ನೀಟ್ ಪಿಜಿ ಪರೀಕ್ಷೆ ಆಗಸ್ಟ್ 11 ರಿಂದ ಶುರು: ಎರಡು ಪಾಳಿಗಳಲ್ಲಿ ಆಯೋಜನೆ

Date:

ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ) ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ(ಪಿಜಿ) ಪ್ರವೇಶಕ್ಕೆ ನಡೆಸಲಾಗುವ ನೀಟ್‌-ಪಿಜಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದೆ. ಆಗಸ್ಟ್‌ 11 ರಂದು ಪ್ರಾರಂಭಗೊಳ್ಳುವ ಪರೀಕ್ಷೆ ಎರಡು ಪಾಳಿಗಳಲ್ಲಿ ನಡೆಯಲಿದೆ.

ಈ ಮೊದಲು ಜೂನ್‌ 23ರಂದು ಪ್ರಕಟಿಸಲಾಗಿದ್ದ ದಿನಾಂಕವನ್ನು ನೀಟ್‌ ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಹಲವು ಅಕ್ರಮಗಳು ನಡೆದ ಹಿನ್ನೆಲೆಯಲ್ಲಿ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ಎನ್‌ಟಿಎದ ನೂತನ ಮುಖ್ಯಸ್ಥರಾದ ಮಾಜಿ ಇಸ್ರೋ ಅಧ್ಯಕ್ಷ ಕೆ ರಾಧಾಕೃಷ್ಣನ್‌ ಅವರ ನಾಯಕತ್ವದಲ್ಲಿ ಪರೀಕ್ಷೆ ಪ್ರಕ್ರಿಯೆ ಸುಧಾರಣೆ ಸೇರಿದಂತೆ ಹಲವು ಬದಲಾವಣೆಗಳನ್ನು ತರಲಾಗಿರುವ ಕಾರಣ ಪರೀಕ್ಷೆಯ ದಿನಾಂಕ ತಡವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಷೇರು ಮಾರುಕಟ್ಟೆ ಎಂದರೇನು? ಇದನ್ನು ಅರ್ಥ ಮಾಡಿಕೊಳ್ಳುವ ಬಗೆ ಹೇಗೆ?

ನೂತನ ಪ್ರಕ್ರಿಯೆಯ ಅನುಸಾರ ಸುರಕ್ಷತಾ ಹಿತದೃಷ್ಟಿಯಿಂದ ಪಿಜಿ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷೆಗೆ ಕೆಲವು ಗಂಟೆಗಳು ಬಾಕಿಯಿರುವಂತೆ ತಯಾರಿಸಲಾಗುತ್ತದೆ.

ವಿವಿಧ ವೈದ್ಯಕೀಯ ಪಿಜಿ ಕೋರ್ಸ್‌ಗಳಾದ ಎಂಡಿ/ಎಂಎಸ್ ಹಾಗೂ ಪಿಜಿ ಡಿಪ್ಲೊಮೊಗೆ ಪ್ರವೇಶ ಪರೀಕ್ಷೆ ನಡೆಸಲು ನೀಟ್‌ ಪಿಜಿ ಪರೀಕ್ಷೆ ಹಮ್ಮಿಕೊಳ್ಳಲಾಗುತ್ತದೆ.

ಪರೀಕ್ಷೆಯ ದಿನಾಂಕಗಳ ಮಾಹಿತಿಗಾಗಿ natboard.edu.in ವೆಬ್‌ಸೈಟ್‌ ಪರಿಶೀಲಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...