ಟಿ20 ವಿಶ್ವಕಪ್‌ವರೆಗೂ ದ್ರಾವಿಡ್ ಕೋಚ್: ಬಿಸಿಸಿಐ

Date:

ಭಾರತೀಯ ಕ್ರಿಕೆಟ್ ನಿಯಂತ್ರ ಮಂಡಳಿ ರಾಹುಲ್‌ ದ್ರಾವಿಡ್‌ ಅವರನ್ನು ಜೂನ್‌ನಲ್ಲಿ ನಡೆಯುವ ಟಿ20 ವಿಶ್ವಕಪ್‌ವರೆಗೂ ಮುಖ್ಯ ಕೋಚ್‌ ಆಗಿ ಉಳಿಸಿಕೊಳ್ಳಲು ನಿರ್ಧರಿಸಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ದ್ರಾವಿಡ್‌ ಅವರೊಂದಿಗೆ ಮಾತುಕತೆ ನಡೆಸಿದ ನಂತರ ನಿರ್ಧಾರವನ್ನು ದೃಢಪಡಿಸಿದ್ದಾರೆ.

ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕಳೆದ ವರ್ಷ ಏಕದಿನ ವಿಶ್ವಕಪ್ ಫೈನಲ್ ನಂತರ ಅಂತ್ಯಗೊಂಡಿತ್ತು. ತಮ್ಮ ಅವಧಿ ವಿಸ್ತರಣೆ ಅಂತಿಮಗೊಳ್ಳುವ ಮುನ್ನವೆ ಡಿಸೆಂಬರ್‌ – ಜನವರಿಯಲ್ಲಿ ನಡೆದ ದಕ್ಷಿಣ ಅಫ್ರಿಕಾ ಪ್ರವಾಸಕ್ಕೆ ಮುಂದುವರೆಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್‌ಗೆ ರೆಡ್ ಕಾರ್ಪೆಟ್, ರೈತರಿಗೆ ಮುಳ್ಳಿನ ಬೇಲಿ- ಇದು ಮೋದಿ ಶೈಲಿ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಜಯ್‌ ಶಾ, ಕಳೆದ ವರ್ಷದ ಏಕದಿನ ವಿಶ್ವಕಪ್‌ ನಂತರ ರಾಹುಲ್ ಅವರು ತಕ್ಷಣವೇ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದರು.ಇಂದು ಅಂತಿಮವಾಗುವವರೆಗೂ ನಾವು ಅವರನ್ನು ಭೇಟಿ ಮಾಡಿರಲಿಲ್ಲ ಎಂದು ಹೇಳಿದರು.

“ರಾಹುಲ್‌ ಅವರಂಥ ಹಿರಿಯ ಆಟಗಾರರ ಒಪ್ಪಂದದ ಬಗ್ಗೆ ಏಕೆ ಚಿಂತಿಸುತ್ತೀರಿ? ಅವರು ಟಿ20 ವಿಶ್ವಕಪ್ ವರೆಗೂ ಕೋಚ್‌ ಆಗಿ ಮುಂದುವರೆಯಲಿದ್ದಾರೆ. ಇತ್ತೀಚಿಗೆ ಸತತವಾಗಿ ಕ್ರಿಕಿಟ್‌ ಸರಣಿಗಳು ನಡೆಯುತ್ತಿರುವುದರಿಂದ ಸಮಯವಿದ್ದಾಗಲೆಲ್ಲ ನಾನು ಅವರೊಂದಿಗೆ ಮಾತನಾಡಿದ್ದಾನೆ” ಎಂದು ಜಯ್‌ ಶಾ ಹೇಳಿದರು.

“ಇದು ಬಿಸಿಸಿಐನ ನಿರ್ಧಾರವಾಗಿದೆ. ಬಿಸಿಸಿಐ ಸರ್ವೋಚ್ಛ ಮಂಡಳಿಯಾಗಿದ್ದು, ಮಂಡಳಿ ಏನೇ ನಿರ್ಧಾರ ತೆಗೆದುಕೊಂಡರೂ ಪ್ರಾಂಚೈಸಿಗಳು ಅದನ್ನು ಅನುಸರಿಸಬೇಕಾಗುತ್ತದೆ. ನಾವು ಪ್ರಾಂಚೈಸಿಗಿಂತ ಮೇಲಿದ್ದೇವೆ” ಎಂದು ಜಯ್‌ ಶಾ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...