ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

Date:

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ ಕಳವು ಮಾಡಿದ್ದಾರೆ. ಸ್ಮರಣಿಕೆಗಳನ್ನೂ ಕದ್ದಿದ್ದಾರೆ ಎಂದು ಮಾಜಿ ಈಜುಗಾರ್ತಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬುಲಾ ಚೌಧರಿ ಆರೋಪಿಸಿದ್ದಾರೆ.

ದಕ್ಷಿಣ ಏಷ್ಯಾ ಫೆಡರೇಶನ್ (SAF) ಕ್ರೀಡಾಕೂಟದಲ್ಲಿ ಆರು ಬಾರಿ ಚಿನ್ನದ ಪದಕ ವಿಜೇತೆ ಚೌಧರಿ, “ನಾನು ಜೀವನದಲ್ಲಿ ಪಡೆದ ಎಲ್ಲವನ್ನೂ ಕಳೆದುಕೊಂಡೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿ ಪ್ರಧಾನಿಗೆ ಪತ್ರ ಬರೆದ ಬಜರಂಗ್ ಪೂನಿಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಮೂಲಕ ನನ್ನ ಇಡೀ ಜೀವನದಲ್ಲಿ ಗಳಿಸಿದ ಎಲ್ಲವನ್ನೂ ಕಳ್ಳರು ಕದ್ದಿದ್ದಾರೆ. ಎಸ್‌ಎಎಫ್‌ ಕ್ರೀಡಾಕೂಟದಲ್ಲಿ ನಾನು ಗೆದ್ದ ಆರು ಚಿನ್ನದ ಪದಕಗಳು ಮತ್ತು ಪದ್ಮಶ್ರೀ ಪದಕ ಸೇರಿದಂತೆ ಎಲ್ಲಾ ಪದಕಗಳನ್ನು ಕದ್ದಿದ್ದಾರೆ” ಎಂದು ತಿಳಿಸಿದ್ದಾರೆ.

ಕಳ್ಳರು ಹಲವು ಸ್ಮರಣಿಕೆಗಳನ್ನು ಕದ್ದಿದ್ದಾರೆ ಆದರೆ ಅರ್ಜುನ ಪ್ರಶಸ್ತಿ ಮತ್ತು ಟೆನ್ಸಿಂಗ್ ನಾರ್ಗೆ ಪ್ರಶಸ್ತಿ ಪದಕಗಳನ್ನು ಬಿಟ್ಟು ಹೋಗಿದ್ದಾರೆ. ಅವು ಗಾತ್ರದಲ್ಲಿ ಚಿಕ್ಕದಾಗಿರುವುದರಿಂದ ಅದನ್ನು ನೋಡಿಲ್ಲ ಅನಿಸುತ್ತದೆ ಎಂದು ಚೌಧರಿ ಹೇಳಿದ್ದಾರೆ.

“ಅವರು ಪದಕಗಳನ್ನು ಏಕೆ ತೆಗೆದುಕೊಳ್ಳುತ್ತಾರೆ? ಅದರಿಂದ ಹಣ ಸಿಗುವುದಿಲ್ಲ. ಅವುಗಳು ನನ್ನ ಜೀವನದ ಸಂಪತ್ತು, ನನ್ನ ವೃತ್ತಿಜೀವನದ ಫಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ದಿನದಂದು ಚೌಧರಿಯವರು ತಮ್ಮ ಸಹೋದರ ಹಿಂದ್‌ಮೋಟರ್‌ನಲ್ಲಿರುವ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಹಿಂದಿನ ಗೇಟ್ ಮುರಿದು ಕೊಠಡಿಗೆ ನುಗ್ಗಿ ಲೂಟಿ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...