ಅತ್ಯಾಚಾರಗಳನ್ನು ಪೊಲೀಸರೇ ಏಕಾಂಗಿಯಾಗಿ ತಡೆಗಟ್ಟಲು ಸಾಧ್ಯವಿಲ್ಲ: ಮಧ್ಯಪ್ರದೇಶದ ಡಿಜಿಪಿ ವಿವಾದಾತ್ಮಕ ಹೇಳಿಕೆ

Date:

ಅತ್ಯಾಚಾರಗಳನ್ನು ಪೊಲೀಸರೇ ಏಕಾಂಗಿಯಾಗಿ ತಡೆಗಟ್ಟಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಪೊಲೀಸ್ ಮಹಾ ನಿರ್ದೇಶಕ ಕೈಲಾಶ್ ಮಕ್ವಾನಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉಜ್ಜಯಿನಿಯಲ್ಲಿ ಆಯೋಜನೆಗೊಂಡಿದ್ದ ವಿಭಾಗೀಯ ಪರಾಮರ್ಶೆ ಸಭೆಯಲ್ಲಿ ಮಾತನಾಡಿದ ಅವರು, “ಅತ್ಯಾಚಾರ ಪ್ರಕರಣಗಳು ಏರಿಕೆಯಾಗುತ್ತಿರಲು ಅಂತರ್ಜಾಲ ಬಳಕೆ, ಮೊಬೈಲ್ ಫೋನ್‌ಗಳು, ಮದ್ಯಪಾನ ಹಾಗೂ ಕುಸಿಯುತ್ತಿರುವ ನೈತಿಕ ಮೌಲ್ಯಗಳು ಕಾರಣ ಎಂದು ದೂಷಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ಯಾಚಾರ ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವುದರ ಹಿಂದಿನ ಕಾರಣವೇನು ಎಂಬ ಪ್ರಶ್ನೆಗೆ, ಜನರಿಗೆ ಮೊಬೈಲ್ ಫೋನ್‌ಗಳು ಹಾಗೂ ಅಂತರ್ಜಾಲ ಸೇವೆ ವ್ಯಾಪಕವಾಗಿ ಲಭ್ಯವಾಗುತ್ತಿರುವುದರಿಂದ, ಅವರಿಗೆ ಅಶ್ಲೀಲ ತುಣುಕುಗಳಿಗೆ ಸುಲಭವಾಗಿ ಪ್ರವೇಶ ದೊರೆಯುತ್ತಿದೆ ಎಂದು ತಿಳಿಸಿದ್ದಾರೆ.

“ಈ ಪ್ರವೃತ್ತಿಗೆ ಹಲವಾರು ಕಾರಣಗಳಿವೆ. ನನ್ನ ಪ್ರಕಾರ, ಇದಕ್ಕೆ ಅಂತರ್ಜಾಲ ಸೇವೆ, ಮೊಬೈಲ್ ಫೋನ್‌ಗಳು, ಅಶ್ಲೀಲ ತುಣುಕುಗಳ ಲಭ್ಯತೆ, ಮದ್ಯಪಾನ ಹಾಗೂ ಮೊಬೈಲ್ ಫೋನ್‌ಗಳ ಮೂಲಕ ಜನರು ಹೇಗೆ ಯಾವುದೇ ಸ್ಥಳದಿಂದ, ಯಾವುದೇ ಸಮಯದಲ್ಲಿ ಸಂಪರ್ಕಗೊಳ್ಳಲಿದ್ದಾರೆ ಎಂಬುದು ಕಾರಣವಾಗಿದೆ. ಸಮಾಜದ ನೈತಿಕ ಮೌಲ್ಯಗಳಲ್ಲಿ ಕುಸಿತವುಂಟಾಗಿದೆ. ಇವೆಲ್ಲ ಅತ್ಯಾಚಾರ ಪ್ರಕರಣಗಳಲ್ಲಿನ ಏರಿಕೆಗೆ ಕೊಡುಗೆ ನೀಡುತ್ತಿರುವ ಸಂಗತಿಗಳಾಗಿವೆ” ಎಂದು ಅವರು ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...