ನವದೆಹಲಿ | ಇನ್‌ಸ್ಟಾದಲ್ಲಿ ಪರಿಚಯವಾದ ನಾಲ್ವರು ಬಾಲಕರಿಂದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Date:

ನವದೆಹಲಿಯ ಘಾಜಿಯಾಬಾದ್‌ನಲ್ಲಿ 9 ತರಗತಿ ವಿದ್ಯಾರ್ಥಿನಿಯ ಮೇಲೆ ಆಕೆ ಮನೆಯಲ್ಲೇ ಅತ್ಯಾಚಾರ ಎಸಗಿದ ಆರೋಪದಡಿ ನಾಲ್ವರು ಬಾಲಕರ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

‘ನಾಲ್ವರಲ್ಲಿ ಮೂವರು ಬಾಲಕರು ಸಂತ್ರಸ್ತೆಯ ಶಾಲೆಯಲ್ಲೇ ಓದುತ್ತಿದ್ದು, ಪರಿಚಿತರಾಗಿದ್ದಾರೆ. ಭಾನುವಾರ ಬೆಳಿಗ್ಗೆ ಘಟನೆ ನಡೆದಿದ್ದು, ಆ ಸಂದರ್ಭದಲ್ಲಿ ತಾಯಿ ಮಾರುಕಟ್ಟೆಗೆ ಹೋಗಿದ್ದು, ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕನಿಗೆ ಸಂತ್ರಸ್ತೆ ಆಗಾಗ್ಗ ಸಂದೇಶ ಕಳುಹಿಸುತ್ತಿದ್ದಳು. ಭಾನುವಾರ ಬೆಳಿಗ್ಗೆ 11.30ಕ್ಕೆ ಆತ ಇವರ ಮನೆಗೆ ಬಂದು ಬಾಗಿಲು ಬಡಿದಿದ್ದಾನೆ. ಜತೆಗೆ ತನ್ನೊಂದಿಗೆ ಇತರ ಮೂವರನ್ನೂ ಕರೆದುಕೊಂಡು ಬಂದಿದ್ದಾನೆ. ಬಾಲಕಿಯನ್ನು ಬಲವಂತವಾಗಿ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ’ ಎಂದು ಪೊಲೀಸರು ಘಟನೆಯನ್ನು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ಅಸ್ತ್ರವಾಗದಿರಲಿ, ಬಡವರ ಬಗ್ಗೆ ವಿವೇಚನೆಯಿಂದ ಬಳಸಲಿ

‘ಇದೇ ಸಂದರ್ಭದಲ್ಲಿ ಮಾರುಕಟ್ಟೆಗೆ ಹೋಗಿದ್ದ ತಾಯಿ ಮನೆಗೆ ಮರಳಿದ್ದಾರೆ. ಬಾಗಿಲು ತೆರೆದಿದ್ದನ್ನು ಕಂಡು ಗಾಬರಿಯಾದ ಅವರು, ನೇರವಾಗಿ ಕೋಣೆಗೆ ಹೋಗಿದ್ದಾರೆ. ಅಲ್ಲಿ ಬಾಲಕಿಯೊಂದಿಗೆ ನಾಲ್ವರು ಹುಡುಗರನ್ನು ಕಂಡ ಅವರು, ತಕ್ಷಣ ಕೊಠಡಿಯ ಬಾಗಿಲು ಹಾಕಿ ಬೀಗ ಹಾಕಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

ಪೊಲೀಸರು ಮನೆಗೆ ಬರುವುದರೊಳಗಾಗಿ ವಸತಿ ಸಮುಚ್ಚಯದ ಆಡಳಿತ ಮಂಡಳಿಯ ಸದಸ್ಯರು ಬಾಲಕಿ ಮನೆಗೆ ತೆರಳಿ, ಬಾಲಕರನ್ನು ಬಿಡಿಸಿ ಹೊರಕ್ಕೆ ಕಳುಹಿಸಿದ್ದಾರೆ. ಬಾಲಕಿಯ ತಂದೆ ನಾಲ್ವರು ಹುಡುಗರ ವಿರುದ್ಧ ದೂರು ನೀಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಆರೋಪಿತ ಬಾಲಕರು 11, 10 ಹಾಗೂ 9 ನೇ ತರಗತಿಯವರಾಗಿದ್ದಾರೆ. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ. ಹೇಳಿಕೆಯನ್ನು ಈವರೆಗೂ ದಾಖಲಿಸಿಕೊಂಡಿಲ್ಲ. ಆರೋಪಿಗಳ ಬಂಧನ ಈವರೆಗೂ ಆಗಿಲ್ಲ. ಪ್ರಕರಣ ತನಿಖೆಯ ಹಂತದಲ್ಲಿದೆ’ ಎಂದು ಎಸಿಪಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...