಶ: ದಲಿತ ಯುವಕನನ್ನು ಥಳಿಸಿದ ಮೇಲ್ಜಾತಿ ಪುಂಡರು

Date:

ಮೇಲ್ಜಾತಿಗೆ ಸೇರಿದ ಕೆಲ ಪುಂಡರು ದಲಿತ ಯುವಕನೊಬ್ಬನನ್ನು ಅಮಾನುಷವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ದಲಿತ ಯುವಕನೊಬ್ಬನ ಕತ್ತನ್ನು ಹಿಡಿದ ಮೇಲ್ಜಾತಿಯ ಯುವಕನೊಬ್ಬ “ಜೈ ಶ್ರೀರಾಮ್ ಮತ್ತು ಠಾಕೂರ್ ನಮ್ಮ ಅಪ್ಪ” ಎಂದು ಹೇಳುವಂತೆ ಹಲ್ಲೆ ನಡೆಸುವುದನ್ನು ಕಾಣಬಹುದು.

ಸಂತ್ರಸ್ತ ಸೂಚನೆಗಳನ್ನು ಅನುಸರಿಸುತ್ತಿದ್ದಂತೆ, ಆತನಿಗೆ ಕಪಾಳಮೋಕ್ಷ ಮಾಡಲಾಗಿದೆ. ಅನಂತರ ಠಾಕೂರ್‌ಗಳು ಯಾವಾಗಲೂ ದಲಿತರ ಮುಖ್ಯಸ್ಥರಾಗಿರುತ್ತಾರೆ ಎಂದು ಮೇಲ್ಜಾತಿ ಯುವಕ ಹೇಳಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ನ್ಯಾಯಮೂರ್ತಿ ವರ್ಗಾವಣೆ

ಮಧ್ಯ ಪ್ರದೇಶದಲ್ಲಿ ದಲಿತರ ಮೇಲೆ ಈ ರೀತಿಯ ಹಲವು ದೌರ್ಜನ್ಯ ಘಟನೆಗಳು ನಡೆದಿವೆ. ಬಿಜೆಪಿ ಮುಖಂಡನೊಬ್ಬ ಆದಿವಾಸಿ ಯುವಕನೊಬ್ಬನ ಮೇಲೆ ಮೂತ್ರ ವಿಸರ್ಜಿಸಿದ ಘಟನೆ ವರದಿಯಾಗಿತ್ತು.

ಅಲ್ಲದೆ ದಲಿತ ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಕೂಡ ಕೆಲ ದಿನಗಳ ಹಿಂದೆ ನಡೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...