ಅಕ್ರಮ ಶಸ್ತ್ರಾಸ್ತ್ರಗಳನ್ನು ಸೇನೆಗೆ ಒಪ್ಪಿಸಿದ ಮಣಿಪುರ ಜನತೆ

Date:

ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಲೂಟಿ ಮಾಡಿದ ಹಾಗೂ ಅಕ್ರಮ ಶಸ್ತ್ರಾಸ್ತ್ರಗಳನ್ನು ಶರಣಾಗಿಸಲು ನೀಡಲಾಗಿದ್ದ ಎರಡು ವಾರಗಳ ಗಡುವಿನಲ್ಲಿ ಮಣಿಪುರದ ಜನತೆ ಮದ್ದುಗುಂಡುಗಳೊಂದಿಗೆ 1,000ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಶರಣಾಗಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಂಕಿಅಂಶಗಳು ತಾತ್ಕಾಲಿಕವಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಸ್ತ್ರಾಸ್ತ್ರ ತ್ಯಾಗದ ವಿವರಗಳು ಇಂಫಾಲದಲ್ಲಿನ ಪ್ರಾಧಿಕಾರಗಳನ್ನು ತಲುಪಿದ ನಂತರ, ಈ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಸದ್ಯ ಈಶಾನ್ಯಪೂರ್ವ ರಾಜ್ಯವಾದ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಪಿಎಸ್‌ಸಿ ಕೆಡಿಸಿದ್ದಾಯಿತು, ಸರಿಪಡಿಸುವವರಾರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹ್ಯಾಂಡ್ ಗನ್ ಗಳು, ಮೆಷಿನ್ ಗನ್ ಗಳು, ಗ್ರನೇಡ್ ಗಳು, ಮಾರ್ಟರ್ ಗಳು, ಇನ್ಸಾಸ್ ಮತ್ತು ಎಕೆ-56 ರೈಫಲ್‌ಗಳು ಸೇರಿದಂತೆ ಲೂಟಿ ಮಾಡಿರುವ ಶಸ್ತ್ರಾಸ್ತ್ರಗಳು ಹಾಗೂ ಅಕ್ರಮವಾಗಿ ಖರೀದಿಸಿರುವ ಆಯುಧಗಳನ್ನು ಅಧಿಕಾರಿಗಳು ಇನ್ನಷ್ಟೆ ವಿಂಗಡಿಸಬೇಕಿದೆ.

“ಶರಣಾಗತಿಯ ಅವಧಿಯಲ್ಲಿ ಕಣಿವೆಯ ಐದು ಜಿಲ್ಲೆಗಳು, ಗುಡ್ಡಗಾಡಿನ ಐದು ಜಿಲ್ಲೆಗಳು ಹಾಗೂ ಜಿರಿಬಾಮ್ ನ ನಿವಾಸಿಗಳು ಒಟ್ಟು ಸುಮಾರು 1,023 ಶಸ್ತ್ರಾಸ್ತ್ರಗಳನ್ನು ಶರಣಾಗಿಸಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಣಿಪುರದ ಉಳಿದ ಐದು ಜಿಲ್ಲೆಗಳು ನಾಗಾ ಸಮುದಾಯದ ಬಾಹುಳ್ಯವನ್ನು ಹೊಂದಿದ್ದು, ಮೇ 3, 2023ರಿಂದ ಇಲ್ಲಿಯವರೆಗೆ ಈ ಜಿಲ್ಲೆಗಳಲ್ಲಿ ಯಾವುದೇ ಜನಾಂಗೀಯ ಹಿಂಸಾಚಾರ ವರದಿಯಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...